‘ಹಿಂದುಸ್ತಾನವು ಬಹುಸಂಖ್ಯಾತರ ಇಚ್ಛೆಯಂತೆ ಕೆಲಸ ಮಾಡುತ್ತದೆ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ಕಾನೂನು ವಾಸ್ತವವಾಗಿ ಬಹುಸಂಖ್ಯಾತರ ಅಭಿಪ್ರಾಯದಂತೆ ಕೆಲಸ ಮಾಡುತ್ತದೆ. ಅವರ ಕಲ್ಯಾಣ ಮತ್ತು ಸಂತೋಷಕ್ಕಾಗಿ ಏನು ಪ್ರಯೋಜನವಾಗುತ್ತದೆಯೋ, ಅದನ್ನು ಮಾತ್ರ ಸ್ವೀಕರಿಸಲಾಗುತ್ತದೆ’
ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಹೊಸದಾಗಿ ನಕ್ಷೆ ಮಂಜೂರು ಮಾಡಲು ನೆಲ ಬಾಡಿಗೆ ಶುಲ್ಕ ಸೇರಿ ವಿವಿಧ ಶುಲ್ಕ ಒಳಗೊಂಡಂತೆ ಒಟ್ಟು ₹17 ಲಕ್ಷ ಪಾವತಿಸಲು ಬಿಬಿಎಂಪಿ ನೋಟಿಸ್ ಸಂಬಂಧ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಇದೀಗ ಕೃಷಿ ಚಟುವಟಿಕೆ ನೋಡಿಕೊಳ್ಳಲು 11 ವರ್ಷಗಳಿಂದ ಜೈಲಿನಲ್ಲಿರುವ ಸಜಾ ಕೈದಿಯೊಬ್ಬನಿಗೆ ಪೆರೋಲ್ ಮಂಜೂರು ಮಾಡಿ ಹೈಕೋರ್ಟ್ ಅಪರೂಪದ ಆದೇಶ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ನಟಿ ಪವಿತ್ರಾಗೌಡ ಸೇರಿ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಡಿ.3ಕ್ಕೆ ಮುಂದೂಡಿದೆ.
ಕೇರಳದಲ್ಲಿ ಬಂಧನಕ್ಕೆ ಒಳಗಾಗಿರುವ ನಕ್ಸಲ್ ಸಾವಿತ್ರಿ ವಿರುದ್ಧ ಬಾಡಿ ವಾರೆಂಟ್ ಜಾರಿಗೆ ನಿರಾಕರಿಸಿದ್ದ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಬೆಳ್ತಗಂಡಿಯ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಬರೋಬ್ಬರಿ 22 ವರ್ಷ ಸಹಜೀವನ ನಡೆಸಿದ ನಂತರ ಪ್ರಿಯತಮನ ವಿರುದ್ಧ ಮಹಿಳೆಯೊಬ್ಬಳು ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.