• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಲಿ ಉಗುರು ಪ್ರಕರಣ: ಸರ್ಕಾರಕ್ಕೆ ಕಿಮ್ಮನೆ ರತ್ನಾಕರ್‌ ಪತ್ರ

Oct 29 2023, 01:00 AM IST
ತಾತ್ಕಾಲಿಕ ಸುಗ್ರೀವಾಜ್ಞೆ ಮೂಲಕ ಅವಕಾಶ ನೀಡುವುದು ಸೂಕ್ತ

ಪೆಂಡೆಂಟ್ ನಲ್ಲಿ ಹುಲಿ ಉಗುರು

Oct 28 2023, 01:15 AM IST
ಜ್ಯುವಲರಿ ಮಾಲೀಕರೊಬ್ಬರು ಹುಲಿ ಉಗುರು ಧರಿಸಿರುವ ಫೋಟೋವನ್ನು ಜಾಹಿರಾತಿಗೆ ನೀಡಿದ್ದು ವೈರಲ್ ಆಗಿದೆ.

ಹುಲಿ ಉಗುರು: ಅರಣ್ಯಾಧಿಕಾರಿ ವಿರುದ್ಧ ದೂರು

Oct 27 2023, 12:30 AM IST
ಹುಲಿ ಉಗುರು: ಅರಣ್ಯಾಧಿಕಾರಿ ವಿರುದ್ಧ ದೂರು

ಉದ್ಯಮಿ ಕೊರಳಲ್ಲಿ ಹುಲಿ ಉಗುರಿನ ರೀತಿಯ ಲಾಕೆಟ್‌

Oct 27 2023, 12:30 AM IST
ಉದ್ಯಮಿ ಬಿ. ಸತ್ಯಬಾಬು ಎಂಬವರ ಕೊರಳಿನಲ್ಲಿ ಹುಲಿ ಉಗುರಿನ ರೀತಿಯ ಲಾಕೆಟ್‌ ಹಾಕಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದ್ದು, ವೈರಲ್‌ ಆಗಿದೆ.

ಹುಲಿ ಉಗುರಿಗಾಗಿ ಕಚೇರಿಗೆ ಗುರೂಜಿ ಕರೆ ತಂದ ಅಧಿಕಾರಿಗಳು

Oct 27 2023, 12:30 AM IST
ಹುಲಿ ಉಗುರು ಸಂಬಂಧ ಅರಣ್ಯ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಬಿದನಗೆರೆ ಸತ್ಯ ಶನೇಶ್ವರ ದೇವಾಲಯ ಮನೆ ಸೇರಿದಂತೆ ಸ್ವಾಮೀಜಿಯ ವಶದಲ್ಲಿರುವ ಕಾರು ಹಾಗೂ ಇತರ ಖಾಸಗಿ ಕೊಠಡಿಗಳನ್ನು ಪರಿಶೀಲನೆ ನಡೆಸಿದರು.

ಹುಲಿ ಉಗುರಿನ ಲಾಕೆಟ್ ಹೊಂದಿದ್ದ ಇಬ್ಬರು ಅರ್ಚಕರ ಬಂಧನ

Oct 27 2023, 12:30 AM IST
ಹುಲಿ ಉಗುರಿನ ಲಾಕೆಟ್ ಹೊಂದಿದ್ದ ಇಬ್ಬರು ಅರ್ಚಕರ ಬಂಧನ

ಹುಲಿ ಉಗುರು ನಕಲಿ, ಅಸಲಿ ಎಂದು ನಮಗೆ ಗೊತ್ತಾಗಲ್ಲ: ಮಧು ಬಂಗಾರಪ್ಪ

Oct 27 2023, 12:30 AM IST
ಇದು ಒಮ್ಮೆಲೆ ವಿಷಯ ಬಂದು ಬಿಟ್ಟಿದೆ. ಹುಲಿಯುಗುರು ಶೋಕಿಗಾಗಿ ಕೆಲವರು ಹಾಕಿಕೊಳ್ಳುತ್ತಾರೆ. ಸದ್ಯ ನಾನು ಈವರೆಗೂ ಹಾಕಿಕೊಂಡಿಲ್ಲ. ಅದು ಒರಿಜಿನಲ್ಲಾ, ಡೂಪ್ಲಿಕೇಟಾ ಎಂಬುದು ನಮಗೆ ಗೊತ್ತಾಗಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿಕಾರಿಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಕಾನೂನಿನ ಪರಿಜ್ಞಾನ ಎಲ್ಲರೂ ಇಟ್ಟುಕೊಳ್ಳಬೇಕು. ಜನಪ್ರತಿನಿಧಿಗಳಾದವರು ಸ್ವಲ್ಪ ಹುಷಾರಿಗಿರಬೇಕು. ದೊಡ್ಡ ಮನುಷ್ಯರಾಗರಲೀ, ಚಿಕ್ಕವರಾಗಿರಲೀ ನಾವು ಸ್ವಲ್ಪ ಹುಷಾರಾಗಿರಬೇಕು. ಕಾನೂನು ಎಲ್ಲರಿಗೂ ಒಂದೇ ಎಂದರು.

ಹುಲಿ ಉಗುರು ಧಾರಣೆ: ಶಿವಮೊಗ್ಗದಲ್ಲಿ ಯಾವುದೇ ಪ್ರಕರಣಗಳಿಲ್ಲ

Oct 26 2023, 01:01 AM IST
ಎಲ್ಲವೂ ಇಲಾಖೆ ಅನುಮತಿಯೊಂದಿಗೇ ನಡೆದಿತ್ತು

ಮುಳ್ಳುಹಂದಿ ನುಂಗಲು ಹೋಗಿ ಹುಲಿ ಸಾವು!

Oct 26 2023, 01:00 AM IST
ಹುಲಿ-ಸಿಂಹಗಳ ಕಾದಾಟದಲ್ಲಿ ಹುಲಿಯು ಸಿಂಹವನ್ನು ಸೋಲಿಸಿತು ಎಂಬ ಕತೆ ಓದಿದ್ದೇವೆ. ಆದರೆ ಮುಳ್ಳುಹಂದಿಯೊಂದು ಹುಲಿಯ ಸಾವಿಗೆ ಕಾರಣವಾದ ಅಪರೂಪದ ಘಟನೆ ತಮಿಳುನಾಡಿನ ಅಮರಾವತಿ ಅಭಯಾರಣ್ಯ ಪ್ರದೇಶದಲ್ಲಿ ನಡೆದಿದೆ. ಈ ದಾಳಿಯಲ್ಲಿ ಮುಳ್ಳುಹಂದಿ ಕೂಡ ಅಸುನೀಗಿದೆ.

ಹುಲಿ ಉಗುರು ಪ್ರಕರಣ ಎಫೆಕ್ಟ್‌: ಆತಂಕದಲ್ಲಿ ಮಲೆನಾಡಿಗರು!

Oct 26 2023, 01:00 AM IST
ಹುಲಿ ಉಗುರನ್ನು ಧರಿಸುವುದು ಒಳ್ಳೆಯದು ಎಂಬ ನಂಬಿಕೆ ಸಾಮಾನ್ಯ ಜನರಲ್ಲಿ ಇದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved