• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನು ಕ್ರಯಪತ್ರದ ಬಳಿಕ ಭೂ ಮಾಲೀಕರಿಗೆ ಹಕ್ಕಿಲ್ಲ: ಹೈಕೋರ್ಟ್‌

May 17 2025, 08:13 AM IST

ಒಂದು ಬಾರಿ ಇಡೀ ಜಮೀನು, ಪ್ರದೇಶ ಮಾರಾಟದ ಕುರಿತು ಕ್ರಯಪತ್ರ ಮಾಡಿಕೊಂಡ ಮೇಲೆ ಭೂ ಮಾಲೀಕರು ಅದರಲ್ಲಿ ಯಾವುದೇ ಭಾಗ ಉಳಿಸಿಕೊಳ್ಳಲಾಗದು ಎಂದು ಹೈಕೋರ್ಟ್‌ ಆದೇಶ ನೀಡಿದೆ.

ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಬಲವಂತ ಕ್ರಮ ಬೇಡ: ಹೈಕೋರ್ಟ್‌

May 16 2025, 12:30 PM IST

ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಜಾರಿ ನಿರ್ದೇಶನಾಲಯ(ಇ.ಡಿ)ಕ್ಕೆ ಹೈಕೊರ್ಟ್‌ ನಿರ್ದೇಶಿಸಿದೆ.

ಭೂಸ್ವಾಧೀನ ಪರಹಾರಕ್ಕೆ ಜಿಎಸ್‌ಟಿ ಸಲ್ಲ : ಹೈಕೋರ್ಟ್‌

May 10 2025, 09:28 AM IST

ಅಭಿವೃದ್ಧಿ ಯೋಜನೆಗಳಿಗೆ ಭೂಮಿ ನೀಡಿದ ರೈತರಿಗೆ ವಿತರಿಸುವ ಪರಿಹಾರ ಮೊತ್ತಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸುವಂತಿಲ್ಲ ಎಂದು ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಅನಧಿಕೃತ ವಿದ್ಯುತ್‌ ಬೇಲಿ ತಡೆದು ಆನೆಗಳ ಸಾವು ತಪ್ಪಿಸಿ: ಹೈಕೋರ್ಟ್‌

May 07 2025, 12:47 AM IST
ವಿದ್ಯುತ್‌ ಸ್ಪರ್ಶದಿಂದ ಆನೆಗಳ ಸಾವಿನ ಪ್ರಮಾಣ ಸಂಪೂರ್ಣವಾಗಿ ತಡೆಯುವ ಮೂಲಕ ಪ್ರಾಣಿ ಸಂಕುಲ ಸಂರಕ್ಷಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್‌, ಹೊಲ-ಗದ್ದೆ ಮತ್ತು ಜನವಸತಿ ಪ್ರದೇಶಕ್ಕೆ ಆನೆ ಪ್ರವೇಶಿಸದಂತೆ ವೈಜ್ಞಾನಿಕವಾಗಿ ರಕ್ಷಣೆ ನೀಡುವಂಥ ಬ್ಯಾರಿಕೇಡ್‌ ಅಳವಡಿಕೆಗೆ ಕ್ರಮ ಕೈಗೊಳ್ಳಲು ಸೂಚಿಸಿದೆ.

ಹಿತ್ತಲಿನಲ್ಲಿ ಗಾಂಜಾ ಬೆಳೆದ ಕೇಸ್‌ ರದ್ದು ಪಡಿಸಿ ಹೈಕೋರ್ಟ್‌ ಆದೇಶ

May 06 2025, 01:46 AM IST
ಮನೆಯ ಹಿತ್ತಲಲ್ಲಿ ಐದಾರು ಗಾಂಜಾ ಗಿಡ ಬೆಳೆದ ಆರೋಪದ ಮೇಲೆ 67 ವರ್ಷದ ಹಿರಿಯ ನಾಗರಿಕರೊಬ್ಬರ ವಿರುದ್ಧ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಸಿ.ಟಿ.ರವಿ ಕೇಸ್‌ ವಜಾಕ್ಕೆ ಹೈಕೋರ್ಟ್‌ ನಕಾರ

May 03 2025, 12:20 AM IST

  ಸಿ.ಟಿ.ರವಿ ಅವರಿಗೆ ಕಟುವಾಗಿ ತಿಳಿಸಿರುವ ಹೈಕೊರ್ಟ್‌, ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ ರದ್ದುಪಡಿಸಲು ನಿರಾಕರಿಸಿದೆ.

ರಾಜ್ಯದ ನಾಲ್ವರು ಹೈಕೋರ್ಟ್‌ ನ್ಯಾಯಾಧೀಶರ ವರ್ಗಾವಣೆ

May 02 2025, 11:05 AM IST

ರಾಜ್ಯ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಸೇರಿ ನಾಲ್ವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ವರ್ಗಾಯಿಸಿ ಕೇಂದ್ರ ಸರ್ಕಾರ  ಆದೇಶ

ರಾಮ್‌ದೇವ್‌ ಯಾರ ನಿಯಂತ್ರಣಕ್ಕೂ ಸಿಗುತ್ತಿಲ್ಲ: ದಿಲ್ಲಿ ಹೈಕೋರ್ಟ್‌ ಕಿಡಿ

May 02 2025, 05:55 AM IST

ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಗರಂ ಆಗಿದೆ. ‘ಅವರು ಯಾರ ನಿಯಂತ್ರಣಕ್ಕೂ ಸಿಗದೇ ತನ್ನದೇ ಲೋಕದಲ್ಲಿ ಬದುಕುತ್ತಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ದೇಶದಲ್ಲಿ ಪ್ರೊಟಾನ್‌ ಮೇಲ್‌ ಸೇವೆ ನಿಷೇಧಕ್ಕೆ ಹೈಕೋರ್ಟ್‌ ನಿರ್ದೇಶನ

May 01 2025, 12:23 PM IST

ಭಾರತದಲ್ಲಿ ಪ್ರೊಟಾನ್ ಮೇಲ್‌ (ಎಂಡ್‌ ಟು ಎಂಡ್‌ ಎನ್‌ಸ್ಕ್ರಿಪ್ಟೆಡ್‌ ಇ-ಮೇಲ್‌ ಸೇವೆ) ಅನ್ನು ಬ್ಲಾಕ್ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಹೈರ್ಕೋರ್ಟ್‌ ನಿರ್ದೇಶಿಸಿದೆ.

ತನಿಖೆ ಮುಗಿದಾಕ್ಷಣ ‘ಬೇಲ್‌’ ಅಕ್ರಮ : ಹೈಕೋರ್ಟ್‌

Apr 28 2025, 12:45 AM IST

ಕೊಲೆಯಂತಹ ಹೀನಾಯ ಅಪರಾಧ ಪ್ರಕರಣದಲ್ಲಿ ತನಿಖೆ ಪೂರ್ಣಗೊಂಡಿದೆ ಹಾಗೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ ಎಂಬ ಮಾತ್ರಕ್ಕೆ ಆರೋಪಿಗೆ ಜಾಮೀನು ನೀಡುವುದು ಸಂಪೂರ್ಣ ಅಸ್ವಾಭಾವಿಕ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved