• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೃದಯ ಸ್ಥಂಭನವಾದಾಗ ಸಿಪಿಆರ್‌ನಿಂದ ಜೀವ ಉಳಿಸಬಹುದು: ಡಾ.ವಿ.ವೈ.ಶ್ರೀನಿವಾಸ್

Jun 02 2024, 01:46 AM IST
ರಕ್ತದಾನ ಮಾಡುವ ಕುರಿತು ಜನರಲ್ಲಿ ತಪ್ಪು ಅಭಿಪ್ರಾಯಗಳಿದ್ದು, ರಕ್ತದಾನ ಮಾಡಿದರೆ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮಗಳು ಉಂಟಾಗುವುದಿಲ್ಲ, ಬದಲಾಗಿ ಆರೋಗ್ಯ ವೃದ್ಧಿಸುತ್ತದೆ, ರಕ್ತದಾನ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುವುದನ್ನು ತಪ್ಪಿಸುತ್ತದೆ. ಸಮಯಕ್ಕೆ ಸರಿಯಾಗಿ ಸಿಪಿಆರ್ ಮಾಡಿದರೆ ಹೆಚ್ಚಿನ ಸಂದರ್ಭಗಳಲ್ಲಿ ಹೃದಯ ಸ್ಥಂಭನದಿಂದ ಜೀವ ಉಳಿಸಬಹುದು.

ಮಲೆನಾಡಿಗರ ಪ್ರೀತಿಯಿಂದ ಹೃದಯ ತುಂಬಿದೆ: ರಘುಪತಿ ಭಟ್

May 30 2024, 12:50 AM IST
ನಾನು ಮಂಗಳೂರು, ಉಡುಪಿ ಮತದಾರರು ನನ್ನ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ಧೈರ್ಯದಿಂದ ಸ್ಪರ್ಧಿಸಿದೆ. ಆದರೆ ಆ ಬಳಿಕ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಪ್ರವಾಸ ಮಾಡಿದಾಗ ಅಲ್ಲಿನ ಮತದಾರರು ನೀಡಿದ ಅದ್ಭುತ ಬೆಂಬಲ, ತೋರಿಸಿದ ಪ್ರೀತಿ, ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದ ಬೆಂಬಲ ಕಂಡು ಮೂಕ ವಿಸ್ಮಿತನಾಗಿದ್ದೇನೆ. ಜಾತಿ, ಜನಾಂಗ ಎಂಬ ಬೇಧವಿಲ್ಲದೆ, ಬಿಜೆಪಿ ಬಹುತೇಕ ಕಾರ್ಯಕರ್ತರು, ಸಂಘ ಪರಿವಾರದ ಬೆಂಬಲ ನನಗೆ ಸಿಕ್ಕಿದೆ.

ಹೃದಯ, ಆತ್ಮ, ರಕ್ತದೊಂದಿಗೆ ಸಂವಿಧಾನ ರಕ್ಷಣೆ: ರಾಹುಲ್‌

May 29 2024, 12:47 AM IST
ಇಂಡಿಯಾ ಮೈತ್ರಿ ಕೂಟವು ಸಂವಿಧಾನವನ್ನು ರಕ್ಷಿಸಲಿದೆ. ನಮ್ಮ ಹೃದಯ, ಆತ್ಮ, ರಕ್ತದೊಂದಿಗೆ ಸಂವಿಧಾನ ರಕ್ಷಣೆಗೆ ಬದ್ಧರಾಗಿರುತ್ತೇವೆ. ಇಂಡಿಯಾ ಕೂಡ ಅಧಿಕಾರಕ್ಕೆ ಬಂದರೆ ಶೇ.50ರ ಮೀಸಲಾತಿಯನ್ನು ಕೊನೆಗೊಳಿಸಿ, ಅದನ್ನು ಹೆಚ್ಚಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಹೃದಯ ವೈಶಾಲ್ಯತೆಯಿದ್ದರೆ ಬಾಳು ಸುಂದರ: ದೇಶಪಾಂಡೆ

May 19 2024, 01:45 AM IST
ಗುಳೇದಗುಡ್ಡ: ಇಂದು ಜಗತ್ತಿನಲ್ಲಿ ಹಣವೂಂದಿದ್ದರೆ ಎಲ್ಲವನ್ನು ಪಡೆಯಬಹುದೆಂದು ತಿಳಿದ ಅನೇಕರು ಮೌಲ್ಯ, ಪ್ರೀತಿ ವಿಶ್ವಾಸವನ್ನೇ ಮರೆತಿದ್ದಾರೆ. ಪ್ರೀತಿಯಿಂದ ಮಾತ್ರ ಬದುಕನ್ನು ಗೆಲ್ಲಬಹುದಾಗಿದೆ ಎಂದು ಪ್ರಾಚಾರ್ಯ ಎಸ್.ಡಿ.ದೇಶಪಾಂಡೆ ಹೇಳಿದರು.

ಮೂಲ್ಕಿ ಹೃದಯ ಭಾಗದಲ್ಲೇ ಕೃತಕ ನೆರೆ ಹಾವಳಿ!

May 08 2024, 01:06 AM IST
ಮೂಲ್ಕಿಯ ವಿಜಯ ಸನ್ನಿದಿ ಬಳಿ ರಾಷ್ಟ್ರೀಯ ಹೆದ್ದಾರಿಯ ಒಳ ರಸ್ತೆಗೆ ಚರಂಡಿ ನಿರ್ಮಾಣವಾಗದ ಕಾರಣ ವಿಜಯ ಸನ್ನಿಧಿ ಎದುರುಗಡೆ ಪ್ರತಿವರ್ಷ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಬಾರಿ ಅಬ್ಬರದ ಮಳೆ ಬಂದಲ್ಲಿ ಹೆಚ್ಚಿನ ಅನಾಹುತವಾಗುವ ಸಾಧ್ಯತೆಯಿದೆ.

ಉತ್ತರ ಕರ್ನಾಟಕದವರು ಹೃದಯ ಶ್ರೀಮಂತಿಕೆ ಉಳ್ಳವರು

Apr 26 2024, 12:52 AM IST
ಶಹಾಪುರದ ಇಬ್ರಾಹಿಂಪೂರ ಗ್ರಾಮದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಸಾಯಿ ಮಂದಿರದ 2ನೇ ಜಾತ್ರಾ ಮಹೋತ್ಸವಕ್ಕೆ ನಟ ಕ್ರೇಜಿಸ್ಟಾರ್‌ ಚಾಲನೆ

ಪಾಕ್‌ ಯುವತಿಗೆ ಭಾರತೀಯ ಹೃದಯ

Apr 26 2024, 12:51 AM IST
ಭಾರತ ಮತ್ತು ಪಾಕಿಸ್ತಾನದ ನಡುವೆ ವೈಷಮ್ಯ ಮುಂದುವರೆದಿರುವ ನಡುವೆಯೇ ಎರಡೂ ದೇಶಗಳ ಹೃದಯ ಬೆಸೆದಂಥ ಘಟನೆ ಚೆನ್ನೈನಲ್ಲಿ ನಡೆದಿದೆ.

75 ಲಕ್ಷ ಹೃದಯ ಚಿಕಿತ್ಸೆ ಮಾಡಿದ ತೃಪ್ತಿಇದೆ - ಆತ್ಮಸಾಕ್ಷಿಗೆ ತಕ್ಕಂತೆ ಮತ ನೀಡಿ : ಡಾ.ಮಂಜುನಾಥ್‌

Apr 15 2024, 01:16 AM IST
ಕನಕಪುರ: ಈ ಚುನಾವಣೆ ಸ್ವಾಭಿಮಾನ ಹಾಗೂ ದೇಶದ ಸುರಕ್ಷತೆಯ ಚುನಾವಣೆಯಾಗಿದ್ದು ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಮತ ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ ಡಿಎ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಹೇಳಿದರು.

ಎ.ಜೆ.ಹಾಸ್ಪಿಟಲ್‌ನಲ್ಲಿ ಹೃದಯ ರಕ್ಷಣೆಯ ವಿಶಿಷ್ಟ ಉಪಕರಣಗಳ ಉದ್ಘಾಟನೆ

Mar 23 2024, 01:11 AM IST
ಕೃತಕ ಬುದ್ಧಿಮತ್ತೆಯಿಂದ ಕೆಲಸ ಮಾಡುವು ಆಪ್ಟಿಕಲ್‌ ಕೊಹರೆನ್ಸ್‌ ಟೋಮೋಗ್ರಫಿ(ಒಸಿಟಿ) ಯಂತ್ರವನ್ನು ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ಬೆಂಗಳೂರು ಹೊರತುಪಡಿಸಿದರೆ ಈ ಯಂತ್ರ ಅಳವಡಿಸಿದ ರಾಜ್ಯದ ಎರಡನೇ ಆಸ್ಪತ್ರೆ ಎಂಬ ಹೆಗ್ಗಳಿಗೆ ಎ.ಜೆ.ಆಸ್ಪತ್ರೆಯದ್ದಾಗಿದೆ.

ನಾಟಕಗಳು ವ್ಯಕ್ತಿಯ ಹೃದಯ ಗೆಲ್ಲುತ್ತವೆ: ನಾಡೋಜ ಪಟ್ಟದ್ದೇವರು

Mar 23 2024, 01:04 AM IST
ಬೀದರ್‌ನ ರಂಗ ಮಂದಿರದಲ್ಲಿ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ ‘ಜತೆಗಿರುವನು ಚಂದಿರ’ ನಾಟಕ ಪ್ರದರ್ಶನ ಮಾಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved