• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ್ಞಾನವಾಪಿ ಪೂಜೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

Feb 03 2024, 01:45 AM IST
ಮಸೀದಿ ಸಮಿತಿ ಅರ್ಜಿ ವಿಚಾರಣೆ ಫೆ.6ಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಮಂಗಳವಾರದವರೆಗೆ ಪೂಜೆ ಅಬಾಧಿತವಾಗಿ ನಡೆಯಲಿದೆ.

ಫುಟ್‌ಪಾತ್‌ ಒತ್ತುವರಿ: ಪಾಲಿಕೆ ವಿರುದ್ಧ ಹೈಕೋರ್ಟ್‌ ಅಸಮಾಧಾನ

Jan 31 2024, 02:20 AM IST
ಫುಟ್‌ಪಾತ್‌ ಒತ್ತುವರಿ ಆದರೂ ಮೌನದಿಂದ ಇರುವ ಬಿಬಿಎಂಪಿ ವಿರುದ್ಧ ಕರ್ನಾಟಕ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಸಿದ್ದಸಿರಿ ಇಥೆನಾಲ್ ಘಟಕಕ್ಕೆ ನೋಟಿಸ್‌: ಹೈಕೋರ್ಟ್‌ ತಡೆಯಾಜ್ಞೆ

Jan 30 2024, 02:05 AM IST
ಚಿಂಚೋಳಿ-ಕಲಬುರಗಿ ರಾಜ್ಯಹೆದ್ದಾರಿ ಪಕ್ಕದಲ್ಲಿರುವ ಸಿದ್ದಸಿರಿ ಇಥೆನಾಲ್ ಪವರ್‌ ಘಟಕವನ್ನು ಮುಚ್ಚುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ನೋಟಿಸ್‌ಗೆ ರಾಜ್ಯ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ ಎಂದು ಸಿದ್ದಸಿರಿ ಇಥೆನಾಲ್ ಪವರ ಘಟಕದ ಅಧ್ಯಕ್ಷರು ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಹರ್ಷವ್ಯಕ್ತಪಡಿಸಿದ್ದಾರೆ.

ಕಾರಂತ ಬಡಾವಣೆ ಅಭಿವೃದ್ಧಿ ವಿಧಾನದ ತಿಳಿಸಿ: ಹೈಕೋರ್ಟ್‌

Jan 30 2024, 02:00 AM IST
ಕಾರಂತ ಬಡಾವಣೆ ಅಭಿವೃದ್ಧಿ ವಿಧಾನದ ತಿಳಿಸಿ: ಹೈಕೋರ್ಟ್‌

ಕೂಲಿ ಮಾಡಿಯಾದರೂ ಪತ್ನಿಗೆ ಜೀವನಾಂಶ: ಹೈಕೋರ್ಟ್‌ ಆದೇಶ

Jan 29 2024, 01:31 AM IST
ಕೌಶಲ್ಯ ರಹಿತ ಕಾರ್ಮಿಕನಾಗಿ ದಿನಕ್ಕೆ 400 ರು. ದುಡಿಯಬಹುದು. ಆದ್ದರಿಂದ ಕೂಲಿ ಮಾಡಿಯಾದರೂ ಪತ್ನಿಗೆ ಜೀವನಾಂಶ ನೀಡಲೇಬೇಕು ಎಂದು 2016ರ ವಿಚ್ಛೇದನ ಪ್ರಕರಣದಲ್ಲಿ ಅಲಹಾಬಾದ್‌ ಹೈಕೋರ್ಟ್‌ ಆದೇಶ ನೀಡಿದೆ.

ಕಲ್ಕತ್ತಾ ಹೈಕೋರ್ಟ್‌ ಜಡ್ಜ್‌ಗಳ ಕಿತ್ತಾಟಕ್ಕೆ ಸುಪ್ರೀಂ ಲಗಾಮು

Jan 28 2024, 01:17 AM IST
ಕಲ್ಕತಾ ಹೈಕೋರ್ಟ್‌ನಲ್ಲಿ ವಿಭಾಗೀಯ ಪೀಠದ ವಿರುದ್ಧವೇ ಏಕಸದಸ್ಯ ಪೀಠ ಸಮರ ನಡೆಸಿದೆ. ಎರಡೂ ಪೀಠಗಳ ವಿಚಾರಣೆಗೆ ಈಗ ಸುಪ್ರೀಂನಿಂದ ಬ್ರೇಕ್‌ ಬಿದ್ದಿದೆ.

ಅನಿವಾಸಿ ಭಾರತೀಯರು ಮಗು ದತ್ತು ಪಡೆಯಲು ತಾವು ನೆಲೆಸಿರುವ ದೇಶದ ಒಪ್ಪಿಗೆ ಪತ್ರ ಕಡ್ಡಾಯ: ಹೈಕೋರ್ಟ್‌

Jan 26 2024, 01:46 AM IST
ಅನಿವಾಸಿ ಭಾರತೀಯರು ಮಗು ದತ್ತು ಪಡೆಯಲು ತಾವು ನೆಲೆಸಿರುವ ದೇಶದ ಒಪ್ಪಿಗೆ ಪತ್ರ ಕಡ್ಡಾಯ: ಹೈಕೋರ್ಟ್‌

ಕರ್ನಾಟಕ ಹೈಕೋರ್ಟ್‌ ಸಿಜೆ ವರಾಳೆ ಸುಪ್ರೀಂಗೆ ನೇಮಕ

Jan 20 2024, 02:00 AM IST

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವಂತೆ ಕೊಲಿಜಿಯಂ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಫ್ಲೆಕ್ಸ್‌ ಹಾವಳಿ ವಿರುದ್ಧ ಕೈಗೊಂಡಕ್ರಮದ ವರದಿ ಕೊಡಿ: ಹೈಕೋರ್ಟ್‌

Jan 19 2024, 01:47 AM IST

ಬೆಂಗಳೂರಿನಲ್ಲಿ ಫ್ಲೆಕ್ಸ್‌ ಹಾವಳಿ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳ ವರದಿ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಜಸ್ಟ್‌ ಡಯಲ್‌ ಭೂಮಿ ವಾಪಸ್‌ಗೆ ಹೈಕೋರ್ಟ್‌ ಸಮ್ಮತಿ: ಜಮೀನು ಪಡೆದು 9 ವರ್ಷಗಳಾದರೂ ಯೋಜನೆ ನನೆಗುದಿಗೆ

Jan 18 2024, 02:03 AM IST
ಜಸ್ಟ್‌ ಡಯಲ್‌ ಭೂಮಿ ವಾಪಸ್‌ಗೆ ಹೈಕೋರ್ಟ್‌ ಸಮ್ಮತಿ: ಜಮೀನು ಪಡೆದು 9 ವರ್ಷಗಳಾದರೂ ಯೋಜನೆ ನನೆಗುದಿಗೆ. ಭೂ ಮಂಜೂರಾತಿ ರದ್ದುಪಡಿಸಿದ ಕೆಐಎಡಿಬಿ ಕ್ರಮ ಎತ್ತಿಹಿಡಿದ
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved