• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಣರು ಒಂದು ಜಾತಿಗೆ ಸೀಮಿತವಾಗದಿರಲಿ: ತಹಸೀಲ್ದಾರ್ ಅಂಗಡಿ

Feb 03 2024, 01:53 AM IST
12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರು ತಮ್ಮದೇ ಆದ ಕಾಯಕದ ಸನ್ಮಾರ್ಗವನ್ನು ಕೊಟ್ಟಿದ್ದಾರೆ. ಅವರಲ್ಲಿ ಮಡಿವಾಳ ಮಾಚಿದೇವ ಅವರು ಕೂಡ ಒಬ್ಬರು, ಅಂತಹ ಶರಣರನ್ನು ಒಂದು ಜಾತಿಗೆ ಸೀಮಿತಗೊಳಿಸದೆ ಅವರ ಸನ್ಮಾರ್ಗಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಅಭಿಪ್ರಾಯ ಪಟ್ಟರು.

ಭಾವೈಕ್ಯತೆ ಭಾರತದ ಜೀವಾಳ: ತಹಸೀಲ್ದಾರ್‌ ಅಂಗಡಿ

Jan 28 2024, 01:18 AM IST
ಸಿರವಾರ ತಾಲೂಕು ಆಡಳಿತದಿಂದ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ತಹಸೀಲ್ದಾರ್‌ ರವಿ ಅಂಗಡಿ ಮಾತನಾಡಿದರು.

ನಗರಸಭೆ ಅಂಗಡಿ ಮಳಿಗೆಗಳ ಬಾಡಿಗೆ ವಸೂಲಿ ಮಾಡಿ: ಟಿ.ಬಿ. ಜಯಚಂದ್ರ

Jan 27 2024, 01:24 AM IST
ಶಿರಾ ನಗರಸಭೆಗೆ ಸೇರಿದ ಅಂಗಡಿ ಮಳಿಗೆಗಳಿಂದ ಸುಮಾರು 5 ಕೋಟಿ ರು. ಬಾಡಿಗೆ ವಸೂಲಾಗಬೇಕು. ಆದರೆ ಕೇವಲ 1 ಕೋಟಿ ರು. ಮಾತ್ರ ವಸೂಲಾಗಿ ಆಗಿದೆ. ಅಧಿಕಾರಿಗಳು ಮೊದಲು ಬಾಡಿಗೆ ವಸೂಲು ಮಾಡಿ ಇದು ನಿಮ್ಮ ಜವಾಬ್ದಾರಿ ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.

ಅಂಗಡಿ ಶಟರ್‌ ಮೀಟಿ ಹಣ ದೋಚುತ್ತಿದ್ದ ಕಳ್ಳರ ಬಂಧನ; ಹಣ, ಬೈಕ್‌, ಮೊಬೈಲ್‌ ಜಪ್ತಿ

Jan 25 2024, 02:02 AM IST
ಅಂಗಡಿ ಶಟರ್‌ ಮೀಟಿ ಹಣ ದೋಚುತ್ತಿದ್ದ ಕಳ್ಳರ ಬಂಧನ; ಹಣ, ಬೈಕ್‌, ಮೊಬೈಲ್‌ ಜಪ್ತಿ

ನಾನಾ ಬೇಡಿಕೆ ಈಡೇರಿಸುವಂತೆ ಸಂಸದೆ ಅಂಗಡಿ ಕಚೇರಿ ಎದುರು ಧರಣಿ

Jan 24 2024, 02:05 AM IST
ಇ-ಶ್ರಮ್‌ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಸದಸ್ಯರಿಗೆ ವೇತನ ಪಾವತಿ ಹಾಗೂ ಕಾನೂನುಬದ್ಧ ಸೌಲಭ್ಯಗಳನ್ನು ಜಾರಿಗೊಳಿವೇಕು ಎಂದು ಸಿಐಟಿಯು, ಸ್ಕೀಂ ನೌಕರರ ಪ್ರತಿಭಟನೆ ನಡೆಸಿದರು.

ನಾನಾ ಬೇಡಿಕೆ ಈಡೇರಿಸುವಂತೆ ಸಂಸದೆ ಅಂಗಡಿ ಕಚೇರಿ ಎದುರು ಧರಣಿ

Jan 24 2024, 02:05 AM IST
ಇ-ಶ್ರಮ್‌ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಸದಸ್ಯರಿಗೆ ವೇತನ ಪಾವತಿ ಹಾಗೂ ಕಾನೂನುಬದ್ಧ ಸೌಲಭ್ಯಗಳನ್ನು ಜಾರಿಗೊಳಿವೇಕು ಎಂದು ಸಿಐಟಿಯು, ಸ್ಕೀಂ ನೌಕರರ ಪ್ರತಿಭಟನೆ ನಡೆಸಿದರು.

ಮಂಡ್ಯ ಜಿಲ್ಲೆಯ ಅಂಗಡಿ ಮುಂಗಟ್ಟುಗಳಲ್ಲಿ ಆಂಗ್ಲ ಭಾಷೆಯ ನಾಮಫಲಕ: ಬೇಕ್ರಿ ರಮೇಶ್ ಬೇಸರ

Jan 20 2024, 02:03 AM IST
ಹೋರಾಟಗಾರರ ಒತ್ತಾಯದ ಮೇರೆಗೆ ಫೆ.28ರ ವರೆಗೆ ಆಂಗ್ಲ ನಾಮಫಲಕಗಳನ್ನು ಬದಲಿಸುವಂತೆ ಆದೇಶ ನೀಡಿದೆ. ಅದು ಮಂಡ್ಯದಿಂದಲೇ ಪ್ರಾರಂಭವಾಗಬೇಕು. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಇರಬೇಕು. ಆದರೆ, ಜಿಲ್ಲೆಯ ಎಲ್ಲ ನಗರ ಪಟ್ಟಣ ಪ್ರದೇಶಗಳ ಅಂಗಡಿ ಮುಂಗಟ್ಟುಗಳ ನಾಮಫಲಕಗಳ ಮೇಲೆ ಹೆಚ್ಚಾಗಿ ಆಂಗ್ಲ ಭಾಷಾ ಬರಹಗಳನ್ನೇ ಕಾಣುತ್ತಿದ್ದೇವೆ.

ಹೆದ್ದಾರಿ ಚರಂಡಿ ಮೇಲೆ ಅನಧಿಕೃತ ಅಂಗಡಿ ನಿರ್ಮಾಣ: ತೆರವಿಗೆ ಆಗ್ರಹ

Jan 17 2024, 01:47 AM IST
ಖಾಸಗಿಯವರು ಅನಧಿಕೃತ ಅಂಗಡಿಗಳನ್ನು ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದಾರೆ. ಈ ಕುರಿತು ಕಳೆದ ದಿನಗಳಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಪ್ರತಿಭಟಿಸಿದ್ದರು ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ವಕೀಲ ಗುರುರಾಜ ತಿಳಗೂಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ಬೇಡಿಕೆಯಾಗಿದ್ದ ನ್ಯಾಯಬೆಲೆ ಅಂಗಡಿ: ಟಿ.ಬಿ.ಜಯಚಂದ್ರ

Jan 15 2024, 01:48 AM IST
ರಾಷ್ಟ್ರೀಯ ಹೆದ್ದಾರಿಯನ್ನು ದಾಟಿ ಶಿರಾನಗರಕ್ಕೆ ಹೋಗಿ ಪಡಿತರ ತರುತ್ತಿದ್ದರು, ಈ ಸಂದರ್ಭದಲ್ಲಿ ಅಪಘಾತಗಳಾಗಿ ಜನರ ಪ್ರಾಣ ಹೋಗಿದ್ದು ಉಂಟು, ಇವೆಲ್ಲವನ್ನೂ ಮನಗಂಡು ಈ ಭಾಗದ ಜನರಿಗೆ ಅನುಕೂಲಕರವಾಗಲಿ ಎಂಬ ಉದ್ದೇಶದಿಂದ ನೂತನ ಸರ್ಕಾರಿ ನ್ಯಾಯಬೆಲೆ ಅಂಗಡಿಯನ್ನು ಉದ್ಘಾಟನೆ ಮಾಡಲಾಗಿದೆ.

ಉಡುಪಿ: ಅಂಗಡಿ ಬಾಡಿಗೆದಾರರೊಂದಿಗೆ ಯಶ್ಪಾಲ್‌ ಸಭೆ

Jan 14 2024, 01:32 AM IST
ಉಡುಪಿ ಸರ್ವೀಸ್‌ ಮತ್ತು ಸಿಟಿ ಬಸ್‌ ನಿಲ್ದಾಣವನ್ನು ಆಧುನಿಕ ರೀತಿಯಲ್ಲಿ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved