• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲ್ಕಿ ಹೃದಯ ಭಾಗದಲ್ಲೇ ಕೃತಕ ನೆರೆ ಹಾವಳಿ!

May 08 2024, 01:06 AM IST
ಮೂಲ್ಕಿಯ ವಿಜಯ ಸನ್ನಿದಿ ಬಳಿ ರಾಷ್ಟ್ರೀಯ ಹೆದ್ದಾರಿಯ ಒಳ ರಸ್ತೆಗೆ ಚರಂಡಿ ನಿರ್ಮಾಣವಾಗದ ಕಾರಣ ವಿಜಯ ಸನ್ನಿಧಿ ಎದುರುಗಡೆ ಪ್ರತಿವರ್ಷ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಬಾರಿ ಅಬ್ಬರದ ಮಳೆ ಬಂದಲ್ಲಿ ಹೆಚ್ಚಿನ ಅನಾಹುತವಾಗುವ ಸಾಧ್ಯತೆಯಿದೆ.

ಉತ್ತರ ಕರ್ನಾಟಕದವರು ಹೃದಯ ಶ್ರೀಮಂತಿಕೆ ಉಳ್ಳವರು

Apr 26 2024, 12:52 AM IST
ಶಹಾಪುರದ ಇಬ್ರಾಹಿಂಪೂರ ಗ್ರಾಮದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಸಾಯಿ ಮಂದಿರದ 2ನೇ ಜಾತ್ರಾ ಮಹೋತ್ಸವಕ್ಕೆ ನಟ ಕ್ರೇಜಿಸ್ಟಾರ್‌ ಚಾಲನೆ

ಪಾಕ್‌ ಯುವತಿಗೆ ಭಾರತೀಯ ಹೃದಯ

Apr 26 2024, 12:51 AM IST
ಭಾರತ ಮತ್ತು ಪಾಕಿಸ್ತಾನದ ನಡುವೆ ವೈಷಮ್ಯ ಮುಂದುವರೆದಿರುವ ನಡುವೆಯೇ ಎರಡೂ ದೇಶಗಳ ಹೃದಯ ಬೆಸೆದಂಥ ಘಟನೆ ಚೆನ್ನೈನಲ್ಲಿ ನಡೆದಿದೆ.

75 ಲಕ್ಷ ಹೃದಯ ಚಿಕಿತ್ಸೆ ಮಾಡಿದ ತೃಪ್ತಿಇದೆ - ಆತ್ಮಸಾಕ್ಷಿಗೆ ತಕ್ಕಂತೆ ಮತ ನೀಡಿ : ಡಾ.ಮಂಜುನಾಥ್‌

Apr 15 2024, 01:16 AM IST
ಕನಕಪುರ: ಈ ಚುನಾವಣೆ ಸ್ವಾಭಿಮಾನ ಹಾಗೂ ದೇಶದ ಸುರಕ್ಷತೆಯ ಚುನಾವಣೆಯಾಗಿದ್ದು ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಮತ ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ ಡಿಎ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಹೇಳಿದರು.

ಎ.ಜೆ.ಹಾಸ್ಪಿಟಲ್‌ನಲ್ಲಿ ಹೃದಯ ರಕ್ಷಣೆಯ ವಿಶಿಷ್ಟ ಉಪಕರಣಗಳ ಉದ್ಘಾಟನೆ

Mar 23 2024, 01:11 AM IST
ಕೃತಕ ಬುದ್ಧಿಮತ್ತೆಯಿಂದ ಕೆಲಸ ಮಾಡುವು ಆಪ್ಟಿಕಲ್‌ ಕೊಹರೆನ್ಸ್‌ ಟೋಮೋಗ್ರಫಿ(ಒಸಿಟಿ) ಯಂತ್ರವನ್ನು ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ಬೆಂಗಳೂರು ಹೊರತುಪಡಿಸಿದರೆ ಈ ಯಂತ್ರ ಅಳವಡಿಸಿದ ರಾಜ್ಯದ ಎರಡನೇ ಆಸ್ಪತ್ರೆ ಎಂಬ ಹೆಗ್ಗಳಿಗೆ ಎ.ಜೆ.ಆಸ್ಪತ್ರೆಯದ್ದಾಗಿದೆ.

ನಾಟಕಗಳು ವ್ಯಕ್ತಿಯ ಹೃದಯ ಗೆಲ್ಲುತ್ತವೆ: ನಾಡೋಜ ಪಟ್ಟದ್ದೇವರು

Mar 23 2024, 01:04 AM IST
ಬೀದರ್‌ನ ರಂಗ ಮಂದಿರದಲ್ಲಿ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ ‘ಜತೆಗಿರುವನು ಚಂದಿರ’ ನಾಟಕ ಪ್ರದರ್ಶನ ಮಾಡಲಾಯಿತು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ

Mar 23 2024, 01:03 AM IST
ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಮೂಲಕ ಗೆಲುವು ಸಾಧಿಸಿ ರಾಷ್ಟ್ರ ರಾಜಕಾರಣದ ಮಾಡಲಿದ್ದಾರೆ. ಇನ್ನು ಹಲವು ವರ್ಷಗಳ ಕಾಲ ಕುಮಾರಸ್ವಾಮಿ ಅವರ ಸೇವೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಸದ್ಬಳಕೆಯಾಗಲಿ. ಭಗವಂತನ ಕೃಪೆ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬ ವರ್ಗದವರ ಆಶೀರ್ವಾದ ಮತ್ತು ಹಾರೈಕೆಯಿಂದ ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ಭಕ್ತರ ಹೃದಯ ಮಂದಿರದಲ್ಲಿ ಹಾರಕೂಡ ಶ್ರೀ ನೆಲೆಸಿದ್ದಾರೆ

Mar 22 2024, 01:06 AM IST
ಸಮಾಜದ ಏಳಿಗೆಗಾಗಿ ಶಿಕ್ಷಣ, ಆರೋಗ್ಯ, ಸಾಹಿತ್ಯ, ಕಲೆ, ಸಂಗೀತ, ಕ್ರೀಡೆ ಸಮಾಜ ಮುಖಿಯಾಗಿ ಸಮಾಜ ಏಳಿಗೆಗಾಗಿ ಹಾರಕೂಡ ಮಠವು ಭಕ್ತರ ಬೆನ್ನುಲುಬಾಗಿ ನಿಂತು ಆಶೀರ್ವಾದ ಮಾಡುತ್ತಿದೆ.

ಕುಮಾರಸ್ವಾಮಿಗೆ ಯಶಸ್ವಿ ಹೃದಯ ಸರ್ಜರಿ

Mar 22 2024, 01:01 AM IST
ಹೃದಯ ಸಂಬಂಧಿ ಸಮಸ್ಯೆಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಹೃದಯ ಶಸ್ತ್ರಚಿಕಿತ್ಸೆಗಾಗಿ ಇಂದು ಎಚ್‌ಡಿಕೆ ಚೆನ್ನೈಗೆ

Mar 19 2024, 01:45 AM IST

ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಚೆನ್ನೈಗೆ ತೆರಳಲಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved