• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾಳ ಹೈಕೋರ್ಟ್‌ ಜಡ್ಜ್‌ ಗಂಗೂಲಿ ರಾಜೀನಾಮೆ: ಮಾ.7ಕ್ಕೆ ಬಿಜೆಪಿಗೆ ಸೇರ್ಪಡೆ

Mar 06 2024, 02:20 AM IST
ಪಶ್ಚಿಮ ಬಂಗಾಳದ ಹೈಕೋರ್ಟ್‌ ನ್ಯಾಯಮೂರ್ತಿ ಅಭಿಜಿತ್‌ ಗಂಗೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಟಿಎಂಸಿ ಭ್ರಷ್ಟಾಚಾರದ ವಿರುದ್ಧ ಹೋರಾಟದ ಘೋಷಣೆ ಮಾಡಿದ್ದಾರೆ.

ಮಕ್ಕಳ ಪಾಲನೆಯೂ ಪೂರ್ಣಾವಧಿ ಉದ್ಯೋಗ: ಹೈಕೋರ್ಟ್‌

Mar 04 2024, 01:19 AM IST
ಯಾವುದೇ ಉದ್ಯೋಗ ಮಾಡದೆ ಕೇವಲ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಕಾರಣ ಪತ್ನಿಗೆ ಜೀವನಾಂಶ ನೀಡಲಾಗದು ಎಂಬ ಪತಿಯ ವಾದ ತಿರಸ್ಕರಿಸಿರುವ ಹೈಕೋರ್ಟ್‌, ಮಕ್ಕಳನ್ನು ನೋಡಿಕೊಳ್ಳುವುದು ಸಹ ಪೂರ್ಣಾವಧಿಯ ಕೆಲಸವಾಗಿದೆ. ಆದ್ದರಿಂದ ಪತ್ನಿಗೆ ಜೀವನಾಂಶ ನೀಡಲೇಬೇಕು ಎಂದು ಆದೇಶಿಸಿದೆ.

ಅಪರಿಚಿತ ಮಹಿಳೆಯನ್ನು ಡಾರ್ಲಿಂಗ್‌ ಎನ್ನುವುದು ಅಪರಾಧ: ಹೈಕೋರ್ಟ್‌

Mar 04 2024, 01:16 AM IST
ಅಪರಿಚಿತ ಮಹಿಳೆಯರಿಗೆ ಡಾರ್ಲಿಂಗ್‌ ಎಂದು ಕರೆಯುವುದು ಅಪರಾಧ ಎಂಬುದಾಗಿ ಕಲ್ಕತಾ ಹೈಕೋರ್ಟ್‌ ತಿಳಿಸಿದೆ.

ಸೂಲಿಬೆಲೆ ಕಲಬುರಗಿ ಪ್ರವೇಶ ನಿರ್ಬಂಧ ತೆರವುಗೊಳಿಸಿ ಹೈಕೋರ್ಟ್‌ ಮಹತ್ವದ ತೀರ್ಪು

Mar 01 2024, 02:15 AM IST
ಕಲಬುರಗಿ ಉಫ ವಿಭಾಗಾಧಿಕಾರಿ ರೂಪೇಂದ್ರ ಕೌರ್‌ ಸೂಲಿಬೆಲೆ ಕಲಬುರಗಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದರು.

ಅನುಕಂಪದ ಉದ್ಯೋಗ ನೀಡಲು ಬ್ಯಾಂಕ್‌ ನಕಾರ; ಕ್ರಮ ಎತ್ತಿ ಹಿಡಿದ ಹೈಕೋರ್ಟ್‌

Feb 28 2024, 02:31 AM IST
ಮೃತ ಉದ್ಯೊಗಿಯ ವಿವಾಹಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಲು ನಿರಾಕರಿಸಿದ ಖಾಸಗಿ ಬ್ಯಾಂಕಿನ ಕ್ರಮವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಶಾಜಹಾನ್ ಬಂಧಿಸಿ: ಬಂಗಾಳ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

Feb 27 2024, 01:33 AM IST
ಆತನ ಬಂಧನಕ್ಕೆ ನಾವು ತಡೆ ನೀಡಿದ್ದೇವೆ ಎಂಬುದು ಸುಳ್ಳು ಎಂದು ಕೊಲ್ಕತಾ ಕೋರ್ಟ್‌ ಸ್ಪಷ್ಟಪಡಿಸಿದೆ. ಇನ್ನು 1 ವಾರದಲ್ಲಿ ಬಂಧಿಸುತ್ತೇವೆ ಎಂದು ಟಿಎಂಸಿ ನಾಯಕ ಕುನಾಲ್‌ ಘೋಷ್ ಘೋಷಣೆ ಮಾಡಿದ್ದಾರೆ.

ನಲಪಾಡ್‌ ವಿರುದ್ಧದ ಕೇಸ್‌ ರದ್ದುಪಡಿಸಿದ ಹೈಕೋರ್ಟ್‌; ಇಡಿ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ದಾಖಲಿಸಿದ್ದ ದೂರು

Feb 24 2024, 02:34 AM IST

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ್ದ ಆರೋಪದ ಮೇಲೆ ಸೋನಿಯಾ ಗಾಂಧಿ ಮತ್ತು ರಾಹುಲ್   ವಿಚಾರಣೆ ನಡೆಸಿದ್ದಇಡಿ ಕ್ರಮ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ನಲಪಾಡ್‌ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.

ಕೆಂಪೇಗೌಡ ಲೇಔಟ್‌ ಭೂಸ್ವಾಧೀನ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್‌

Feb 23 2024, 01:49 AM IST
ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ 12 ಗ್ರಾಮಗಳಲ್ಲಿ ಸುಮಾರು 4,043 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಪುರಸ್ಕರಿಸಿ ಹೈಕೋರ್ಟ್‌ ವಿಭಾಗೀಯ ಪೀಠ ಮಹತ್ವದ ಆದೇಶ ಹೊರಡಿಸಿದೆ.

ಶಾಸಕ ಹ್ಯಾರಿಸ್‌ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾಗೆ ಹೈಕೋರ್ಟ್‌ ನಕಾರ

Feb 23 2024, 01:49 AM IST
ಶಾಂತಿನಗರ ಕ್ಷೇತ್ರದಿಂದ ಆಯ್ಕೆಯಾಗಿರುವ ಹ್ಯಾರಿಸ್‌ ಅವರ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾಕ್ಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

ಸಿಂಹಗಳಿಗಿಟ್ಟಿದ್ದ ಅಕ್ಬರ್‌, ಸೀತಾ ಹೆಸರು ಬದಲಿಸಿ: ಹೈಕೋರ್ಟ್‌!

Feb 23 2024, 01:47 AM IST
ಬಂಗಾಳದಲ್ಲಿ ಸಿಂಹದ ನಾಮಕರಣ ವಿವಾದ ಕೋರ್ಟ್‌ ಮೆಟ್ಟಿಲೇರಿದ್ದು, ಸಿಂಹಗಳಿಗಿಟ್ಟಿದ್ದ ಹೆಸರನ್ನು ಕೂಡಲೇ ಬದಲಿಸುವಂತೆ ಕಲ್ಕತಾ ಹೈಕೋರ್ಟ್‌ ಸೂಚಿಸಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved