• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೃದಯ ಶಸ್ತ್ರಚಿಕಿತ್ಸೆಗಾಗಿ ಇಂದು ಎಚ್‌ಡಿಕೆ ಚೆನ್ನೈಗೆ

Mar 19 2024, 01:45 AM IST

ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಚೆನ್ನೈಗೆ ತೆರಳಲಿದ್ದಾರೆ.

ಎಚ್ಡಿಕೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಗೆ ಪ್ರಾರ್ಥಿಸಿ ದೇಗುಲದಲ್ಲಿ ಅಭಿಮಾನಿಗಳಿಂದ ಪೂಜೆ

Mar 18 2024, 01:49 AM IST
ಮೂರನೇ ಬಾರಿಗೆ ಹೃದಯದ ಸಂಬಂಧಿ ಚಿಕಿತ್ಸೆಗೆ ತೆರಳುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಣ್ಣನವರಿಗೆ ಕನ್ನಡನಾಡಿನ 6 ಕೋಟಿ ಜನರ ಆಶೀರ್ವಾದ ಇರುತ್ತದೆ. ಮುಖ್ಯಮಂತ್ರಿಯಾಗಿದ್ದ ವೇಳೆ ಜನ ಪರವಾಗಿ ಕಾರ್ಯಕ್ರಮ ನೀಡಿ ಹಾಗೂ ಲಕ್ಷಾಂತರ ಕುಟುಂಬಗಳನ್ನು ಸಂರಕ್ಷಿಸಿದ್ದ ರಕ್ಷಣೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಜನಪ್ರಿಯ ಕಾರ್ಯಕ್ರಮ ನೀಡಿದ್ದು ಇಡೀ ದೇಶಕ್ಕೆ ಮಾದರಿಯಾಗಿವೆ. ಅವರ ಆಡಳಿತದ ಕಾಲ ಸುವರ್ಣಯುಗವಾಗಿತ್ತು.

ಪುನೀತ ರಾಜಕುಮಾರ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಜಾರಿ

Mar 16 2024, 01:46 AM IST
ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯ ಸರ್ಕಾರವು ಡಾ. ಪುನೀತ್ ರಾಜಕುಮಾರ ನೆನಪಿಗಾಗಿ ಹೃದಯ ಜ್ಯೋತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ.

ಪುನೀತ ಹೃದಯ ಜ್ಯೋತಿ ಯೋಜನೆ ಜಾರಿ

Mar 16 2024, 01:46 AM IST
ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯ ಸರ್ಕಾರವು ಡಾ.ಪುನೀತ್‌ ರಾಜಕುಮಾರ ನೆನಪಿಗಾಗಿ ಹೃದಯ ಜ್ಯೋತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಎಚ್‌ಡಿಕೆಗೆ ಚೆನ್ನೈನಲ್ಲಿ 21ಕ್ಕೆ ಹೃದಯ ಶಸ್ತ್ರಚಿಕಿತ್ಸೆ

Mar 14 2024, 02:05 AM IST
ಹೃದಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾದ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮುಂದಿನ ವಾರ ಚೆನ್ನೈಗೆ ತೆರಳಲಿದ್ದಾರೆ. ಇದೇ 19ರಂದು ಚೆನ್ನೈಗೆ ತೆರಳುವ ಅವರು 21ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

ಅಜೆಕಾರು:ಹೃದಯ ತಪಾಸಣಾ ಉಚಿತ ಬೃಹತ್‌ ಶಿಬಿರ ಸಂಪನ್ನ

Feb 26 2024, 01:35 AM IST
ಶಿಬಿರದಲ್ಲಿ 750ಕ್ಕೂ ಅಧಿಕ ಶಿಬಿರಾರ್ಥಿಗಳು, 500ಕ್ಕೂ ಅಧಿಕ ಇಸಿಜಿ, 47 ನುರಿತ ವೈದ್ಯರು, 20 ಸಮುದಾಯ ಅಧಿಕಾರಿಗಳು, 100 ಸ್ವಯಂಸೇವಕರು, 30 ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಗ್ರಂಥಾಲಯವು ಮಹಾವಿದ್ಯಾಲಯದ ಹೃದಯ ಇದ್ದಂತೆ

Feb 22 2024, 01:46 AM IST
ಸಿಂದಗಿ: ಗ್ರಂಥಾಲಯವು ಮಹಾವಿದ್ಯಾಲಯದ ಹೃದಯ ಇದ್ದಂತೆ. ಗ್ರಂಥಾಲಯದಲ್ಲಿನ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವಿದ್ಯಾರ್ಥಿಗಳು ಜ್ಞಾನವನ್ನು ವೃದ್ಧಿ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್‌ ಪ್ರದೀಪಕುಮಾರ ಹಿರೇಮಠ ಹೇಳಿದರು.

8ರಿಂದ 18 ವರ್ಷದೊಳಿಗಿನ ನೂರಕ್ಕೂ ಹೆಚ್ಚು ಮಕ್ಕಳಲ್ಲಿ ತೀವ್ರ ಹೃದಯ ಕಾಯಿಲೆ

Feb 20 2024, 01:48 AM IST
ಶಹಾಬಾದ, ಚಿತ್ತಾಪುರ ಕಾಳಗಿ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ವಿವಿಧ ಶಾಲೆಗಳ 8ರಿಂದ 18 ವರ್ಷದ ಮಕ್ಕಳಿಗಾಗಿ ನಡೆದಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ತಪಾಸಣೆಗೊಳಪಟ್ಟಂತಹ ಒಟ್ಟು 172 ಮಕ್ಕಳ ಪೈಕಿ 90 ಮಕ್ಕಳಲ್ಲಿ ತೀವ್ರ ತರಹದ ಹೃದಯ ಕಾಯಿಲೆ ಪತ್ತೆಯಾಗಿದೆ.

ಹಿಂದು ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಸ್ಮರಣೆ

Feb 20 2024, 01:46 AM IST
ವಿಜಯಪುರ: ಶಿವಾಜಿ ಮಾಹಾರಾಜರು ಅಪ್ರತಿಮ ದೇಶಭಕ್ತರು, ಹಿಂದು ಸಾಮ್ರಾಜ್ಯದ ಉಳಿವಿಗಾಗಿ ನಿರಂತರ ಹೋರಾಟ ಮಾಡಿದ್ದು, ಮೊಘಲರಿಗೆ ಸಿಂಹಸ್ವಪ್ನರಾಗಿ ಕಾಡುವ ಮೂಲಕ ದೇಶದ ಸಂಸ್ಕೃತಿಯನ್ನು ಉಳಿಸಿದ್ದಾರೆ. ಅಂತಹ ವೀರ ಸಾಮ್ರಾಟನಿಗೆ ಗೌರವ ಅರ್ಪಿಸುತ್ತಿದ್ದೇವೆ. ಇದು ನಮ್ಮ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಅಪ್ಪಾಸಹೇಬ ಪಟ್ಟಣಶೆಟ್ಟಿ ಹೇಳಿದರು.

ಒಸಿಟಿ ಮೂಲಕ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ

Feb 18 2024, 01:33 AM IST
ಆ ಯಂತ್ರ ಖರಿದಿಸುವುದು ತುಂಬ ದೂಬಾರಿ ವೆಚ್ಚವಾಗಿದ್ದರಿಂದ ಅಂತಹ ರೋಗಿಗಳು ಕಂಡು ಬಂದರೆ ಮಾತ್ರ ಆಗಿಂದಾಗೆ ಒಸಿಟಿ ಅಳವಡಿಸಿ ಚಿಕಿತ್ಸೆ ನೀಡಲಾಗುವುದು. ಅದೊಂದು ಸೂಕ್ಷ್ಮ ಕ್ಯಾಮೆರಾದಂತಹ ಯಂತ್ರೋಪಕರಣವಿದ್ದು, ಅದರ ಸಹಾಯದಿಂದ ರೋಗಿಗೆ ಸ್ಟಂಟ್ ಅಳವಡಿಸಿರುವುದರ ಬಗ್ಗೆ ವಿಡಿಯೋ ಮೂಲಕ ಖಚಿತ ಮಾಹಿತಿ ನೀಡುತ್ತದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved