• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಖಲೆ ದರಕ್ಕೆ ತಾಪಂ ಅಂಗಡಿ ಮಳಿಗೆ ಹರಾಜು

Jun 20 2025, 12:34 AM IST
ಬಾಳೆಹೊನ್ನೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಎನ್.ಆರ್.ಪುರ ತಾಲೂಕು ಪಂಚಾಯಿತಿಯ ಅಂಗಡಿ ಮಳಿಗೆ ಮಾಸಿಕ 55 ಸಾವಿರ ಬಾಡಿಗೆಗೆ ಹರಾಜಾಗಿ ದಾಖಲೆ ಬರೆದಿದೆ.

ಟೀ ಅಂಗಡಿ, ಬೇಕರಿ, ಹೋಟೆಲ್‌ ಗಳಿಗೆ ಆಹಾರ ಸುಕ್ಷತಾಧಿಕಾರಿ, ಮುಖ್ಯಾಧಿಕಾರಿಗಳು ದಿಢೀರ್‌ ಭೇಟಿ

Jun 17 2025, 12:03 AM IST
ಯಾವುದೇ ಆಹಾರ ಪದಾರ್ಥಗಳಿಗೆ ಆಹಾರ ತಯಾರಿಸಲು ಹಾಗೂ ಆಹಾರವನ್ನು, ಪಾರ್ಸೆಲ್ ಕಟ್ಟಿಕೊಡಲು ಪ್ಲಾಸ್ಟಿಕ್ ಗಳನ್ನು ಬಳಸುವಂತಿಲ್ಲ

ಅಂಗಡಿ ಮಲ್ಲೇಶಪ್ಪ ಬದುಕು ಯುವ ಪೀಳಿಗೆಗೆ ಮಾದರಿ: ಸದಾಶಿವ ಸ್ವಾಮೀಜಿ

Jun 16 2025, 11:48 PM IST
ಸಾಹಿತಿ ಸಿ.ಎಸ್. ಮರಳಿಹಳ್ಳಿ ಅವರು ಅಂಗಡಿ ಮಲ್ಲೇಶಪ್ಪನವರ ಬದುಕಿನ ಎಲ್ಲ ಮಜಲುಗಳನ್ನು ಅಕ್ಷರರೂಪದಲ್ಲಿ ಹಿಡಿದಿಡುವ ಪ್ರಯತ್ನ ಮಾಡಿದ್ದಾರೆ.

15ರಂದು ಅಂಗಡಿ ಮಲ್ಲೇಶಪ್ಪನವರ ವ್ಯಕ್ತಿತ್ವ ದರ್ಶನ ಪುಸ್ತಕ ಬಿಡುಗಡೆ

Jun 13 2025, 07:07 AM IST
ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ.

ಪೆಟ್ಟಿಗೆ ಅಂಗಡಿ ತೆರವು ಖಂಡಿಸಿ ಪ್ರತಿಭಟನೆ

Jun 12 2025, 02:35 AM IST
ಪೆಟ್ಟಿಗೆ ಅಂಗಡಿಯನ್ನು ಅರಣ್ಯಾಧಿಕಾರಿಗಳು ತೆರವುಗೊಳಿಸಿರುವುದನ್ನು ಖಂಡಿಸಿ ಪೆಟ್ಟಿಗೆ ಅಂಗಡಿ ಮಾಲೀಕರು ಹಾಗೂ ರೈತ ಸಂಘ ಹನೂರು ತಾಲೂಕಿನ ನಾಲಾ ರೋಡ್ ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಆಧುನಿಕ ಕೃಷಿಗೆ ರೈತರು ಮುಂದಾಗಬೇಕು: ಡಾ.ಸಿದ್ದಪ್ಪ ಅಂಗಡಿ

Jun 08 2025, 01:52 AM IST
ಲಾಭದಾಯಕ ಕೃಷಿಗಾಗಿ ಹಾಗೂ ಅಂತರ ಬೇಸಾಯ ವಾಣಿಜ್ಯ ಬೆಳೆಗಳ ಸಂಪೂರ್ಣ ಮಾಹಿತಿಯನ್ನು ಉಚಿತವಾಗಿ ಪಡೆದು ರೈತರು ಆಧುನಿಕ ಕೃಷಿಗೆ ಮುಂದಾಗಬೇಕು ಎಂದು ಕೃಷಿ ವಿಜ್ಞಾನಿ ಡಾ.ಸಿದ್ದಪ್ಪ ಅಂಗಡಿ ಹೇಳಿದರು.

ಸಾಧನಗಳಿಂದ ದೂರವಿರುವುದನ್ನು ಕಲಿಯಿರಿ: ಪ್ರೊ.ಜಿ.ಆರ್‌. ಅಂಗಡಿ

May 30 2025, 12:47 AM IST
ಇತ್ತೀಚಿನ ದಿನಗಳಲ್ಲಿ ದೊಡ್ಡವರು, ಚಿಕ್ಕವರು ಎನ್ನದೆ ಎಲ್ಲಾ ವಯೋಮಾನದವರು ಮೊಬೈಲ್‌ ದಾಸರಾಗಿದ್ದೇವೆ. ನಮ್ಮ ಜೀವನವನ್ನೇ ಮೊಬೈಲ್‌ಗೆ ಸ್ಥಳಾಂತರಿಸಿಕೊಂಡಿರುವಂತೆ ಬದುಕುತ್ತಿದ್ದೇವೆ. ಮೊಬೈಲ್‌ ಇಲ್ಲದೆ ಮಕ್ಕಳು ಊಟ ಮಾಡುವುದಿಲ್ಲ ಎಂಬ ಮಟ್ಟಕ್ಕೆ ಪರಿಸ್ಥಿತಿ ಬಂದಿದೆ. ಸಾಧನಗಳ ಅತಿಯಾದ ಅವಲಂಬನೆ ಒಳ್ಳೆಯದಲ್ಲ.

ರಾಯಚೂರಲ್ಲಿ ವಕ್ಫ್ ಜಾಗದಲ್ಲಿನ ಮನೆ, ಅಂಗಡಿ ತೆರವು : ಪ್ರತಿಭಟನೆ

May 22 2025, 01:50 AM IST
ವಕ್ಫ್‌ಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಹಾಗೂ ಅಂಗಡಿಗಳ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಪ್ರತಿಭಟನೆ ಮಾಡಿರುವ ಪ್ರಸಂಗ ರಾಯಚೂರು ನಗರದಲ್ಲಿ ನಡೆದಿದೆ.

ರಾಯಚೂರಲ್ಲಿ ವಕ್ಫ್ ಜಾಗದ ಅನಧಿಕೃತ ಮನೆ, ಅಂಗಡಿ ತೆರವು

May 22 2025, 01:13 AM IST
ವಕ್ಫ್‌ ಸೇರಿದ ಜಾಗದಲ್ಲಿ ಅನಧಿಕೃತ ಮನೆ ಹಾಗೂ ಅಂಗಡಿಗಳ ತೆರವು ಕಾರ್ಯಾಚರಣೆಯನ್ನು ಬುಧವಾರ ಆರಂಭಿಸಲಾಯಿತು.

ಕವಯಿತ್ರಿ ಅಕ್ಕಮಹಾದೇವಿ ಸ್ವಾಭಿಮಾನದ ಪ್ರತೀಕ: ಪ್ರೊ. ಅಶ್ವಿನಿ ಅಂಗಡಿ

May 17 2025, 02:07 AM IST
ಅಕ್ಕಮಹಾದೇವಿಯ ಜೀವನವು ಪ್ರತಿದಿನವೂ ಅಗ್ನಿ ಪರೀಕ್ಷೆಯಂತೆ ಇತ್ತು. ತನ್ನ ಅಂತರಂಗದ ಅವಿರಳ ಜ್ಞಾನಕ್ಕೆ ವಚನಗಳ ರೂಪ ಕೊಟ್ಟು, ವಚನ ಸಾಹಿತ್ಯಕ್ಕೆ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved