• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಟ್ಟಡ ಕಾರ್ಮಿಕರಿಗೆ ಅಗತ್ಯವಿಲ್ಲದ ಕಿಟ್‌ ವಿತರಣೆಗೆ ಹೈಕೋರ್ಟ್‌ ತಡೆ

Jun 18 2024, 12:51 AM IST
ಕಟ್ಟಡ ಕಾರ್ಮಿಕರಿಗೆ ಅವಶ್ಯಕತೆಯೇ ಇಲ್ಲದ ಟೂಲ್‌, ಯೂಮಿನಿಟಿ ಕಿಟ್ ಮತ್ತಿತರೆ ವಸ್ತುಗಳ ವಿತರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ರಾಜ್ಯಾಧ್ಯಕ್ಷ ಆವರಗೆರೆ ಎಚ್.ಜಿ. ಉಮೇಶ ಹೇಳಿದ್ದಾರೆ.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ದುರ್ಬಳಕೆ: ಹೈಕೋರ್ಟ್‌ ಕಳವಳ

Jun 18 2024, 12:47 AM IST
ವಿವಾಹಿತ ಮಹಿಳೆ ಮೇಲೆ ಪತಿ ಮತ್ತವರ ಸಂಬಂಧಿಕರು ಕ್ರೌರ್ಯ ಅಪರಾಧ ಎಸಗುವುದನ್ನು ತಡೆಯುವ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ 498(ಎ)ರ ದುರುಪಯೋಗ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಅಂತಹ ಪ್ರಕರಣಗಳನ್ನು ಬುಡಸಮೇತ ಕಿತ್ತು ಹಾಕಬೇಕು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹೈಕೋರ್ಟ್‌ ನಿರ್ದೇಶಿಸಿದರಷ್ಟೇ ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ

Jun 12 2024, 01:50 AM IST
ಹೈಕೋರ್ಟ್‌ ನೀಡುವ ನಿರ್ದೇಶನವನ್ನಾಧರಿಸಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಬೇಕೆ? ಅಥವಾ ಬೇಡವೇ? ಎಂಬ ಬಗ್ಗೆ ಸಾರಿಗೆ ನಿರ್ಧರಿಸಲಿದೆ.

ಲೈಂಗಿಕ ದೃಶ್ಯ ಪೆನ್‌ಡ್ರೈವ್‌ ಹಂಚಿಕೆ ಮಹಾಪಾಪ: ಹೈಕೋರ್ಟ್‌

Jun 12 2024, 01:47 AM IST
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಒಳಗೊಂಡ ದೃಶ್ಯಗಳನ್ನು ಪೆನ್ ಡ್ರೈವ್‌ನಲ್ಲಿ ಕಾಪಿ ಮಾಡಿ ವಿತರಿಸುವುದು ಅತ್ಯಂತ ಅಪಾಯಕಾರಿ ಮತ್ತು ಪಾಪದ ಕೆಲಸ ಎಂದು ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.

ಮಾತೃ ಭಾಷೇಲಿ ಉತ್ತಮ ಸಾಧನೆ ಸಾಧ್ಯ: ಹೈಕೋರ್ಟ್‌ ನ್ಯಾಯಾಧೀಶ ಎಚ್.ಪಿ.ಸಂದೇಶ್

Jun 03 2024, 12:31 AM IST
ಅನ್ಯ ಭಾಷೆಯಲ್ಲಿ ಸಾಧಿಸಲು ಸಾಧ್ಯವಾಗದ್ದನ್ನು ತಮ್ಮ ಮಾತೃ ಭಾಷೆಯಲ್ಲಿ ಸಾಧಿಸಲು ಸಾಧ್ಯವಿದೆ ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶ ಎಚ್.ಪಿ.ಸಂದೇಶ್ ಹೇಳಿದರು. ಸಕಲೇಶಪುರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಸ್‌ ರದ್ದು ಕೋರಿ ರೇವಣ್ಣ ಅರ್ಜಿ: ಹೈಕೋರ್ಟ್‌ ನೋಟಿಸ್

Jun 01 2024, 01:45 AM IST

ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ಹಾಗೂ ಪ್ರಕರಣದ ಮೊದಲ ಆರೋಪಿಯಾದ ಎಚ್‌.ಡಿ. ರೇವಣ್ಣ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಗುಜರಾತ್‌ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಹೈಕೋರ್ಟ್‌ ಪ್ರಹಾರ

May 28 2024, 01:08 AM IST

27 ಜನರ ಸಾವಿಗೆ ಕಾರಣವಾದ ಟಿಆರ್‌ಪಿ ಗೇಮ್ ಝೋನ್ ಬೆಂಕಿಯ ಬಗ್ಗೆ ರಾಜಕೋಟ್ ಮಹಾನಗರ ಪಾಲಿಕೆ ಹಾಗೂ ಗುಜರಾತ್‌ ಸರ್ಕಾರವನ್ನು ಗುಜರಾತ್ ಹೈಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ

ಹೈಕೋರ್ಟ್‌ ವೆಬ್‌ನಲ್ಲಿನ್ನು ಬಾಕಿ ಕೇಸ್‌ ಮಾಹಿತಿ ಪೂರ್ತಿ ಲಭ್ಯ

May 23 2024, 10:07 AM IST

ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರತಿದಿನ ದಾಖಲಾಗುವ, ವಿಲೇವಾರಿಯಾಗುವ ಮತ್ತು ವಿಲೇವಾರಿಗೆ ಬಾಕಿಯಿರುವ ಅರ್ಜಿಗಳ ಸಂಪೂರ್ಣ ವಿವರಗಳು ಇನ್ನುಮುಂದೆ ಸಾರ್ವಜನಿಕರು ಸೇರಿದಂತೆ ನ್ಯಾಯವಾದಿಗಳಿಗೆ ಸುಲಭವಾಗಿ ಬೆರಳ ತುದಿಯಲ್ಲಿ ಲಭ್ಯವಾಗಲಿವೆ.

ಬಂಗಾಳದ 42 ಜಾತಿಗೆ ಒಬಿಸಿ ಮೀಸಲು ರದ್ದು: ಹೈಕೋರ್ಟ್‌

May 23 2024, 01:03 AM IST

  ಕಲ್ಕತ್ತಾ ಹೈಕೋರ್ಟ್‌ ಇದೀಗ 2010-2012ರ ಅವಧಿಯಲ್ಲಿ ಮುಸ್ಲಿಂ ಧರ್ಮದಲ್ಲಿನ ಹಲವು ಜಾತಿಗಳು ಸೇರಿ 42ಕ್ಕೂ ಹೆಚ್ಚು ಸಮುದಾಯಗಳನ್ನು ಒಬಿಸಿ ಮೀಸಲು ಪಟ್ಟಿಗೆ ಸೇರಿಸಿದ್ದ ಆದೇಶವನ್ನು ರದ್ದುಪಡಿಸಿದೆ.

ಐಸಿಸ್‌ ನಂಟು: ಮಾಜಿ ಶಾಸಕ ದಿ.ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್‌ ಜಾಮೀನು

May 17 2024, 01:31 AM IST
ಉಗ್ರರ ನಂಟು, ಪ್ರಚೋದನೆಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ)ನಿಂದ ಬಂಧಿತ ಉಳ್ಳಾಲ ಮಾಜಿ ಶಾಸಕ ಇದಿನಬ್ಬ ಅವರ ಮೊಮ್ಮಗ ಉಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಇತ್ತೀಚೆಗೆ ಜಾಮೀನು ನೀಡಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 24
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved