• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದಲ್ಲಿ ಪ್ರೊಟಾನ್‌ ಮೇಲ್‌ ಸೇವೆ ನಿಷೇಧಕ್ಕೆ ಹೈಕೋರ್ಟ್‌ ನಿರ್ದೇಶನ

May 01 2025, 12:23 PM IST

ಭಾರತದಲ್ಲಿ ಪ್ರೊಟಾನ್ ಮೇಲ್‌ (ಎಂಡ್‌ ಟು ಎಂಡ್‌ ಎನ್‌ಸ್ಕ್ರಿಪ್ಟೆಡ್‌ ಇ-ಮೇಲ್‌ ಸೇವೆ) ಅನ್ನು ಬ್ಲಾಕ್ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಹೈರ್ಕೋರ್ಟ್‌ ನಿರ್ದೇಶಿಸಿದೆ.

ತನಿಖೆ ಮುಗಿದಾಕ್ಷಣ ‘ಬೇಲ್‌’ ಅಕ್ರಮ : ಹೈಕೋರ್ಟ್‌

Apr 28 2025, 12:45 AM IST

ಕೊಲೆಯಂತಹ ಹೀನಾಯ ಅಪರಾಧ ಪ್ರಕರಣದಲ್ಲಿ ತನಿಖೆ ಪೂರ್ಣಗೊಂಡಿದೆ ಹಾಗೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ ಎಂಬ ಮಾತ್ರಕ್ಕೆ ಆರೋಪಿಗೆ ಜಾಮೀನು ನೀಡುವುದು ಸಂಪೂರ್ಣ ಅಸ್ವಾಭಾವಿಕ 

ಉಚಿತ ವಿದ್ಯುತ್‌ ಕೊಡಿ ಅಂತ ಯಾರು ಕೇಳಿದ್ರು? : ಹೈಕೋರ್ಟ್‌

Apr 26 2025, 08:13 AM IST

ಸ್ಮಾರ್ಟ್ ಮೀಟರ್‌ಗಳಿಗೆ ದುಬಾರಿ ಬೆಲೆ ನಿಗದಿಪಡಿಸಿರುವ ಬೆಸ್ಕಾಂ ಮತ್ತು ಸರ್ಕಾರದ ಕ್ರಮವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌

ಕುಡಿಯುವ ನೀರಿಗಾಗಿ ಹೈಕೋರ್ಟ್‌ ಮೊರೆ

Apr 25 2025, 11:49 PM IST
ತಾಲೂಕಿನ ಸಾವರಗಾಂವ ಗ್ರಾಮಸ್ಥರಿಗೆ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಲು ಸರ್ಕಾರಕ್ಕೆ ನಿರ್ದೇಶನ ಕೋರಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಇತ್ತೀಚೆಗೆ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ ಜಡ್ಜ್‌ ವರ್ಗಾವಣೆ ವಿರೋಧಿಸಿ ಕಲಾಪ ಬಹಿಷ್ಕಾರ

Apr 24 2025, 02:06 AM IST

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ   ಇತರೆ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಕೈಗೊಂಡಿರುವ ಶಿಫಾರಸು ವಿರೋಧಿಸಿ ವಕೀಲರು ಬುಧವಾರ ಹೈಕೋರ್ಟ್‌ ಸೇರಿ ನಗರದ ಎಲ್ಲ ನ್ಯಾಯಾಲಯಗಳ ಕಲಾಪಗಳನ್ನು ಬಹಿಷ್ಕರಿಸಿದರು.

ಕರ್ನಾಟಕ ಹೈಕೋರ್ಟ್‌ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು

Apr 22 2025, 10:42 AM IST

ರಾಜ್ಯ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

‘ಹೋಗಿ ಸಾಯಿ’ ಅಂದ್ರೆ ಆತ್ಮಹತ್ಯೆಗೆ ಪ್ರಚೋದನೆಯಲ್ಲ : ಹೈಕೋರ್ಟ್‌ ಅಭಿಪ್ರಾಯ

Apr 20 2025, 12:45 PM IST

‘ಎಲ್ಲಾದರೂ ಹೋಗಿ ಸಾಯಿ’ ಎಂದು ವ್ಯಕ್ತಿಯೊಬ್ಬರಿಗೆ ಹೇಳುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮಂಜೂರಾತಿ ಹುದ್ದೆಯಲ್ಲಿ 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಸೇವೆ ಕಾಯಂಗೆ ಅರ್ಹ : ಹೈಕೋರ್ಟ್‌

Apr 19 2025, 01:51 AM IST

ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಆದೇಶ

ಮರ ಪ್ರಾಧಿಕಾರ ರಚಿಸಲು ಹೈಕೋರ್ಟ್‌ 5 ತಿಂಗಳ ಗಡುವು

Apr 19 2025, 12:30 AM IST

  ನಗರ ಪಾಲಿಕೆಗಳು, ಪುರಸಭೆ, ಪಟ್ಟಣ ಪಂಚಾಯ್ತಿಯಂತಹ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮರ ಪ್ರಾಧಿಕಾರ ರಚಿಸಲು 5 ತಿಂಗಳ ಕಾಲಾವಕಾಶ ನೀಡಿ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಈ ಆದೇಶವನ್ನು ಸರ್ಕಾರ ಪಾಲನೆ ಮಾಡಬೇಕು ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಂಘ ಒತ್ತಾಯಿಸಿದೆ.

ಅರ್ಕಾವತಿ ನದಿ ನೀರಿಗೆ ಸೇರುತ್ತಿದ್ದ ಮಾಲಿನ್ಯ ತಡೆಗೆ ಹೈಕೋರ್ಟ್‌ 8 ವಾರ ಗಡುವು ನೀಡಿ ಆದೇಶ

Apr 18 2025, 01:48 AM IST
ಅರ್ಕಾವತಿ ನದಿ ನೀರಿಗೆ ಸೇರುತ್ತಿದ್ದ ಮಾಲಿನ್ಯ ತಡೆಗೆ ಹೈಕೋರ್ಟ್‌ 8 ವಾರಗಳ ಗಡುವು ನೀಡಿ ಆದೇಶಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved