• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಸಾಂಬಾರು ಬೆಳೆಗಳ ತವರೂರು: ಡಾ. ಎಸ್.ಎಸ್. ಅಂಗಡಿ

Mar 07 2024, 01:47 AM IST
ಜಿಲ್ಲೆಯಲ್ಲಿ ರೈತರು ಶುಂಠಿ, ಕರಿಬೇವು, ವಿಳ್ಯೆದೆಲೆ, ಹುಣಸೆ ಸಾಂಬಾರು ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಈ ಬೆಳೆಗಳಿಂದ ಉತ್ತಮ ಆದಾಯವನ್ನು ಪಡೆಯುತ್ತಿದ್ದಾರೆ.

ಸೈಕಲ್ ಬಳಕೆಯಿಂದ ಆರೋಗ್ಯ ವೃದ್ಧಿ: ವಿಜಯ ಅಂಗಡಿ

Mar 02 2024, 01:47 AM IST
ಪ್ರತಿನಿತ್ಯ ಸೈಕಲ್ ಬಳಸುವುದರಿಂದ ಆರೋಗ್ಯ ವೃದ್ಧಿ ಆಗುವುದಲ್ಲದೇ ಮಾಲಿನ್ಯ ತಡೆಗಟ್ಟಿ ವಾತಾವರಣವನ್ನು ಸಮತೋಲನದಲ್ಲಿ ಇಡಬಹುದು ಹಾಗೂ ಹಣ ಉಳಿತಾಯವಾಗಲಿದೆ ಎಂದು ಆಕಾಶವಾಣಿ ಮುಖ್ಯಸ್ಥ ಡಾ. ವಿಜಯ ಅಂಗಡಿ ಅಭಿಪ್ರಾಯಪಟ್ಟರು.

ಕುಡಿವ ನೀರು, ಮೇವಿಗೆ ತೊಂದರೆಯಾಗದಿರಲಿ: ಕುಷ್ಟಗಿ ತಹಸೀಲ್ದಾರ ರವಿ ಅಂಗಡಿ

Mar 01 2024, 02:19 AM IST
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಹಳ್ಳಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿ ನಿರ್ಲಕ್ಷ ವಹಿಸಬಾರದು.

ದೋಟಿಹಾಳ ಶುಖಮುನಿ ತಾತನ ಜಾತ್ರೆಗೆ ಸಿದ್ಧತೆ ಕೈಗೊಳ್ಳಿ: ತಹಸೀಲ್ದಾರ ರವಿ ಅಂಗಡಿ

Mar 01 2024, 02:18 AM IST
ಮಾ.10ರಂದು ಮಹಾರಥೋತ್ಸವ ಜರುಗುತ್ತದೆ. ಪೊಲೀಸ್‌ ಅಧಿಕಾರಿಗಳು ಯಾವುದೇ ತರಹದ ಅಹಿತಕರ ಘಟನೆಗಳು ಜರುಗದಂತೆ ಹಾಗೂ ತಪ್ಪು ಮಾಡಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು.

ಫುಟ್‌ಪಾತ್‌ನಲ್ಲಿ ಅನಧಿಕೃತ ಅಂಗಡಿ: 84 ಕೇಸ್‌

Feb 25 2024, 01:45 AM IST
ನಗರ ಸಂಚಾರ ಪೂರ್ವ ವಿಭಾಗದ ವಿವಿಧ ರಸ್ತೆಗಳ ಪಾದಾಚಾರಿ ಮಾರ್ಗಗಳಲ್ಲಿ ಅಧಿಕೃತವಾಗಿ ಅಂಗಡಿ ಮುಂಗಟ್ಟು ಹಾಗೂ ಬೋರ್ಡ್‌ಗಳನ್ನು ಇರಿಸಿಕೊಂಡು ಸಂಚಾರಕ್ಕೆ ತೊಂದರೆ ಉಂಟು ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ಸಂಚಾರ ಪೊಲೀಸರು 84 ಪ್ರಕರಣ ದಾಖಲಿಸಿ, 250ಕ್ಕೂ ಅಧಿಕ ಬೋರ್ಡ್‌ಗಳನ್ನು ಜಪ್ತಿ ಮಾಡಿದ್ದಾರೆ.

ದೋಟಿಹಾಳದ ಶುಖಮುನಿ ತಾತನ ಜಾತ್ರೆ ವೈಭವದಿಂದ ಆಚರಿಸೋಣ: ತಹಸೀಲ್ದಾರ ರವಿ ಅಂಗಡಿ

Feb 24 2024, 02:30 AM IST
ಮಾ.3ರಂದು ಪಲ್ಲಕ್ಕಿ ಉತ್ಸವ ಆರಂಭವಾಗಿ ಎಂಟು ದಿನಗಳ ಕಾಲ ಮೆರವಣಿಗೆ ನಡೆಯುತ್ತದೆ. ಮಾ.10ರಂದು ಸಂಜೆ 5 ಗಂಟೆಗೆ ಮಹಾರಥೋತ್ಸವ ನಡೆಯಲಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಡೆಗೆ ಕ್ರಮ ವಹಿಸಿ: ರಾಘವೇಂದ್ರ ಅಂಗಡಿ

Feb 17 2024, 01:16 AM IST
ಹೋಟೆಲ್, ಅಂಗಡಿ ಮಾಲೀಕರು ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಪರಾಗ್ ಹಾಗೂ ಇತರೆ ತಂಬಾಕು ಉತ್ಪನ್ನಗಳನ್ನು ಚಿಲ್ಲರೆ ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ರಾಘವೇಂದ್ರ ಅಂಗಡಿಗಳ ಮಾಲೀಕರಿಗೆ ಸಲಹೆ ನೀಡಿದರು.

ಸಂವಿಧಾನದ ಆಶಯ ಅರಿತು ಜೀವನ ಸಾಗಿಸಿ: ತಹಸೀಲ್ದಾರ ರವಿ ಅಂಗಡಿ

Feb 16 2024, 01:46 AM IST
ನಮ್ಮ ಸಂವಿಧಾನವು ಅತ್ಯಂತ ಶ್ರೇಷ್ಠ ಗ್ರಂಥವಾಗಿದೆ. ಸಂವಿಧಾನಕ್ಕೆ ಗೌರವ ಕೊಡಬೇಕು. ಸಂವಿಧಾನದ ಆಶಯಗಳನ್ನು ಎಲ್ಲರೂ ಅರಿತು ಅಳವಡಿಸಿಕೊಂಡಾಗ ಮಾತ್ರ ಸಂವಿಧಾನಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ.

ನಿಡ್ತ ನ್ಯಾಯಬೆಲೆ ಅಂಗಡಿ ರದ್ದುಗೊಳಿಸದಂತೆ ಗ್ರಾಮಸ್ಥರಿಂದ ಮನವಿ

Feb 09 2024, 01:46 AM IST
ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾಗಿ ಪಡಿತರ ಆಹಾರ ವಿತರಣೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸದರಿ ನ್ಯಾಯಬೆಲೆ ಅಂಗಡಿಯನ್ನು ರದ್ದುಗೊಳಿಸುವಂತೆ ಕೋರಿ ಗ್ರಾಮದ ಇಬ್ಬರು ಸೋಮವಾರಪೇಟೆ ತಹಸೀಲ್ದಾರರಿಗೆ ಗ್ರಾಮಸ್ಥರ ನಕಲಿ ಸಹಿ ಹಾಕಿ ಮನವಿ ಮಾಡಿದ್ದರು ಎಂಬ ಆರೋಪ.

ಶರಣರು ಒಂದು ಜಾತಿಗೆ ಸೀಮಿತವಾಗದಿರಲಿ: ತಹಸೀಲ್ದಾರ್ ಅಂಗಡಿ

Feb 03 2024, 01:53 AM IST
12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರು ತಮ್ಮದೇ ಆದ ಕಾಯಕದ ಸನ್ಮಾರ್ಗವನ್ನು ಕೊಟ್ಟಿದ್ದಾರೆ. ಅವರಲ್ಲಿ ಮಡಿವಾಳ ಮಾಚಿದೇವ ಅವರು ಕೂಡ ಒಬ್ಬರು, ಅಂತಹ ಶರಣರನ್ನು ಒಂದು ಜಾತಿಗೆ ಸೀಮಿತಗೊಳಿಸದೆ ಅವರ ಸನ್ಮಾರ್ಗಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಅಭಿಪ್ರಾಯ ಪಟ್ಟರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved