ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿಶೇಷ ಚೇತನ ಮಕ್ಕಳ ಸೇವೆಗೆ ಹೃದಯ ಶ್ರೀಮಂತಿಕೆ ಅಗತ್ಯ
Dec 27 2024, 12:48 AM IST
ರಾಮನಗರ: ವಿಶೇಷ ಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ. ಅವರ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ. ಆ ಮಕ್ಕಳ ಸೇವೆ ಸಲ್ಲಿಸಲು ಹೃದಯ ಶ್ರೀಮಂತಿಕೆಯೂ ಬೇಕು ಎಂದು ಮಾಜಿ ಶಾಸಕ ಎ.ಮಂಜುನಾಥ್ ಅಭಿಪ್ರಾಯಪಟ್ಟರು.
ಬಗರ್ಹುಕುಂ ರೈತರ ಮೇಲೂ ಸರ್ಕಾರದ ಹೃದಯ ಮಿಡಿಯಲಿ!
Dec 16 2024, 12:49 AM IST
ಬಗರ್ಹುಕುಂ ಪ್ರಕರಣದಲ್ಲಿ 90 ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದರೂ, ಹಕ್ಕುಪತ್ರಕ್ಕಾಗಿ ಬೇಡಿಕೆ ಇಟ್ಟು ಎರಡು ತಲೆಮಾರು ಕಳೆದರೂ ರಾಜ್ಯ ಸರ್ಕಾರ ಇನ್ನೂ ತುಂಡು ಭೂಮಿ ನೀಡಲು ಮೀನಮೇಷ ಎಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಚಳಿಗಾಲದ ಅಧಿವೇಶನದಲ್ಲಿ ಡಿ. 16ರಂದು ಸಾವಿರಾರು ಫಲಾನುಭವಿ ರೈತರು ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ.
ಪ್ರತಿಫಲಾಪೇಕ್ಷೆ ಇಲ್ಲದೆ ಹೃದಯ ವೈಶಾಲ್ಯದಿಂದ ಸ್ವಾಮಿಯ ಸೇವೆ ಮಾಡುತ್ತಿರುವೆ: ಡಾ. ಹೆಗ್ಗಡೆ
Nov 27 2024, 01:00 AM IST
ಕಳೆದ ಕೆಲವು ವರ್ಷಗಳಿಂದ ಧರ್ಮಸ್ಥಳಕ್ಕೆ ಬೇಕಾದಷ್ಟು ಅಕ್ಕಿ, ತರಕಾರಿಗಳನ್ನು ಭಕ್ತರೇ ಕಾಣಿಕೆಯಾಗಿ ಅರ್ಪಿಸುತ್ತಿದ್ದಾರೆ. ಹಾಗಾಗಿ ತಾವು ಖರೀದಿಸುವ ಅವಶ್ಯಕತೆ ಇಲ್ಲ ಎಂದು ಡಾ. ವೀರೇಂದ್ರ ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸರಳ ಕನ್ನಡ ಬಳಸಿ ಜನರ ಹೃದಯ ತಲುಪಿದ ಕನಕದಾಸರು
Nov 19 2024, 12:46 AM IST
ಕನಕದಾಸರ ಕೀರ್ತನೆಗಳನ್ನು ನಾವೆಲ್ಲಾ ಅರ್ಥೈಸಿಕೊಂಡು ಒಂದೇ ಎನ್ನುವ ಭಾವವನ್ನು ಮೂಡಿಸಿಕೊಳ್ಳಬೇಕು.
ಹೃದಯ ಭಾಷೆ ಎಂದಿಗೂ ಕನ್ನಡವಾಗಿರಲಿ: ಶಿವಾನಂದಸ್ವಾಮಿ
Nov 18 2024, 12:05 AM IST
ಮೂಡಿಗೆರೆ, ನಮ್ಮ ವ್ಯವಹಾರಕ್ಕೆ ಅನೇಕ ಭಾಷೆ ಬಳಸಬಹುದು. ಆದರೆ, ನಮ್ಮ ಹೃದಯಕ್ಕೆ ಸಂಸ್ಕಾರ ನೀಡಿದ ಕನ್ನಡ ಮಾತೃ ಭಾಷೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದ್ದಾರೆ.
ತಾಯಿ ಹೃದಯ ಹೊಂದಿದವರೆಲ್ಲಾ ತಾಯಿ ಸಮಾನರು
Nov 10 2024, 01:33 AM IST
ಹೊಸದುರ್ಗ: ತಾಯಿ ಎಂದ ತಕ್ಷಣ ನಮ್ಮನ್ನು ಹೆತ್ತವಳು ಎಂದಷ್ಟೇ ತಿಳಿಯಬೇಕಿಲ್ಲ. ತಾಯಿ ಹೃದಯ ಹೊಂದಿದವರೆಲ್ಲಾ ತಾಯಿ ಸಮಾನರು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಹೊಸಪೇಟೆ ಹೃದಯ ಭಾಗದಲ್ಲೇ ಕಾಲುವೆ ನೀರು ಹರಿದಾಟ
Nov 06 2024, 11:53 PM IST
ನಗರದ ಬಸವಣ್ಣ ಕಾಲುವೆಗೆ ತುಂಗಭದ್ರಾ ಜಲಾಶಯದಿಂದ ನೀರು ಬಿಡಲಾಗುತ್ತಿದೆ.
ಹೃದಯ ಸಂಬಂಧಿ ಚಿಕಿತ್ಸೆಗೆ ಕ್ಯಾಥ್ಲ್ಯಾಬ್ ಅವಶ್ಯ
Oct 27 2024, 02:25 AM IST
ಹೃದಯ ಸಂಬಂಧಿ ಕಾಯಿಲೆಗೆ ತುರ್ತು ಚಿಕಿತ್ಸೆ ನೀಡಲು ವಿಜಯನಗರ ಜಿಲ್ಲೆಯಲ್ಲಿ ಕ್ಯಾಥ್ ಲ್ಯಾಬ್ ಅತಗತ್ಯವಾಗಿ ಬೇಕಾಗಿತ್ತು.
ಕೆ.ಆರ್.ನಗರದಲ್ಲಿ ಹೃದಯ ವೈಶಾಲ್ಯತೆ ಮೆರೆದ ಯುವಕರು
Oct 24 2024, 12:37 AM IST
ಎರಡು ಕಣ್ಣು ಕಾಣದ್ದರಿಂದ ಬಸ್ ನಿಲ್ದಾಣದಲ್ಲಿ ಸಂಕಷ್ಟದಲ್ಲಿ ಕಾಲ ದೂಡುತ್ತಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮದ ಯುವಕರು ಹಣ ಸಂಗ್ರಹಿಸಿ ನಿರಾಶ್ರಿತರ ಆಶ್ರಮಕ್ಕೆ ಸೇರಿಸಿ ಹೃದಯ ವೈಶಾಲ್ಯತೆ ಮೆರೆದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಹೃದಯ ರಕ್ತನಾಳದಲ್ಲಿ ಊತ - ಸ್ಟಂಟ್ ಅಳವಡಿಕೆ ಯಶಸ್ವಿ : ಆಸ್ಪತ್ರೆಯಿಂದ ರಜನಿ ಮನೆಗೆ
Oct 05 2024, 01:34 AM IST
ಹೃದಯ ರಕ್ತನಾಳದಲ್ಲಿ ಊತದಿಂದಾಗಿ ಆಸ್ಪತ್ರೆಗೆ ಸೇರಿದ್ದ ಸೂಪರ್ಸ್ಟಾರ್ ರಜನೀಕಾಂತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಹೀಗಾಗಿ ಗುರುವಾರ ತಡರಾತ್ರಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
< previous
1
2
3
4
5
6
7
8
9
10
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!