ಶಿಕ್ಷಣವೆಂಬ ಹುಲಿ ಹಾಲು ಕುಡಿದೋನು ಘರ್ಜಿಸಲೇ ಬೇಕು
Oct 01 2024, 01:20 AM ISTಡಾ.ಅಂಬೇಡ್ಕರ್ ಹೇಳಿದಂತೆ ಶಿಕ್ಷಣ ಎಂಬುದು ಹುಲಿ ಹಾಲಿದ್ದಂತೆ. ಅದನ್ನು ಕುಡಿದವನು ಘರ್ಜಿಸಲೇ ಬೇಕು. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಮಾದಿಗ ಸಮುದಾಯಕ್ಕೆ ಸೇರಬೇಕಾದ ಒಳಮೀಸಲಾತಿ ಜೊತೆ ಸಮಾನತೆ ಆರ್ಥಿಕತೆ ಬಲಿಷ್ಠಗೊಳ್ಳಲು ಸಹಕಾರಿ ಆಗುತ್ತದೆ ಎಂದು ಶ್ರೀ ಷಡಕ್ಷರಿಮುನಿ ಸ್ವಾಮೀಜಿ ಜಗಳೂರಲ್ಲಿ ನುಡಿದಿದ್ದಾರೆ.