• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ದೇಶದಲ್ಲಿ 50 ವರ್ಷಗಳ ಹಿಂದೆ ಮೊದಲ ಹೃದಯ ಬೈಪಾಸ್‌ ಸರ್ಜರಿ ಮಾಡಿದ್ದ ಡಾಕ್ಟರ್‌ ಚೆರಿಯನ್‌ ನಿಧನ

Jan 27 2025, 12:46 AM IST
50 ವರ್ಷಗಳ ಹಿಂದೆ ದೇಶದಲ್ಲಿ ಮೊದಲ ಬಾರಿ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಿದ್ದ ಮತ್ತು ದೇಶದಲ್ಲೇ ಮೊದಲ ಶ್ವಾಸಕೋಶ ಕಸಿ ನಡೆಸಿದ್ದ ಖ್ಯಾತ ಹೃದಯ ತಜ್ಞ ಡಾ. ಕೆ.ಎಂ. ಚೆರಿಯನ್ ಭಾನುವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಹೃದಯ ಸಂಬಂಧಿ ಕಾಯಿಲೆಯಿಂದ ಪ್ರತಿವರ್ಷ 30 ಲಕ್ಷ ಜನ ಸಾವು

Jan 15 2025, 12:45 AM IST
ಭಾರತ ದೇಶದಲ್ಲಿ ಪ್ರತಿವರ್ಷ ಹೃದಯ ಸಂಬಂಧಿ ಕಾಯಿಲೆಯಿಂದ 30 ಲಕ್ಷಕ್ಕೂ ಹೆಚ್ಚು ಜನ ಸಾವನಪ್ಪುತ್ತಿದ್ದಾರೆ. ಇದರಲ್ಲಿ 20ರಿಂದ 40ವರ್ಷದ ಒಳಗಿನ ವಯೋಮಿತಿಯ ಯುವಕರೇ ಹೆಚ್ಚು ಮೃತ ಪಡುತ್ತಿದ್ದಾರೆ. ಸರಿಯಾದ ಆಹಾರ ಕ್ರಮಗಳ ಬಗ್ಗೆ ಹೆಚ್ಚು ಗಮನಹರಿಸಬೇಕು. ಆಗಮಾತ್ರ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೃದ್ರೋಗ ತಜ್ಞ ಸಂಸದ ಡಾ. ಸಿ. ಎನ್. ಮಂಜುನಾಥ್ ತಿಳಿಸಿದರು. ಕೋಟಿ ಮನೆ ಇಂಟರ್‌ನ್ಯಾಷನಲ್ ಸ್ಕೂಲ್ ವತಿಯಿಂದ ತೃತೀಯ ವರ್ಷದ ಕೋಟೆ ಮನೆ ಕಲೋತ್ಸವ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶ್ವ ಹೃದಯ ಸಮ್ಮೇಳನ ಉದ್ಘಾಟನೆ

Dec 28 2024, 01:00 AM IST
ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಟ್ರಸ್ಟ್ ಬೆಂಗಳೂರು ಆಶ್ರಯದಲ್ಲಿ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯುವ ತ್ರಿದಿನಗಳ ವಿಶ್ವ ಹೃದಯ ಸಮ್ಮೇಳನ ಶುಕ್ರವಾರ ಉದ್ಘಾಟನೆಗೊಂಡಿತು.

ವಿಶೇಷ ಚೇತನ ಮಕ್ಕಳ ಸೇವೆಗೆ ಹೃದಯ ಶ್ರೀಮಂತಿಕೆ ಅಗತ್ಯ

Dec 27 2024, 12:48 AM IST
ರಾಮನಗರ: ವಿಶೇಷ ಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ. ಅವರ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ. ಆ ಮಕ್ಕಳ ಸೇವೆ ಸಲ್ಲಿಸಲು ಹೃದಯ ಶ್ರೀಮಂತಿಕೆಯೂ ಬೇಕು ಎಂದು ಮಾಜಿ ಶಾಸಕ ಎ.ಮಂಜುನಾಥ್ ಅಭಿಪ್ರಾಯಪಟ್ಟರು.

ಬಗರ್‌ಹುಕುಂ ರೈತರ ಮೇಲೂ ಸರ್ಕಾರದ ಹೃದಯ ಮಿಡಿಯಲಿ!

Dec 16 2024, 12:49 AM IST
ಬಗರ್‌ಹುಕುಂ ಪ್ರಕರಣದಲ್ಲಿ 90 ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದರೂ, ಹಕ್ಕುಪತ್ರಕ್ಕಾಗಿ ಬೇಡಿಕೆ ಇಟ್ಟು ಎರಡು ತಲೆಮಾರು ಕಳೆದರೂ ರಾಜ್ಯ ಸರ್ಕಾರ ಇನ್ನೂ ತುಂಡು ಭೂಮಿ ನೀಡಲು ಮೀನಮೇಷ ಎಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಚಳಿಗಾಲದ ಅಧಿವೇಶನದಲ್ಲಿ ಡಿ. 16ರಂದು ಸಾವಿರಾರು ಫಲಾನುಭವಿ ರೈತರು ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ.

ಪ್ರತಿಫಲಾಪೇಕ್ಷೆ ಇಲ್ಲದೆ ಹೃದಯ ವೈಶಾಲ್ಯದಿಂದ ಸ್ವಾಮಿಯ ಸೇವೆ ಮಾಡುತ್ತಿರುವೆ: ಡಾ. ಹೆಗ್ಗಡೆ

Nov 27 2024, 01:00 AM IST
ಕಳೆದ ಕೆಲವು ವರ್ಷಗಳಿಂದ ಧರ್ಮಸ್ಥಳಕ್ಕೆ ಬೇಕಾದಷ್ಟು ಅಕ್ಕಿ, ತರಕಾರಿಗಳನ್ನು ಭಕ್ತರೇ ಕಾಣಿಕೆಯಾಗಿ ಅರ್ಪಿಸುತ್ತಿದ್ದಾರೆ. ಹಾಗಾಗಿ ತಾವು ಖರೀದಿಸುವ ಅವಶ್ಯಕತೆ ಇಲ್ಲ ಎಂದು ಡಾ. ವೀರೇಂದ್ರ ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸರಳ ಕನ್ನಡ ಬಳಸಿ ಜನರ ಹೃದಯ ತಲುಪಿದ ಕನಕದಾಸರು

Nov 19 2024, 12:46 AM IST
ಕನಕದಾಸರ ಕೀರ್ತನೆಗಳನ್ನು ನಾವೆಲ್ಲಾ ಅರ್ಥೈಸಿಕೊಂಡು ಒಂದೇ ಎನ್ನುವ ಭಾವವನ್ನು ಮೂಡಿಸಿಕೊಳ್ಳಬೇಕು.

ಹೃದಯ ಭಾಷೆ ಎಂದಿಗೂ ಕನ್ನಡವಾಗಿರಲಿ: ಶಿವಾನಂದಸ್ವಾಮಿ

Nov 18 2024, 12:05 AM IST
ಮೂಡಿಗೆರೆ, ನಮ್ಮ ವ್ಯವಹಾರಕ್ಕೆ ಅನೇಕ ಭಾಷೆ ಬಳಸಬಹುದು. ಆದರೆ, ನಮ್ಮ ಹೃದಯಕ್ಕೆ ಸಂಸ್ಕಾರ ನೀಡಿದ ಕನ್ನಡ ಮಾತೃ ಭಾಷೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದ್ದಾರೆ.

ತಾಯಿ ಹೃದಯ ಹೊಂದಿದವರೆಲ್ಲಾ ತಾಯಿ ಸಮಾನರು

Nov 10 2024, 01:33 AM IST
ಹೊಸದುರ್ಗ: ತಾಯಿ ಎಂದ ತಕ್ಷಣ ನಮ್ಮನ್ನು ಹೆತ್ತವಳು ಎಂದಷ್ಟೇ ತಿಳಿಯಬೇಕಿಲ್ಲ. ತಾಯಿ ಹೃದಯ ಹೊಂದಿದವರೆಲ್ಲಾ ತಾಯಿ ಸಮಾನರು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ಹೊಸಪೇಟೆ ಹೃದಯ ಭಾಗದಲ್ಲೇ ಕಾಲುವೆ ನೀರು ಹರಿದಾಟ

Nov 06 2024, 11:53 PM IST
ನಗರದ ಬಸವಣ್ಣ ಕಾಲುವೆಗೆ ತುಂಗಭದ್ರಾ ಜಲಾಶಯದಿಂದ ನೀರು ಬಿಡಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved