• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೃದಯ ಸಮಸ್ಯೆ ಬರದಂತೆ ಎಚ್ಚರ ವಹಿಸಿ: ಎನ್.ಗೋಪಿನಾಥ್

Oct 01 2024, 01:22 AM IST
ಶಿವಮೊಗ್ಗ ನಗರದಲ್ಲಿ ಹೃದಯ ದಿನದ ಪ್ರಯುಕ್ತ ಯೂತ್ ಹಾಸ್ಟೆಲ್ ಮತ್ತು ಶಿವಮೊಗ್ಗ ಸೈಕಲ್ ಕ್ಲಬ್ ವತಿಯಿಂದ ಸೈಕಲ್‌ ಜಾಥಾ ಆಯೋಜಿಸಲಾಗಿತ್ತು.

ಕೆಲಸದೊತ್ತಡದಿಂದ ಹೃದಯ ರೋಗ ಹೆಚ್ಚಳ: ವೈದ್ಯಾಧಿಕಾರಿ ಡಾ. ಶ್ರೀನಿವಾಸ್

Oct 01 2024, 01:15 AM IST
ಇತ್ತೀಚಿನ ದಿನಗಳಲ್ಲಿ ಹೃದಯ ರೋಗ ಜಾಸ್ತಿ ಆಗಿ ಕಾಣಿಸಿ ಕಾಣಿಸಿಕೊಳ್ಳುತ್ತಿವೆ ಕಾರಣ ಕೆಲಸದೊತ್ತಡ ಮತ್ತು ನಮ್ಮ ಜೀವನಶೈಲಿ ಮತ್ತು ತಿನ್ನುವಂತಹ ಆಹಾರದಿಂದ ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ.

ವಿಶ್ವ ಹೃದಯ ದಿನ ನಡಿಗೆ ನಿತ್ಯ ನಿರಂತರವಾಗಿರಲಿ

Sep 30 2024, 01:27 AM IST
ವಿಶ್ವ ಹೃದಯ ದಿನದ ನಡಿ ಒಂದು ದಿನ ಆಚರಣೆ ಮಾತ್ರವೇ ಸೀಮಿತವಾಗಿರುವುದು ಬೇಡ. ಈ ನಡಿಗೆ ನಿರಂತರವಾಗಿರಲಿ. ನಿಮಗೆ ಇಷ್ಟವಾದ ಚಿತ್ರಕಲೆ, ಹಾಡು, ನೃತ್ಯ ಇರಲಿ. ನಿಮ್ಮ ಮನಸ್ಸಿನ್ನು ಉಲ್ಲಾಸಭರಿತವಾಗಿ ಇಟ್ಟುಕೊಳ್ಳಲು ಏನು ಕಲಿಯಬೇಕೋ ಅದೆಲ್ಲವನ್ನೂ ಕಲಿತು ಖುಷಿಯಾಗಿರಿ ಎಂದು ಚಲನಚಿತ್ರ ನಟಿ, ದಾವಣಗೆರೆಯ ಅಧಿತಿ ಪ್ರಭುದೇವ ದಾವಣಗೆರೆಯಲ್ಲಿ ಹೇಳಿದ್ದಾರೆ.

ಅರಿಹಂತ ಆಸ್ಪತ್ರೆಯಿಂದ ವಿಶ್ವ ಹೃದಯ ವಾಕ್‌ಥಾನ್‌

Sep 30 2024, 01:26 AM IST
ಅರಿಹಂತ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ನಗರದಲ್ಲಿ ಭಾನುವಾರ ವಾಕ್‌ಥಾನ್‌ ಹಮ್ಮಿಕೊಳ್ಳಲಾಗಿತ್ತು. ಚನ್ನಮ್ಮ ವೃತ್ತದಿಂದ ಆರಂಭಗೊಂಡ ವಾಕ್‌ಥಾನ್‌ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನೆಹರು ನಗರದಲ್ಲಿರುವ ಅರಿಹಂತ ಆಸ್ಪತ್ರೆಗೆ ತಲುಪಿತು.

ಒಕ್ಕಲುತನ ದೇಶದ ಹೃದಯ ಬಡಿತವಿದ್ದಂತೆ: ತಿಮ್ಮಣ್ಣ ಚವಡಿ

Sep 30 2024, 01:24 AM IST
ಕಳೆದ 3 ವರ್ಷಗಳ ಹಿಂದೆ ದೇಶದಲ್ಲಿ ಕೊರೋನಾ ಸೋಂಕು ಹರಡಿದಾಗ ಎಲ್ಲ ಉದ್ದಿಮೆಗಳು ಸ್ಥಗಿತಗೊಂಡಿದ್ದವು. ಆದರೆ ಕೃಷಿಯ ಕೆಲಸಗಳು ಮಾತ್ರ ನಿಂತಿಲ್ಲ, ದೇಶದ ಹೃದಯದ ಬಡಿತವೇ ಕೃಷಿ ರಂಗವಾಗಿದೆ.

ಮಂಗಳೂರು: ವಿಶ್ವ ಹೃದಯ ದಿನ ಪ್ರಯುಕ್ತ ವಾಕಥಾನ್‌

Sep 30 2024, 01:16 AM IST
ರಾಷ್ಟ್ರ ಮಟ್ಟದ ಅಥ್ಲೀಟ್ ಹಾಗೂ ಖೇಲೋ ಇಂಡಿಯಾ ಪ್ರತಿನಿಧಿ ಆಯುಷ್ ದೇವಾಡಿಗ ಜ್ಯೋತಿ ಬೆಳಗಿಸುವ ಮೂಲಕ ವಾಕಥಾನ್ ಮುನ್ನಡೆಸಿದರು.

‘ನಿಮ್ಮ ಹೃದಯ ರಕ್ಷಣೆ ನಿಮ್ಮ ಕೈಯಲ್ಲಿದೆ’

Sep 29 2024, 01:34 AM IST
ಹೃದ್ರೋಗ ಸಮಸ್ಯೆಗಳು ಹೆಚ್ಚುತ್ತಿವೆ. ಹೃದಯದ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಬಹಳ ಮುಖ್ಯವಾಗಿದೆ. ಆದರೆ ಜಗತ್ತಿನಾದ್ಯಂತ ಹಲವರಿಗೆ ಹೃದಯದ ಕಾಳಜಿ ಮಹತ್ವದ ಅರಿವಿಲ್ಲ. ಹೃದ್ರೋಗಗಳ ಬಗ್ಗೆ ಜನರಲ್ಲಿ ಮಾಹಿತಿ ಕೊರತೆ ಇದೆ

ಸೆ.29 ರಂದು ವಿಶ್ವ ಹೃದಯ ದಿನ, ಮಂಗಳೂರಲ್ಲಿ ಬೃಹತ್‌ ವಾಕಥಾನ್‌

Sep 27 2024, 01:22 AM IST
ವಾಕಥಾನ್‌ನಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಭಾಗವಹಿಸುವವರಿಗೆ ಕ್ಯಾಪ್‌ ಮತ್ತು ಕೆಂಪು ಬಣ್ಣದ ಟೀಶರ್ಟ್‌ ನೀಡಲಾಗುತ್ತದೆ. ಭಾಗವಹಿರುವವರು 9008167071 ನಂಬರಿಗೆ ಕರೆ ಮಾಡಿ ಹೆಸರು ನೋಂದಾಯಿಸಬಹುದು

ಮಕ್ಕಳಲ್ಲಿ ಹೃದಯ ಗೆಲ್ಲುವ ಗುಣ ಬೆಳೆಸಿ: ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ

Sep 23 2024, 01:23 AM IST
ಭವ್ಯ ಭಾರತದ ಪರಂಪರೆ, ಇತಿಹಾಸ ಉಳಿಸಲು ವಿದ್ಯಾರ್ಥಿಗಳು ಸಂಕಲ್ಪ ಮಾಡಬೇಕು. ಗಹನ, ಧಾರಣ ಶಕ್ತಿ ಬೆಳೆಸಿಕೊಂಡು ಪ್ರತಿಭಾವಂತರಾಗಬೇಕು ಎಂದು ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ತುಮಕೂರಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಿಸುವ ಸಮಾರಂಭದಲ್ಲಿ ಮಾತನಾಡಿದರು.

ಜನರ ಹೃದಯ ಗೆದ್ದ ಫಕ್ಕೀರವ್ವ

Sep 19 2024, 01:52 AM IST
ಫಕ್ಕೀರವ್ವ ಗುಡಿಸಾಗರ ದಲಿತ ಕುಟುಂಬದಲ್ಲಿ ಹುಟ್ಟಿ ಬೆಳೆದು, ಬದುಕಿನಲ್ಲಿ ಅನೇಕ ನೋವುಗಳನ್ನು ಉಂಡು, ಗೀಗೀ ಪದಗಳನ್ನು ಹಾಡುತ್ತಾ ತನ್ನ ಹೃದಯದ ಭಾರ ಕಡಿಮೆ ಮಾಡಿಕೊಂಡವಳು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved