• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯರ ಹೃದಯ ಒಡೆದ 100 ಗ್ರಾಂ: ವಿನೇಶ್‌ ಕನಸು ನುಚ್ಚುನೂರು! ಒಂದೇ ರಾತ್ರಿಯಲ್ಲಿ 2.6 ಕೆ.ಜಿ. ಇಳಿಸಿದರೂ ನಿರಾಸೆ

Aug 08 2024, 01:32 AM IST
ವಿನೇಶ್‌ ಫೈನಲ್‌ನಿಂದ ಅನರ್ಹ.50 ಕೆ.ಜಿ. ವಿಭಾಗದ ಫೈನಲ್‌ಗೂ ಮುನ್ನ ನಡೆದ 100 ಗ್ರಾಂ ಜಾಸ್ತಿಯಿದ್ದ ವಿನೇಶ್‌. ಒಂದೇ ರಾತ್ರಿಯಲ್ಲಿ 2.6 ಕೆ.ಜಿ. ಇಳಿಸಿದರೂ ನಿರಾಸೆ. ಸ್ಪರ್ಧೆಗಿಲ್ಲ ಅವಕಾಶ

ಹೃದಯ ಶ್ರೀಮಂತಿಕೆಯೇ ಶ್ರೇಷ್ಠ: ಡಿ.ಪಿ.ರಾಜಪ್ಪ

Jul 26 2024, 01:35 AM IST
ತರೀಕೆರೆ, ಭೌದ್ದಿಕ ಶ್ರೀಮಂತಿಕೆಗಿಂತ ಹೃದಯ ಶ್ರೀಮಂತಿಕೆಯೇ ಶ್ರೇಷ್ಠವಾದುದು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಪಿ.ರಾಜಪ್ಪ ಹೇಳಿದ್ದಾರೆ.

ಆಗಾಗ ಹೃದಯ ಪರೀಕ್ಷೆ ಅಗತ್ಯ: ಡಾ.ಗುರುರಾಜ್‌

Jul 21 2024, 01:16 AM IST
ಅತಿಯಾದ ಒತ್ತಡದ ಜೀವನ ಮಧ್ಯೆ ಆರೋಗ್ಯದ ಕಾಳಜಿ ವಹಿಸಲೇಬೇಕು. ಇಲ್ಲದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಪತ್ರಿಯೊಬ್ಬರು ಆಗಾಗ ಹೃದಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ದಾವಣಗೆರೆ ಎಸ್.ಎಸ್. ನಾರಾಯಣ ಆಸ್ವತ್ರೆ ಹೃದ್ರೋಗ ತಜ್ಞ ಡಾ.ಗುರುರಾಜ್ ಹೇಳಿದ್ದಾರೆ.

ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಶಿಕ್ಷಣತಜ್ಞ ಪ್ರೊ.ಎಂ.ಎಸ್. ವಲಿಯಥಾನ್ ಇನ್ನಿಲ್ಲ

Jul 19 2024, 12:47 AM IST
ಡಾ. ಎಂ.ಎಸ್. ವಲಿಯಥಾನ್ ಅವರು ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಮತ್ತು ಶಿಕ್ಷಣ ತಜ್ಞರಾಗಿದ್ದರು. ಅವರು ತಿರುವನಂತಪುರದ ವೈದ್ಯಕೀಯ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದರು ಮತ್ತು ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಆಫ್ ಎಡಿನ್‌ಬರ್ಗ್, ಇಂಗ್ಲೆಂಡ್ ಮತ್ತು ಕೆನಡಾದಿಂದ ಫೆಲೋಶಿಪ್ ಪಡೆದಿದ್ದರು.

ಕನ್ನಡಾಭಿಮಾನಿಗಳ ಹೃದಯ ಗೆದ್ದ ಅಪರ್ಣಾ

Jul 15 2024, 01:56 AM IST
ಅಕ್ಷರ ಪದಗಳಿಗೆ ಜೀವ ತುಂಬಿ ನಿರೂಪಿಸುತ್ತಿದ್ದ ಅಪರ್ಣಾ ಮಧುರ ಸ್ವಭಾವದ ವ್ಯಕ್ತಿತ್ವದಿಂದಲೇ ಜನಮನ್ನಣೆ ಪಡೆದಿದ್ದರು ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ತಿಳಿಸಿದರು.

ಒಬ್ಬನೇ ವ್ಯಕ್ತಿಗೆ ಎರಡು ಬಾರಿ ಹೃದಯ ಕಸಿ ಚಿಕಿತ್ಸೆ!

Jun 20 2024, 01:02 AM IST
ದೇಶದಲ್ಲಿ ಎರಡನೇ ಹಾಗೂ ರಾಜ್ಯದಲ್ಲಿ ಮೊದಲ ಬಾರಿಗೆ ಒಬ್ಬ ವ್ಯಕ್ತಿಗೆ ಎರಡು ಬಾರಿ ಹೃದಯ ಕಸಿ ( ಮರು ಕಸಿ) ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಆಸ್ಟರ್‌ ಹಾಸ್ಟಿಟಲ್‌ ತಿಳಿಸಿದೆ.

ಎಲ್ಲರ ಹೃದಯ ಗೆದ್ದ ಆದರ್ಶ ಶಿಕ್ಷಕ ಮುಲ್ಲಾ

Jun 14 2024, 01:03 AM IST
ರೈತರ ಜೊತೆ ಬೆರೆತು, ಎಸ್‌ಡಿಎಂಸಿ ಸದಸ್ಯರ ವಿಶ್ವಾಸಕ್ಕೆ ತೆಗೆದುಕೊಂಡು ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಟ್ಟು ಎಲ್ಲರ ಹೃದಯ ಗೆದ್ದ ಆದರ್ಶ ಶಿಕ್ಷಕ ಜಿ.ಐ.ಮುಲ್ಲಾ ಅವರು ಮಾಡಿದ ಸಾಧನೆ ಮತ್ತು ಕಾರ್ಯ ಶ್ಲಾಘನೀಯ ಬಿ.ಆರ್.ಸಿ ಯ ಹಿರಿಯ ಅಧಿಕಾರಿ ಜಿ.ಎ.ಕೋತ ಹೇಳಿದರು.

ಹೃದಯ ಸ್ಥಂಭನವಾದಾಗ ಸಿಪಿಆರ್‌ನಿಂದ ಜೀವ ಉಳಿಸಬಹುದು: ಡಾ.ವಿ.ವೈ.ಶ್ರೀನಿವಾಸ್

Jun 02 2024, 01:46 AM IST
ರಕ್ತದಾನ ಮಾಡುವ ಕುರಿತು ಜನರಲ್ಲಿ ತಪ್ಪು ಅಭಿಪ್ರಾಯಗಳಿದ್ದು, ರಕ್ತದಾನ ಮಾಡಿದರೆ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮಗಳು ಉಂಟಾಗುವುದಿಲ್ಲ, ಬದಲಾಗಿ ಆರೋಗ್ಯ ವೃದ್ಧಿಸುತ್ತದೆ, ರಕ್ತದಾನ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುವುದನ್ನು ತಪ್ಪಿಸುತ್ತದೆ. ಸಮಯಕ್ಕೆ ಸರಿಯಾಗಿ ಸಿಪಿಆರ್ ಮಾಡಿದರೆ ಹೆಚ್ಚಿನ ಸಂದರ್ಭಗಳಲ್ಲಿ ಹೃದಯ ಸ್ಥಂಭನದಿಂದ ಜೀವ ಉಳಿಸಬಹುದು.

ಮಲೆನಾಡಿಗರ ಪ್ರೀತಿಯಿಂದ ಹೃದಯ ತುಂಬಿದೆ: ರಘುಪತಿ ಭಟ್

May 30 2024, 12:50 AM IST
ನಾನು ಮಂಗಳೂರು, ಉಡುಪಿ ಮತದಾರರು ನನ್ನ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ಧೈರ್ಯದಿಂದ ಸ್ಪರ್ಧಿಸಿದೆ. ಆದರೆ ಆ ಬಳಿಕ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಪ್ರವಾಸ ಮಾಡಿದಾಗ ಅಲ್ಲಿನ ಮತದಾರರು ನೀಡಿದ ಅದ್ಭುತ ಬೆಂಬಲ, ತೋರಿಸಿದ ಪ್ರೀತಿ, ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದ ಬೆಂಬಲ ಕಂಡು ಮೂಕ ವಿಸ್ಮಿತನಾಗಿದ್ದೇನೆ. ಜಾತಿ, ಜನಾಂಗ ಎಂಬ ಬೇಧವಿಲ್ಲದೆ, ಬಿಜೆಪಿ ಬಹುತೇಕ ಕಾರ್ಯಕರ್ತರು, ಸಂಘ ಪರಿವಾರದ ಬೆಂಬಲ ನನಗೆ ಸಿಕ್ಕಿದೆ.

ಹೃದಯ, ಆತ್ಮ, ರಕ್ತದೊಂದಿಗೆ ಸಂವಿಧಾನ ರಕ್ಷಣೆ: ರಾಹುಲ್‌

May 29 2024, 12:47 AM IST
ಇಂಡಿಯಾ ಮೈತ್ರಿ ಕೂಟವು ಸಂವಿಧಾನವನ್ನು ರಕ್ಷಿಸಲಿದೆ. ನಮ್ಮ ಹೃದಯ, ಆತ್ಮ, ರಕ್ತದೊಂದಿಗೆ ಸಂವಿಧಾನ ರಕ್ಷಣೆಗೆ ಬದ್ಧರಾಗಿರುತ್ತೇವೆ. ಇಂಡಿಯಾ ಕೂಡ ಅಧಿಕಾರಕ್ಕೆ ಬಂದರೆ ಶೇ.50ರ ಮೀಸಲಾತಿಯನ್ನು ಕೊನೆಗೊಳಿಸಿ, ಅದನ್ನು ಹೆಚ್ಚಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved