• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಲಬುರ್ಗಾದಲ್ಲಿ ಅನಧಿಕೃತ ಅಂಗಡಿ, ಶೆಡ್‌ ತೆರವಿಗೆ ಮಾಲೀಕರ ವಿರೋಧ

Jul 30 2025, 12:47 AM IST
ನಾನಾ ಯೋಜನೆಗಳಡಿ ಸಣ್ಣ ವ್ಯಾಪಾರಸ್ಥರು ಅನಧಿಕೃತ ಸ್ಥಳದಲ್ಲಿ ಅಂಗಡಿ ನಿರ್ಮಿಸಿಕೊಂಡ ಕಾರಣ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸುಗಮ ಸಂಚಾರದ ಹಿತದೃಷ್ಟಿಯಿಂದ ಪಾದಚಾರಿ ರಸ್ತೆ ಅತಿಕ್ರಮಣದಿಂದ ಮುಕ್ತಗೊಳಿಸುವಂತೆ ಜಿಲ್ಲಾಧಿಕಾರಿ ಕಟ್ಟನಿಟ್ಟಿನ ಸೂಚನೆ ನೀಡಿದ್ದಾರೆ.

ಯೂರಿಯಾ ಗೊಬ್ಬರಕ್ಕಾಗಿ ಲಕ್ಷ್ಮೇಶ್ವರದ ಅಂಗಡಿ ಮುಂದೆ ರೈತರ ವಾಸ್ತವ್ಯ

Jul 26 2025, 01:30 AM IST
ಯೂರಿಯಾ ಗೊಬ್ಬರ ಸಮರ್ಪಕವಾಗಿ ದೊರೆಯದ ಹಿನ್ನೆಲೆಯಲ್ಲಿ ರೈತರು ಗೊಬ್ಬರ ಅಂಗಡಿಗಳ ಮುಂದೆ ಜಡಿ ಮಳೆಯನ್ನು ಲೆಕ್ಕಿಸದೆ ರಾತ್ರಿ ಇಡೀ ಟ್ರ್ಯಾಕ್ಟರ್‌ನಲ್ಲಿ ಮಲಗಿ ಕಾಯ್ದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಗುರುವಾರ ರಾತ್ರಿ ನಡೆದಿದೆ.

ನೀರು ಇಂಗಿಸುವ ಬಗ್ಗೆ ಕೃಷಿಕರು ಕಾಳಜಿ ವಹಿಸಲಿ: ಸೋಮಶೇಖರ ಅಂಗಡಿ

Jul 26 2025, 12:30 AM IST
ಅತಿಯಾದ ರಾಸಾಯನಿಕ ಬಳಕೆ ಭೂಮಿಯನ್ನು ಹಾಳು ಮಾಡುತ್ತದೆ. ಇದರೊಂದಿಗೆ ಸಾಂಪ್ರದಾಯಿಕ ಕೃಷಿಯಲ್ಲಿನ ಒಳ್ಳೆಯ ಅಂಶಗಳನ್ನು ಉಳಿಸಿಕೊಂಡು ಬಳಸುವ ಅಗತ್ಯವಿದೆ.

ಯುಪಿಐ ಬೇಡ, ಕ್ಯಾಶ್ ಕೊಡಿ ಎನ್ನುವ ಉ.ಕ ಅಂಗಡಿ ಮಾಲಕರು

Jul 24 2025, 12:49 AM IST
ಯುಪಿಐ ಮೂಲಕ ಹಣ ಪಡೆದ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆ ತೆರಿಗೆ ನೋಟಿಸ್ ನೀಡುತ್ತಿರುವುದು ಜಿಲ್ಲೆಯ ವರ್ತಕರನ್ನು ಕಂಗೆಡಿಸಿದೆ.

ಭಾನುವಾರ ಸಂತೆಯ ಅಂಗಡಿ ಉಪಯೋಗಕ್ಕೆ ಯೋಜನೆ ಸಿದ್ಧ

Jul 17 2025, 12:37 AM IST
ಹೋಲ್‌ಸೆಲ್‌ ಮಾರುಕಟ್ಟೆ ಸಮೀಪದಲ್ಲಿದೆ. ಹೋಲ್‌ಸೆಲ್‌ ವಹಿವಾಟು ಮುಗಿಯುತ್ತಿದ್ದಂತೆ ಅಲ್ಲೇ ಚಿಲ್ಲರೆ ವ್ಯಾಪಾರಸ್ಥರು ಕುಳಿತು ವ್ಯಾಪಾರ ಮಾಡುತ್ತಾರೆ. ಹೀಗಾಗಿ ಭಾನುವಾರ ಸಂತೆ ನಿರುಪಯುಕ್ತವಾಗಿತ್ತು. ಜತೆಗೆ ಸಂಜೆಯಾದರೆ ಸಾಕು ಮದ್ಯ ಸೇವಕರ ತಾಣವಾಗುತ್ತಿತ್ತು.

ಪಡಿತರ ಅಂಗಡಿ ಮಾಲೀಕರ ಕಮಿಷನ್‌ಗೂ ಕೊಕ್ಕೆ

Jul 09 2025, 12:19 AM IST
ಕೆಲವು ಅಂಗಡಿ ಮಾಲೀಕರು ಕಮಿಷನ್ ಹಣವನ್ನೇ ನಂಬಿಕೊಂಡು ಬದುಕುತ್ತಿದ್ದು ಅಂತಹ ಮಾಲೀಕರಿಗೆ ೪ ತಿಂಗಳಿಂದ ಸರ್ಕಾರ ಕಮಿಷನ್ ಹಣ ಪಾವತಿ ಮಾಡದೆ ವಿಳಂಬ ಮಾಡುತ್ತಿರುವುದು ಅಂಗಡಿಗಳನ್ನು ನಡೆಸಲು ಕಷ್ಟವಾಗಿದೆ. ಸರ್ಕಾರ ಕಮಿಷನ್ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬುದು ಮೊದಲಿನಿಂದಲೂ ವಿಪಕ್ಷಗಳ ಟೀಕೆ.

ಹಾನಗಲ್ಲಿನಲ್ಲಿ ಅಕ್ರಮ ಮಾಂಸದ ಅಂಗಡಿ ನಿಯಂತ್ರಣಕ್ಕೆ ಆಗ್ರಹ

Jul 04 2025, 11:47 PM IST
ಕಾನೂನು ಮತ್ತು ಆರೋಗ್ಯ ನಿಯಮಗಳನ್ನು ಉಲ್ಲಂಘಿಸಿ ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರದಿಂದ ಮಾನ್ಯತೆ ಪಡೆದ ಅಥವಾ ಪುರಸಭೆ ಅಧಿಕಾರಿಗಳ ಪರಿಶೀಲನೆ ಇಲ್ಲದೆ ಅನಧಿಕೃತವಾಗಿ ಕುರಿ, ಆಡು, ಕೋಳಿಗಳ ವಧೆ ಮಾಡಿ ಮಾಂಸ ಮಾರಾಟ ಮಾಡಲಾಗುತ್ತದೆ.

ಪಡಿತರ ವಿತರಣೆಯಲ್ಲಿ ಲೋಪವಿಲ್ಲ ಎಂದ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘ

Jul 01 2025, 12:48 AM IST
ಆಹಾರ ಗೋದಾಮಿನಿಂದ ನೀಡುತ್ತಿರುವ ಅಕ್ಕಿಯ ಚೀಲದ ತೂಕ ಮತ್ತು ಅಳತೆ ಸರಿಯಾಗಿದ್ದು, ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದು ತಾಲೂಕು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಗೌರವಾಧ್ಯಕ್ಷ ಕುಶಾವರ ನಾಗರಾಜು ತಿಳಿಸಿದರು. ಗೋದಾಮಿನಿಂದ ಅಕ್ಕಿ ವಿತರಣೆ ಮಾಡುವಾಗ ಸರಿಯಾದ ಪ್ರಮಾಣದಲ್ಲಿ ತೂಕ ಮಾಡುವುದಲ್ಲದೆ ತಮ್ಮಿಂದ ಸಹಿಯನ್ನು ಕೂಡ ಹಾಕಿಸಿಕೊಳ್ಳಲಾಗುತ್ತದೆ. ಒಂದು ವೇಳೆ ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸವಾದರೆ ನಾವು ಗ್ರಾಹಕರಿಗೆ ಹೇಗೆ ಅಕ್ಕಿಯನ್ನು ವಿತರಣೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಶಹಾಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹಾರ್ಡ್‌ವೇರ್ ಅಂಗಡಿ ಭಸ್ಮ

Jun 28 2025, 12:26 AM IST
ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದ ಹಿನ್ನೆಲೆ ಹಾರ್ಡ್‌ವೇರ್ ಅಂಗಡಿಗೆ ಬೆಂಕಿ ತಗುಲಿ, 20 ಲಕ್ಷ ರು. ನಗದು ಹಾಗೂ 8 ಕೋಟಿ ರು. ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಸಮೀಪದ ಭೀಮರಾಯನ ಗುಡಿ ಬಳಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ.

ಮೊಬೈಲ್ ಅಂಗಡಿ ಕಳ್ಳತನ: ಐವರು ಯುವಕರ ಬಂಧನ

Jun 23 2025, 12:33 AM IST
ಬಾದಾಮಿ: ಮೊಬೈಲ್‌ ಅಂಗಡಿ ಕಳ್ಳತನ ಪ್ರಕರಣದಲ್ಲಿ ಐವರು ಯುವಕರನ್ನು ಬಾದಾಮಿ ಪೊಲೀಸರು ಬಂಧಿಸಿ 9 ಮೊಬೈಲ್‌ ಹಾಗೂ ಕೃತ್ಯಕ್ಕೆ ಬಳಿಸಿದ ಎರಡು ಬೈಕ್‌ ವಶಪಡಿಸಿಕೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved