• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಭರಣ ಅಂಗಡಿ ಮಾಲೀಕನಿಂದ 950 ಗ್ರಾಂ ಚಿನ್ನದ ಗಟ್ಟಿ ಪಡೆದು ವಂಚಿಸಿದ ಪಿಎಸ್‌ಐ ಸಸ್ಪೆಂಡ್‌

Mar 24 2025, 01:18 AM IST
ಆಭರಣ ಅಂಗಡಿ ಮಾಲೀಕನಿಂದ 950 ಗ್ರಾಂ ತೂಕದ ಚಿನ್ನದ ಗಟ್ಟಿ ಪಡೆದು ಬಳಿಕ ವಾಪಾಸ್‌ ನೀಡದೆ ಬೆದರಿಕೆ ಹಾಕಿದ ಆರೋಪದಡಿ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌(ಪಿಎಸ್‌ಐ) ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೇಲೂರು ಬಸ್ಟ್ಯಾಂಡ್‌ ಮುಂಭಾಗ ಇರುವ ಅಂಗಡಿ ಮಳಿಗೆಗಳ ಸಜ್ಜೆ ಕುಸಿದು ಇಬ್ಬರು ಸಾವು

Mar 10 2025, 12:22 AM IST

ಬೇಲೂರು ಬಸ್ಟ್ಯಾಂಡ್‌ ಮುಂಭಾಗ ಇರುವ ನಾಲ್ಕು ವಾಣಿಜ್ಯ ಮಳಿಗೆಗಳ ಸಜ್ಜೆ ಕುಸಿದು ಬಿದ್ದ ಪರಿಣಾಮ ಒಬ್ಬರು ಸ್ಥಳದಲ್ಲಿ ಸಾವನ್ನಪ್ಪಿ, ಮತ್ತೊಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ  

ಭಾರತದ ಬದ್ಧತೆ ಬಲಪಡಿಸಲು ಜಾಗೃತಿ ಅವಶ್ಯವಿದೆ-ಉಪನ್ಯಾಸಕ ಅಂಗಡಿ

Mar 05 2025, 12:36 AM IST
ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವ ಭಾರತದ ಬದ್ಧತೆಯನ್ನು ಬಲಪಡಿಸಲು ಜಾಗೃತಿ ಮೂಡಿಸಲು ರಾಷ್ಟ್ರೀಯ ಸುರಕ್ಷತಾ ದಿನವು ಬಹಳ ಮಹತ್ವದ್ದಾಗಿದೆ ಎಂದು ಚಿಕ್ಕನರಗುಂದ ಸಪಪೂ ಕಾಲೇಜಿನ ಉಪನ್ಯಾಸಕ ಫಕೀರೇಶ ಅಂಗಡಿ ಹೇಳಿದರು.

ಕಾರು ಡಿಕ್ಕಿ: ಅಂಗಡಿ ಎದುರು ಕುಳಿತಿದ್ದ ವೃದ್ಧೆ ಸಾವು

Feb 25 2025, 12:46 AM IST
ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ಧೆಗೆ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಭಾನುವಾರ ನಡೆದಿದೆ. ವಾಮದಪದವು ನಿವಾಸಿ ಸುಮತಿ (91) ಮೃತರು.

ನ್ಯಾಯಬೆಲೆ ಅಂಗಡಿ, ಆರೋಗ್ಯ ಕೇಂದ್ರಗಳ ಸೇವೆ ಬಡಕುಟುಂಬಗಳಿಗೆ ತಲುಪಬೇಕು: ಶ್ರೀನಿವಾಸ್

Feb 21 2025, 12:47 AM IST
ತರೀಕೆರೆ, ನ್ಯಾಯಬೆಲೆ ಅಂಗಡಿ, ಆರೋಗ್ಯ ಕೇಂದ್ರಗಳ ಬಗ್ಗೆ ಗಮನವಿಟ್ಟು ಕೆಲಸ ಮಾಡಬೇಕು. ಆ ಸೇವೆಗಳು ಅಭಿವೃದ್ಧಿ ಜತೆಗೆ ಬಡ ಕುಟುಂಬಗಳನ್ನು ತಲುಪಬೇಕು ಎಂದು ಬೆಂಗಳೂರು ದಿ ಹಂಗರ್ ಪ್ರಾಜೆಕ್ಟ್ ಚಿಕ್ಕಮಗಳೂರು ಜಿಲ್ಲೆ ಸಂಯೋಜಕ ಶ್ರೀನಿವಾಸ್ ಹೇಳಿದರು.

ಮುಂಡಗೋಡ-ಫುಟ್‌ಪಾತ್‌ ಅಂಗಡಿ ತೆರವು ಕಾರ್ಯಾಚರಣೆ

Feb 16 2025, 01:45 AM IST
ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ಸುತ್ತ ರಸ್ತೆ ಪಕ್ಕದ ಅಂಗಡಿಗಳ ತೆರವು ಕಾರ್ಯಾಚರಣೆ ಶನಿವಾರ ನಡೆಯಿತು. ಟಿಪ್ಪರ್ ಚಕ್ರದಡಿ ಸಿಲುಕಿ ಪಾದಚಾರಿಯೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಪಪಂ ಆಡಳಿತ, ಶನಿವಾರ ಬೆಳಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿತು. ಶಿವಾಜಿ ಸರ್ಕಲ್ ಸುತ್ತ ತಲೆ ಎತ್ತಿದ ಬೀದಿ ವ್ಯಾಪಾರಿಗಳನ್ನು ಪಪಂ ಸಿಬ್ಬಂದಿ ತೆರವುಗೊಳಿಸಿದರು.

ಬೀದಿ ವ್ಯಾಪಾರಿಗಳ ಅಂಗಡಿ ಎತ್ತಂಗಡಿಗೆ ಹುನ್ನಾರ ಖಂಡಿಸಿ ಪ್ರತಿಭಟನೆ

Feb 06 2025, 11:46 PM IST
ನಗರದ ಪ್ರಮುಖ ಬೀದಿಗಳಲ್ಲಿರುವ ಬೀದಿ ವ್ಯಾಪಾರಿಗಳನ್ನು ಗುಂಡಮ್ಮ ಕ್ಯಾಂಪ್ ನೂತನ ಮರುಕಟ್ಟೆಗೆ ಸ್ಥಳಾಂತರ ಮಾಡುವ ಹುನ್ನಾರ ನಡೆದಿರುವುದನ್ನು ಖಂಡಿಸಿ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ವ್ಯಾಪಾರಿಗಳು ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.

ಪಟ್ಟಣದ ವಿವಿಧೆಡೆ ಅನಧಿಕೃತವಾಗಿ ಅಂಗಡಿ ಇಟ್ಟು ವ್ಯಾಪಾರ: ತೆರವಿಗೆ ಮುಂದಾದ ಪುರಸಭೆ ಅಧಿಕಾರಿಗಳೊಂದಿಗೆ ವ್ಯಾಪಾರಸ್ಥರ ಮಾತಿನ ಚಕಮಕಿ

Feb 01 2025, 12:04 AM IST
ಈ ಕೂಡಲೇ ಇದನ್ನು ನಿಲ್ಲಿಸದಿದ್ದರೆ ಆಹಾರ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗೆ ದೂರು ನೀಡಲಾಗುವುದು. ರಸ್ತೆ ಬದಿಯಲ್ಲಿ ತಳ್ಳುವ ಗಾಡಿಗಳು ಬೆಳಗ್ಗೆಯಿಂದ ಸಂಜೆವರೆಗೂ ಒಂದೇ ಸ್ಥಳದಲ್ಲಿ ನಿಂತು ವ್ಯಾಪಾರ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

ಹಾರೋಹಳ್ಳಿಯಲ್ಲಿ 261 ಅಂಗಡಿ ಮಳಿಗೆಗಳ ತೆರವು ಕಾರ್ಯಾಚರಣೆ

Jan 29 2025, 01:34 AM IST
ಹಾರೋಹಳ್ಳಿ: ಆನೆಕಲ್-ಬಿಡದಿ ರಸ್ತೆಯಲ್ಲಿನ ಪಟ್ಟಣ ಪಂಚಾಯಿತಿಗೆ ಸೇರಿದ 261 ಅಂಗಡಿ ಮಳಿಗೆಗಳನ್ನು ತಾಲೂಕು ಆಡಳಿತ ಪೋಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಮಂಗಳವಾರ ಬೆಳಗ್ಗೆ ತೆರವು ಕಾರ್ಯಾಚರಣೆ ನಡೆಸಿತು.

ಅನ್ಯರಾಜ್ಯ ವ್ಯಾಪಾರಸ್ಥರ ಅಂಗಡಿ ತೆರವಿಗೆ ಆಗ್ರಹ

Jan 28 2025, 12:50 AM IST
ಅನ್ಯರಾಜ್ಯದ ವ್ಯಾಪಾರಸ್ಥರ ವಿರುದ್ಧ ಉಪತಹಸೀಲ್ದಾರ್‌ ಆರ್.ಆರ್.ಕುಲಕರ್ಣಿಗೆ ಕಲಾದಗಿ ವ್ಯಾಪಾರಸ್ಥರ ಸಂಘ ಹಾಗೂ ಕನ್ನಡಪರ ಸಂಘಟನೆ ಪ್ರಮುಖರು ಮನವಿ ಪತ್ರ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved