• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಬೆಳೆಸಲು ಮಾತೃ ಹೃದಯ ಅವಶ್ಯ : ನಾಗಾಭರಣ ಅಭಿಪ್ರಾಯ

Jun 30 2025, 09:40 AM IST

ಪ್ರಾಚೀನ ಇತಿಹಾಸವಿರುವ ಕನ್ನಡ ಬೆಳೆಸಲು ಮಾತೃ ಹೃದಯ ಇರಬೇಕು. ಮಾತೃ ಹೃದಯ ಹಿಡಿತ ಸಾಧಿಸುವುದಿಲ್ಲ, ಪ್ರೀತಿ ಹಂಚುತ್ತದೆ ಎಂದು ಚಿತ್ರ ನಿರ್ದೇಶಕ ಟಿ.ಎಸ್‌.ನಾಗಾಭರಣ ಅಭಿಪ್ರಾಯಪಟ್ಟಿದ್ದಾರೆ.

ಕೊಡಿಯಾಲಬೈಲ್‌ ಕೃತಕ ನೆರೆ: ಭಾರಿ ಮಳೆಗೆ ದ್ವೀಪವಾಗುವ ಮಂಗ್ಳೂರು ಹೃದಯ!

Jun 23 2025, 11:47 PM IST
ಪಿವಿಎಸ್‌ ವೃತ್ತದಿಂದ ಲಾಲ್‌ಬಾಗ್‌ಗೆ ತೆರಳುವ ಮಧ್ಯೆ ಸಿಗುವ ಕೊಡಿಯಾಲಬೈಲ್‌ ಕಳೆದ ಎರಡು ವರ್ಷಗಳಿಂದ ಪ್ರತಿ ಬಾರಿ ಮಳೆ ಬಂದಾಗಲೂ ಜೀವರಕ್ಷಕ ಬೋಟುಗಳನ್ನು ಆಶ್ರಯಿಸುವಂತೆ ಮಾಡುತ್ತಿದೆ. ಅಷ್ಟರ ಮಟ್ಟಿಗೆ ಪೇಟೆಯಲ್ಲೇ ಪ್ರವಾಹ ಉಂಟಾಗುತ್ತದೆ. ಆಗ ಕೊಡಿಯಾಲಬೈಲ್‌ ಅಕ್ಷರಶಃ ದ್ವೀಪಸದೃಶವಾಗುತ್ತದೆ.

ವಿದ್ಯಾವರ್ಧಕ ಸಂಘಕ್ಕೆ ಗೆದ್ದವರಿಗೆ ಇರಲಿ ಮಾತೃ ಹೃದಯ

May 30 2025, 12:54 AM IST
ಸಂಘದ ಚುನಾವಣೆಯಲ್ಲಿ ತಾವು ಸಹ ಸ್ಪರ್ಧಿಸಿದ್ದು, ಸೋಲು ಅನುಭವಿಸಿದರೂ ಸಂಘದ ಅಭಿವೃದ್ಧಿಗೆ ನಾವು ಸದಾ ಕೈ ಜೋಡಿಸುತ್ತೇವೆ. ಕನ್ನಡಪರ ಕೆಲಸ ಮಾಡಲು ಸದಾ ಸಿದ್ಧ ಎಂದ ಅವರು, ವಿಜೇತ ತಂಡ ಟೀಕೆಗಳು ಸತ್ತಿವೆ. ಕೆಲಸಗಳು ಉಳಿದಿವೆ ಎಂದು ಹೇಳಿಕೆ ನೀಡಿದೆ. ಟೀಕೆಗಳು ಎಂದಿಗೂ ಸಾಯೋದಿಲ್ಲ. ಅವರನ್ನು ಎಚ್ಚರಿಸಿ, ಮತ್ತಷ್ಟು ಕೆಲಸ ಮಾಡಲು ಹಚ್ಚುತ್ತವೆ.

ಎಪಿಎಂಸಿಯಲ್ಲಿ ಹೃದಯ ತಪಾಸಣೆ ಶಿಬಿರ; 250 ಜನರಿಗೆ ತಪಾಸಣೆ

May 25 2025, 01:03 AM IST
ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಹಾಗೂ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಬ್ರಿಮ್ಸ್) ಸಹಯೋಗದಲ್ಲಿ ಹೃದಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.

ಜಗತ್ತಿನ ಹೃದಯ ಗೆದ್ದ ವಿಶ್ವ ಶಾಂತಿಯ ಪ್ರತಿಪಾದಕ ಬುದ್ಧ: ಎಚ್.ಡಿ.ತಮ್ಮಯ್ಯ

May 13 2025, 01:23 AM IST
ಚಿಕ್ಕಮಗಳೂರು, ಶಾಂತಿ ಮತ್ತು ಜ್ಞಾನದ ಜ್ಯೋತಿಯನ್ನು ಬೆಳಗಿಸಿ ಜಗತ್ತಿನ ಕೋಟಿ ಕೋಟಿ ಜನರ ಹೃದಯವನ್ನು ಗೆದ್ದಂತಹ ವಿಶ್ವ ಶಾಂತಿ ಪ್ರತಿಪಾದಕ ಭಗವಾನ್ ಬುದ್ಧ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಹೃದಯ ಕಾಯಿಲೆ ತಡೆಗೆ ಮುಂಜಾಗ್ರತೆ ಅತ್ಯಗತ್ಯ

Apr 22 2025, 01:46 AM IST
ಮನುಷ್ಯನ ಜೀವನ ಯಾಂತ್ರಿಕತೆಯತ್ತ ಸಾಗಿದೆ. ಹೀಗಾಗಿ ಇಂದು ಅನೇಕ ರೀತಿಯ ಕಾಯಿಲೆಗಳಿಗೆ ಒಳಗಾಗುತ್ತಿದ್ದೇವೆ. ಆದ್ದರಿಂದ ಸಣ್ಣವರು, ದೊಡ್ಡವರು ಎನ್ನದೇ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮವಾಗಿ ಹೃದಯ ತಪಾಸಣೆಗೆ ಒಳಪಡಬೇಕಾದ ಅಗತ್ಯವಿದೆ ಎಂದು ವಿಜಯಪುರದ ಆರೋಗ್ಯ ಧಾಮದ ಆಸ್ಪತ್ರೆಗೆ ಮುಖ್ಯಸ್ಥರು ಹಾಗೂ ಖ್ಯಾತ ಹೃದಯ ರೋಗ ತಜ್ಞರಾದ ಡಾ.ಶಂಕರಗೌಡ ಪಾಟೀಲ(ಯಾಳಗಿ) ಹೇಳಿದರು.

ಮಾದರಿ ಯೋಜನೆಗಳ ಮೂಲಕ ಜನತೆಯ ಹೃದಯ ಗೆದ್ದ ಜಿ.ಎಸ್. ಪಾಟೀಲ

Apr 10 2025, 01:17 AM IST
ಡಂಬಳ ಭಾಗದಲ್ಲಿ ಸಿಂಗಟಾಲೂರು ಏತ ನೀರಾವರಿ ಬಂದ ಬಳಿಕ ಇಲ್ಲಿಯ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಅದಕ್ಕೂ ಮುನ್ನ ಇಲ್ಲಿಯ ಕೆಲವು ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದರು. ಅದನ್ನು ಗಮನಿಸಿದ ಶಾಸಕ ಜಿ.ಎಸ್. ಪಾಟೀಲ್‍ ಡಂಬಳದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ಒಂದು ರಾಷ್ಟ್ರ-ಒಂದು ಚುನಾವಣೆ ಭಾರತೀಯರ ಹೃದಯ ಬಡಿತ

Mar 25 2025, 12:47 AM IST
ಚಿತ್ರದುರ್ಗದ ಡಾನ್ ಬಾಸ್ಕೋ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿಕಸಿತ ಭಾರತ ಯುವ ಸಂಸತ್ತು ಯುವಕರ ಭಾಷಣ ಸ್ಪರ್ದೆ ಕಾರ್ಯಕ್ರಮದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ಸಂಸದ ಗೋವಿಂದ ಕಾರಜೋಳ ನೀಡಿದರು.

ವಿದ್ಯೆಯೊಂದಿಗೆ ಎಲ್ಲರನ್ನೂ ಹೃದಯ ವೈಶಾಲ್ಯತೆ ಅಗತ್ಯ: ಡಾ.ಪೀಟರ್ ಪಾವ್ಲ್ ಸಲ್ದಾನ

Mar 23 2025, 01:31 AM IST
ಮಂಗಳೂರಿನ ಕೆಥೋಲಿಕ್ ಶಿಕ್ಷಣ ಮಂಡಳಿಗೆ ಒಳಪಟ್ಟ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು, ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟ ಹಿನ್ನೆಲೆಯಲ್ಲಿ ಶನಿವಾರ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಸಮಾರಂಭ ನಡೆಯಿತು.

ಕೈಗಾರಿಕೆ ತ್ಯಾಜ್ಯದಿಂದ ಹೃದಯ ಸಂಬಂಧಿ ಸಮಸ್ಯೆ

Mar 19 2025, 12:33 AM IST
2022ರಲ್ಲಿ 17 ಗ್ರಾಮಗಳ 5991 ಜನರ ಸಮೀಕ್ಷೆ ಮಾಡಿದ ವೇಳೆ ದಾಖಲಾದ ಅಂಶಗಳು ಇದಾಗಿದ್ದು, ಈ ವ್ಯಾಪ್ತಿಯಲ್ಲಿ 41,402 ಜನರ ಆರೋಗ್ಯ ತಪಾಸಣೆಯಾಗಬೇಕಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಸುಮಾರು 40 ಸಾವಿರ ಜನಸಂಖ್ಯೆಯಲ್ಲಿ ಬರೋಬ್ಬರಿ 400 ಜನರು ಹೃದಯ ಸಮಸ್ಯೆ ಹಾಗೂ 800 ಜನರು ಟಿಬಿಯಿಂದ ಬಳಲುತ್ತಿರಬಹುದು ಎಂದು ಹೇಳಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved