• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶುಲ್ಕದ ವಿವರ ಅಂದ್ರೆ ದಿನಸಿ ಅಂಗಡಿ ಪಟ್ಟಿನಾ?

May 14 2025, 02:12 AM IST
ಹೊಸದುರ್ಗದ ಇಂಡಿಯನ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಅಪೂರ್ಣ ದಾಖಲಾತಿ, ಶುಲ್ಕ ನಮೂದಿಸಿದ ನೋಟಿಸ್ ಬೋರ್ಡ್ ಮುಂದೆ ನಿಂತು ಪೋಟೋ ಕ್ಲಿಕ್ಕಿಸಿಕೊಂಡ ಬಿಇಒ ಸೈಯದ್ ಮೋಸೀನ್.

ಕನಕಾಚಲಪತಿ ದೇವಸ್ಥಾನ ಮುಂಭಾಗದ ಅಂಗಡಿ ರಾತ್ರೋರಾತ್ರಿ ತೆರವು

Apr 28 2025, 12:46 AM IST
ಹಲವು ದಶಕಗಳಿಂದ ಕನಕಾಚಲಪತಿ ದೇವಸ್ಥಾನ ಮುಂಭಾಗದಲ್ಲಿ ಕುಂಕುಮ, ವಿಭೂತಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದೇವೆ. ಕಳೆದ ವರ್ಷದಿಂದ ಪ್ರತಿ ಅಂಗಡಿಯಿಂದ ದೇವಸ್ಥಾನಕ್ಕೆ ತಿಂಗಳಿಗೆ ₹ ೮೦೦ ಬಾಡಿಗೆ ಕಟ್ಟುತ್ತಿದ್ದೇವೆ. ಆದರೆ, ತಿಂಗಳಿಗೆ ₹ ೨ ಸಾವಿರ ವ್ಯಾಪಾರ ಆಗುವುದಿಲ್ಲ.

ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಕರವೇ ಕಾರ್ಯಕರ್ತರು ಸಜ್ಜಾಗಲಿ: ಅಂಗಡಿ ಶಂಕರ ಡಿ. ಕಗ್ಗಲ್

Apr 27 2025, 01:52 AM IST
ಕರವೇ ಕಾರ್ಯಕರ್ತರು ಗ್ರಾಮೀಣ ಪ್ರದೇಶದಲ್ಲಿ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ಸಂಘಟಿಸಬೇಕು. ಈ ಮೂಲಕ ಕನ್ನಡ ಸೇವೆಯನ್ನು ಮತ್ತಷ್ಟು ಪ್ರಚುರಗೊಳಿಸಬೇಕು ಎಂದು ನಾರಾಯಣಗೌಡ ಬಣದ ಕರವೇ ಜಿಲ್ಲಾಧ್ಯಕ್ಷ ಅಂಗಡಿ ಶಂಕರ ಡಿ. ಕಗ್ಗಲ್ ಹೇಳಿದರು.

ನ್ಯಾಯ ಬೆಲೆ ಅಂಗಡಿ ತೆರೆಯಲು ಸ್ಥಳ ಗುರುತಿಸಲು ಸೂಕ್ತ ಮಾರ್ಗಸೂಚಿ ರೂಪಿಸಲು ಕೋರ್ಟ್ ಸೂಚನೆ

Apr 07 2025, 11:32 AM IST

ಮಹಾನಗರ (ಮೆಟ್ರೋಪಾಲಿಟನ್‌), ನಗರ ಪಾಲಿಕೆ ಮತ್ತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಪಂ ಸೇರಿ ಇತರೆ ಪ್ರದೇಶಗಳಲ್ಲಿ ನ್ಯಾಯ ಬೆಲೆ ಅಂಗಡಿ ತೆರೆಯಲು ಯಾವುದು ‘ಸೂಕ್ತ ವ್ಯಾಪಾರ ಸ್ಥಳ’ ಎಂಬ ಬಗ್ಗೆ ಮಾರ್ಗಸೂಚಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಚಿಲ್ಲರೆ ಅಂಗಡಿ ಪ್ರಾರಂಭಿಸಿದ ಮಹಿಳೆ!

Apr 03 2025, 09:27 AM IST

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯೊಬ್ಬರು ಸದುಪಯೋಗಪಡಿಸಿಕೊಂಡು ಚಿಲ್ಲರೆ ಅಂಗಡಿಯೊಂದನ್ನು ಪ್ರಾರಂಭಿಸಿದ್ದಾರೆ.

ಯತ್ನಾಳ ಹೋಗಿದ್ದು, ಪಕ್ಷದ ಶಕ್ತಿ ಇನ್ನೂ ಹೆಚ್ಚಿದೆ : ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ

Apr 02 2025, 01:04 AM IST

  ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದ್ದು, ನನಗೆ ನೋವಿನ ಸಂಗತಿಯಾಗಿದೆ. ಆದರೆ ಅವರು ಮಾಡಿದ್ದ ಕೆಟ್ಟ ನಿರ್ಧಾರದಿಂದ ಉಚ್ಚಾಟನೆಗೊಂಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.

ಆಭರಣ ಅಂಗಡಿ ಮಾಲೀಕನಿಂದ 950 ಗ್ರಾಂ ಚಿನ್ನದ ಗಟ್ಟಿ ಪಡೆದು ವಂಚಿಸಿದ ಪಿಎಸ್‌ಐ ಸಸ್ಪೆಂಡ್‌

Mar 24 2025, 01:18 AM IST
ಆಭರಣ ಅಂಗಡಿ ಮಾಲೀಕನಿಂದ 950 ಗ್ರಾಂ ತೂಕದ ಚಿನ್ನದ ಗಟ್ಟಿ ಪಡೆದು ಬಳಿಕ ವಾಪಾಸ್‌ ನೀಡದೆ ಬೆದರಿಕೆ ಹಾಕಿದ ಆರೋಪದಡಿ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌(ಪಿಎಸ್‌ಐ) ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೇಲೂರು ಬಸ್ಟ್ಯಾಂಡ್‌ ಮುಂಭಾಗ ಇರುವ ಅಂಗಡಿ ಮಳಿಗೆಗಳ ಸಜ್ಜೆ ಕುಸಿದು ಇಬ್ಬರು ಸಾವು

Mar 10 2025, 12:22 AM IST

ಬೇಲೂರು ಬಸ್ಟ್ಯಾಂಡ್‌ ಮುಂಭಾಗ ಇರುವ ನಾಲ್ಕು ವಾಣಿಜ್ಯ ಮಳಿಗೆಗಳ ಸಜ್ಜೆ ಕುಸಿದು ಬಿದ್ದ ಪರಿಣಾಮ ಒಬ್ಬರು ಸ್ಥಳದಲ್ಲಿ ಸಾವನ್ನಪ್ಪಿ, ಮತ್ತೊಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ  

ಭಾರತದ ಬದ್ಧತೆ ಬಲಪಡಿಸಲು ಜಾಗೃತಿ ಅವಶ್ಯವಿದೆ-ಉಪನ್ಯಾಸಕ ಅಂಗಡಿ

Mar 05 2025, 12:36 AM IST
ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವ ಭಾರತದ ಬದ್ಧತೆಯನ್ನು ಬಲಪಡಿಸಲು ಜಾಗೃತಿ ಮೂಡಿಸಲು ರಾಷ್ಟ್ರೀಯ ಸುರಕ್ಷತಾ ದಿನವು ಬಹಳ ಮಹತ್ವದ್ದಾಗಿದೆ ಎಂದು ಚಿಕ್ಕನರಗುಂದ ಸಪಪೂ ಕಾಲೇಜಿನ ಉಪನ್ಯಾಸಕ ಫಕೀರೇಶ ಅಂಗಡಿ ಹೇಳಿದರು.

ಕಾರು ಡಿಕ್ಕಿ: ಅಂಗಡಿ ಎದುರು ಕುಳಿತಿದ್ದ ವೃದ್ಧೆ ಸಾವು

Feb 25 2025, 12:46 AM IST
ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ಧೆಗೆ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಭಾನುವಾರ ನಡೆದಿದೆ. ವಾಮದಪದವು ನಿವಾಸಿ ಸುಮತಿ (91) ಮೃತರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved