• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆ.29 ರಂದು ವಿಶ್ವ ಹೃದಯ ದಿನ, ಮಂಗಳೂರಲ್ಲಿ ಬೃಹತ್‌ ವಾಕಥಾನ್‌

Sep 27 2024, 01:22 AM IST
ವಾಕಥಾನ್‌ನಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಭಾಗವಹಿಸುವವರಿಗೆ ಕ್ಯಾಪ್‌ ಮತ್ತು ಕೆಂಪು ಬಣ್ಣದ ಟೀಶರ್ಟ್‌ ನೀಡಲಾಗುತ್ತದೆ. ಭಾಗವಹಿರುವವರು 9008167071 ನಂಬರಿಗೆ ಕರೆ ಮಾಡಿ ಹೆಸರು ನೋಂದಾಯಿಸಬಹುದು

ಮಕ್ಕಳಲ್ಲಿ ಹೃದಯ ಗೆಲ್ಲುವ ಗುಣ ಬೆಳೆಸಿ: ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ

Sep 23 2024, 01:23 AM IST
ಭವ್ಯ ಭಾರತದ ಪರಂಪರೆ, ಇತಿಹಾಸ ಉಳಿಸಲು ವಿದ್ಯಾರ್ಥಿಗಳು ಸಂಕಲ್ಪ ಮಾಡಬೇಕು. ಗಹನ, ಧಾರಣ ಶಕ್ತಿ ಬೆಳೆಸಿಕೊಂಡು ಪ್ರತಿಭಾವಂತರಾಗಬೇಕು ಎಂದು ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ತುಮಕೂರಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಿಸುವ ಸಮಾರಂಭದಲ್ಲಿ ಮಾತನಾಡಿದರು.

ಜನರ ಹೃದಯ ಗೆದ್ದ ಫಕ್ಕೀರವ್ವ

Sep 19 2024, 01:52 AM IST
ಫಕ್ಕೀರವ್ವ ಗುಡಿಸಾಗರ ದಲಿತ ಕುಟುಂಬದಲ್ಲಿ ಹುಟ್ಟಿ ಬೆಳೆದು, ಬದುಕಿನಲ್ಲಿ ಅನೇಕ ನೋವುಗಳನ್ನು ಉಂಡು, ಗೀಗೀ ಪದಗಳನ್ನು ಹಾಡುತ್ತಾ ತನ್ನ ಹೃದಯದ ಭಾರ ಕಡಿಮೆ ಮಾಡಿಕೊಂಡವಳು.

ನಾತ್ಸುಮೆ ಸೋಸೆಕಿ ಅವರ ''ಕೊಕೊರೊ'' ಅನುವಾದಿತ ಕೃತಿ ''ಹೃದಯ''

Sep 13 2024, 01:33 AM IST
ಈ ಕಾದಂಬರಿಯು ಸೆನ್ಸೈ ಮತ್ತು ನಾನು, ಅಪ್ಪ- ಅಮ್ಮ ಮತ್ತು ನಾನು, ಸೈನ್ಸೈ ಮತ್ತು ಅವರ ಕೊನೆಯ ಪತ್ರ ಎಂಬ ಮೂರು ಭಾಗಗಳಲ್ಲಿದೆ

ಗಂಡು ಮಗುವಿನ ನಿರೀಕ್ಷೆಯಲ್ಲಿ ಗರ್ಭಪಾತ : ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ಹೃದಯ ವಿದ್ರಾವಕ ಘಟನೆ

Sep 07 2024, 01:39 AM IST
ಬಾಗಲಕೋಟೆ ಜಿಲ್ಲೆಯಲ್ಲಿ ಹೆಣ್ಣು ಮಗು ಎಂಬ ಕಾರಣಕ್ಕೆ ಗರ್ಭಪಾತ ಮಾಡುವ ವೇಳೆ ಗಂಡು ಮಗು ಎಂದು ತಿಳಿದು ಬಂದ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ಮಹಾಲಿಂಗಪುರದಲ್ಲಿ ನಡೆದಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ನೇರವಾಗಿ ಹೃದಯ ತಟ್ಟುವ ಚುಟುಕುಗಳು: ಕೊನೋಡಿ ಗಣೇಶ್‌

Aug 25 2024, 01:59 AM IST
ನರಸಿಹಂರಾಜಪುರ, ಚುಟುಕಗಳನ್ನು ಓದಿದರೆ ನೇರವಾಗಿ ಹೃದಯಕ್ಕೆ ತಟ್ಟುತ್ತದೆ ಎಂದು ಚುಟುಕು ಕವಿ ಹಾಗೂ ಸಾಮಾಜಿಕ ಚಿಂತಕ ಕೊನೋಡಿ ಗಣೇಶ್ ತಿಳಿಸಿದರು.

ಭಾರತ ಹೃದಯ, ಮಧುಮೇಹ ರೋಗಗಳ ರಾಜಧಾನಿ: ಹೃದ್ರೋಗ ತಜ್ಞ, ಸಂಸದ ಡಾ.ಸಿ.ಎನ್.ಮಂಜುನಾಥ್

Aug 24 2024, 01:27 AM IST

ಹಿಂದೆಲ್ಲಾ ಶ್ರಮದಾನದ ಮೂಲಕ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದರು. ಒಳ್ಳೆಯ ಆಹಾರ ತೆಗೆದುಕೊಳ್ಳುತ್ತಿದ್ದರು. ಅಂದು ಪಟೇಲರು, ಶ್ಯಾನುಬೋಗರು ಸೇರಿದಂತೆ ಸಿರಿವಂತರು ಮಾತ್ರ ಕಾಯಿಲೆ ಎನ್ನುತ್ತಿದ್ದರು. ಆದರೆ, ಇಂದು ಬಡವರು, ಕೂಲಿ ಕಾರ್ಮಿಕರಿಗೂ ಈ ರೋಗ ಬರುತ್ತಿದೆ.  

ಹೃದಯ ಗೆದ್ದ ಸರ್ಕಾರದ ವಿರುದ್ಧ ಕುತಂತ್ರ-ಜನಾದೇಶ ಧಿಕ್ಕರಿಸಲು ದೋಸ್ತಿ ಪಕ್ಷಗಳ ಯತ್ನ

Aug 22 2024, 11:43 AM IST

ಬಿಜೆಪಿಯ ದುರಾಡಳಿತ, ಸ್ವಜನ ಪಕ್ಷಪಾತದಿಂದ ಬೇಸತ್ತ ಕರ್ನಾಟಕ ರಾಜ್ಯದ ಜನತೆ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿ ಉತ್ತಮ ಆಡಳಿತ ನಡೆಸಲು ಅನುವು ಮಾಡಿಕೊಟ್ಟಿದ್ದಾರೆ.

ಮಗುವಿನ ಹೃದಯ ಶಸ್ತ್ರಚಿಕಿತ್ಸೆಗಾಗಿ ಆರ್ಥಿಕ ನೆರವಿಗೆ ಮನವಿ

Aug 15 2024, 01:56 AM IST
ಮಗುವಿನ ಶಸ್ತ್ರಚಿಕಿತ್ಸೆ ಸಹಾಯ ಮಾಡುವಂತೆ ಸೇವ್‌ಲೈಫ್‌ ಚಾರಿಟಬಲ್‌ ಟ್ರಸ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ.

ಮೌಲ್ಯಯುತ ಕವನಗಳು ಹೃದಯ ತಟ್ಟುತ್ತವೆ

Aug 11 2024, 01:33 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮೌಲ್ಯಯುತ ಕವನಗಳು ಜನಸಾಮಾನ್ಯರ ಹೃದಯ ತಟ್ಟುತ್ತವೆ ಎಂದು ಹಿರಿಯ ಸಾಹಿತಿ ಪ್ರೊ.ಬಿ.ಎಂ.ಹಿರೇಮಠ ಹೇಳಿದರು. ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಮಂಗಲ ಕಾಯಾ೯ಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಮುದ್ದೇಬಿಹಾಳ ಹಾಗು ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಮುದ್ದೇಬಿಹಾಳ ಆಶ್ರಯದಲ್ಲಿ ಜರುಗಿದ ಶ್ರಾವಣ ಕಾವ್ಯ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡಕ್ಕಾಗಿ ದುಡಿದವರನ್ನು ಸ್ಮರಿಸುವ ಕಾಯ೯ಕ್ರಮ ಶ್ಲಾಘನೀಯ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved