• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಲಿ ದಾಳಿಯಿಂದ ರೈತನಿಗೆ ಗಾಯ, - ದಾಳಿ ಮಾಡಿದ ಹುಲಿ ಸೆರೆ

Jan 31 2024, 02:22 AM IST
ಮಂಗಳವಾರ ಮಧ್ಯಾಹ್ನ ತಮ್ಮ ಟೊಮೋಟೊ ಬೆಳೆದಿದ್ದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಮೀನಿನಲ್ಲೇ ಅಡಗಿ ಕುಳಿತ್ತಿದ್ದ ಹುಲಿ ಏಕಾಏಕಿ ಸುರೇಶ್ ಅವರ ಮೇಲೆ ದಾಳಿ ನಡೆಸಿದೆ. ಇದರಿಂದ ಸುರೇಶ್ ಅವರ ಹೊಟ್ಟೆಯ ಭಾಗಕ್ಕೆ ತೀವ್ರ ಪೆಟ್ಟಾಗಿದೆ. ಈ ವೇಳೆ ಪಕ್ಕದಲ್ಲೆ ಇದ್ದ ಕೆಲಸಗಾರರು ಕೂಗಿಕೊಂಡ ಪರಿಣಾಮ ಹುಲಿ ಪರಾರಿಯಾಗಿತ್ತು.

ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಹುಲಿ ಸಾವು...!

Jan 30 2024, 02:05 AM IST

ಮೈಸೂರಿಂದ ನಂಜನಗೂಡು ಮಾರ್ಗವಾಗಿ ಚಾಮರಾಜನಗರಕ್ಕೆ ಹೋಗುತ್ತಿದ್ದ ಕಾರು ಮಂಡಕಳ್ಳಿಯ ವಿಮಾನ ನಿಲ್ದಾಣದ ಬಳಿ ಇದ್ದಕ್ಕಿದ್ದಂತೆ ರಸ್ತೆಗೆ ಅಡ್ಡಬಂದ ಹುಲಿಗೆ ಡಿಕ್ಕಿ ಹೊಡೆದಿದೆ.

ಚಿರತೆ ಆಯ್ತು, ಈಗ ಹುಲಿ ಬಂತು ಹುಲಿ...!

Jan 17 2024, 01:47 AM IST
ಮಹದೇವಪುರ- ಚಿನ್ನಹಳ್ಳಿ ಇತರೆಡೆ ಜಮೀನು, ನಿರ್ಜನ ಪ್ರದೇಶದಲ್ಲಿ ಕಾಣಿಸಿಕೊಂಡ ಹುಲಿ, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣ, ಹುಲಿ ಕಾಣಿಸಿಕೊಂಡು ಓಡಾಟ ನಡೆಸಿರುವುದಾಗಿ ಖಚಿತತೆ ಪಡೆಸಿದ ಅರಣ್ಯ ಇಲಾಖೆ. ಡ್ರೋಣ್ ಮೂಲಕ ಪತ್ತೆ ಹಚ್ಚಲು ಕ್ರಮ.

ನೆಲಜಿ-ಕುಂಜಿಲ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

Jan 17 2024, 01:47 AM IST
, ಹುಡಿ ಮಣ್ಣಿನ ರಸ್ತೆಯಲ್ಲಿ ಕಾಡುಪ್ರಾಣಿಯ ಹೆಜ್ಜೆ ಗುರುತುಗಳನ್ನು ಸ್ಪಷ್ಟವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಗಸ್ತು ಅರಣ್ಯಪಾಲಕ ಕಾಳೇಗೌಡ ಮಾಹಿತಿ ನೀಡಿದ್ದಾರೆ. ನೆಲಜಿ ಮತ್ತು ಕುಂಜಿಲ ಎರಡು ಗ್ರಾಮಗಳ ಜನರು ಎಚ್ಚರಿಕೆಯಿಂದ ಇದ್ದು, ಅಪಾಯಕಾರಿ ಕಾಡು ಪ್ರಾಣಿಗಳು ಕಂಡು ಬಂದರೆ ಕೂಡಲೇ ನಮ್ಮ ಗಮನಕ್ಕೆ ತರುವಂತೆ ಅರಣ್ಯ ಇಲಾಖೆಯ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

ಹಸು ಬಲಿ ಪಡೆದ ಹುಲಿ

Jan 15 2024, 01:46 AM IST
ಜನ ಜಾನುವಾರುಗಳ ರಕ್ಷಣೆಗೆ ಮುಂದಾಗದ ಅರಣ್ಯ ಇಲಾಖೆ ಅಧಿಕಾರಿಗಳು, ಅನ್ನದಾತರ ಹಸುಗಳು ನಿರಂತರವಾಗಿ ಹುಲಿಬಾಯಿಗೆ ತುತ್ತಾಗುತ್ತಿರುವುದು ಆತಂಕಕಾರಿ

ವರ್ಷವಿಡೀ ಆನೆ, ಹುಲಿ, ಮಾದಪ್ಪನದ್ದೇ ದರ್ಬಾರು

Dec 31 2023, 01:31 AM IST
2023 ವರ್ಷ ಮುಗಿದು 2024ಕ್ಕೆ ಕಾಲಿಡುತ್ತಿದ್ದು 2023 ರ ವರ್ಷ ಗಡಿಜಿಲ್ಲೆಯಲ್ಲಿ ಹಲವು ಪ್ರಮುಖ ರಾಜಕೀಯ ಪಲ್ಲಟಗಳಾಗಿವೆ, ಪ್ರಧಾನಿ ಭೇಟಿ ಸೇರಿ ಹುಲಿ, ಆನೆಗಳ‌ ಸಂಖ್ಯೆಯಲ್ಲಿ ಚಾಮರಾಜನಗರ ಮೊದಲ ಸ್ಥಾನ ಪಡೆಯುವ ಮೂಲಕ ಹಲವು ಮಹತ್ವದ ಸಂಗತಿಗಳು ನಡೆದಿವೆ.

ಕೊಳತೋಡು ಗ್ರಾಮದಲ್ಲಿ ಹುಲಿ, ಕಾಡಾನೆ ಹಾವಳಿ

Dec 05 2023, 01:30 AM IST
ಕಳೆದ ಹಲವು ಸಮಯದಿಂದ ಗ್ರಾಮದಲ್ಲಿ ನಿರಂತರವಾಗಿರುವ ಹುಲಿ ಮತ್ತು ಕಾಡಾನೆಗಳ ಹಾವಳಿ ಗ್ರಾಮಸ್ಥರಿಗೆ ತೀವ್ರ ಸಮಸ್ಯೆಯಾಗಿದೆ. ಈ ಕುರಿತು ಸಂಬಂಧಿಸಿದ ಅರಣ್ಯ ಇಲಾಖೆಗೆ ದೂರು ನೀಡಿದರೂ ಇದುವರೆಗೂ ಸ್ಪಂದಿಸಿಲ್ಲ ಎಂದು ಕೊಳತೋಡು ಗ್ರಾಮಸ್ಥರು ದೂರಿದ್ದಾರೆ.

ಕೊಳತೋಡು ಗ್ರಾಮದಲ್ಲಿ ಹುಲಿ, ಕಾಡಾನೆ ಹಾವಳಿ

Dec 05 2023, 01:30 AM IST
ಕಳೆದ ಹಲವು ಸಮಯದಿಂದ ಗ್ರಾಮದಲ್ಲಿ ನಿರಂತರವಾಗಿರುವ ಹುಲಿ ಮತ್ತು ಕಾಡಾನೆಗಳ ಹಾವಳಿ ಗ್ರಾಮಸ್ಥರಿಗೆ ತೀವ್ರ ಸಮಸ್ಯೆಯಾಗಿದೆ. ಈ ಕುರಿತು ಸಂಬಂಧಿಸಿದ ಅರಣ್ಯ ಇಲಾಖೆಗೆ ದೂರು ನೀಡಿದರೂ ಇದುವರೆಗೂ ಸ್ಪಂದಿಸಿಲ್ಲ ಎಂದು ಕೊಳತೋಡು ಗ್ರಾಮಸ್ಥರು ದೂರಿದ್ದಾರೆ.

ಹುಲಿ ಉಗುರು: ಐವರ ಬಂಧನ

Nov 12 2023, 01:00 AM IST
ಚಿರತೆ ಉಗುರು 7, ಉಡದ ಚರ್ಮ 1, ಕಿಂಗ್ ಫಿಶರ್ ಪಕ್ಷಿ ಕೊಕ್ಕು, 1 ನಾಡ ಬಂದೂಕು, 1 ಗಂಧದ ಉತ್ಪನ್ನ, 0.500 ಗ್ರಾಂ ಪಕ್ಷಿ ಬಲೆ ವಶ.

ಹುಲಿ ಉಗುರು: ನಿರಪರಾಧಿ ಅರ್ಚಕರ ಬಂಧನ ಖಂಡನೀಯ

Oct 31 2023, 01:17 AM IST
ಹುಲಿ ಉಗುರು: ನಿರಪರಾಧಿ ಅರ್ಚಕರ ಬಂಧನ ಖಂಡನೀಯ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved