• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿ ಖರೀದಿಯಲ್ಲಿ ವಂಚನೆ: ಚಿನ್ನದ ಅಂಗಡಿ ಮಾಲೀಕ ಆತ್ಮಹತ್ಯೆ

Sep 27 2024, 01:23 AM IST
ಮುಂಡಗೋಡದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೇಲರ್ಸ್‌ ಮಾಲೀಕ ಆಶ್ರೀತ್ ಮೋಹನ ವೆರ್ಣೇಕರ(೪೫) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಅನಧಿಕೃತ ಫುಟ್‌ಪಾತ್‌ ಅಂಗಡಿ ತೆರವುಗೊಳಿಸಿ

Sep 27 2024, 01:17 AM IST
ಕನಕಪುರ: ನಗರದಾದ್ಯಂತ ಪುಟ್‌ಪಾತ್ ಅಂಗಡಿಗಳಿಂದ ಪಾದಚಾರಿಗಳು ಹಾಗೂ ಕಚೇರಿಗೆ ಬರುವ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ. ಫುಟ್‌ಪಾತ್ ಅಂಗಡಿಗಳನ್ನು ತೆರವುಗೊಳಿಸುವಂತೆ ಇಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಗರಸಭೆ ಸದಸ್ಯರಾದ ವಿಜಯಕುಮಾರ್, ಜಯರಾಮು, ಚಂದ್ರು ಆಗ್ರಹಿಸಿದರು.

ಬಾಡಿಗೆ ಪಾವತಿಸದ ಅಂಗಡಿ ಸೀಜ್ ಮಾಡಿ

Sep 26 2024, 09:50 AM IST
ಪಟ್ಟಣದ 1ನೇ ವಾರ್ಡ್‌ನ ಶುದ್ಧ ಕುಡಿವ ನೀರಿನ ಘಟಕ ಕೆಟ್ಟು ಹಲವು ದಿನ ಕಳೆದಿದ್ದು, ಅದನ್ನು ದುರಸ್ಥಿ ಮಾಡಿಲ್ಲ. ಅಲ್ಲಿನ ನಿವಾಸಿಗಳಿಗೆ ಕುಡಿವ ನೀರು ದೊರೆಯುತ್ತಿಲ್ಲ

ಅಂಗಡಿ-ಪ್ರಾವಿಜನ್‌ ಸ್ಟೋರ್‌ಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಮೂವರ ಬಂಧನ: ₹3.30 ಲಕ್ಷ ವಿದೇಶಿ ಕರೆನ್ಸಿ ಜಪ್ತಿ

Sep 24 2024, 01:56 AM IST

ಬೆಂಗಳೂರು ಸೇರಿದಂತೆ ನೆರೆ ರಾಜ್ಯಗಳಲ್ಲಿ ರಾತ್ರಿ ವೇಳೆ ಅಂಗಡಿಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ₹3.30 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಗಳು ಹಾಗೂ ಎರಡು ಕಾರುಗಳನ್ನು ಜಪ್ತಿ ಮಾಡಿದ್ದಾರೆ.  

ಗ್ಯಾಸ್ ಕಟರ್‌ನಿಂದ ಜುವೆಲ್ಲರಿ ಅಂಗಡಿ ಶಟರ್‌ ಕತ್ತರಿಸಿ ಕಳ್ಳತನಕ್ಕೆ ದುಷ್ಕರ್ಮಿಗಳ ವಿಫಲ ಯತ್ನ

Sep 15 2024, 01:55 AM IST
ಬನಶಂಕರಿಯಲ್ಲಿರುವ ಜುವೆಲ್ಲರಿ ಅಂಗಡಿಯೊಂದರ ಶೆಟರ್ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.

ಕಿಡಿಗೇಡಿಗಳ ಕೃತ್ಯದಿಂದ ಕೋಟ್ಯಂತರ ರು. ನಷ್ಟ, ಅಂಗಡಿ ಮಾಲೀಕರ ರೋದನ

Sep 14 2024, 01:52 AM IST
ಇಡೀ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿರುವುದರಿಂದ ಈಗ ನಾನೇ ಮತ್ತೊಬ್ಬರ ಬಳಿ ಕೆಲಸಕ್ಕೆ ಹೋಗುವಂತಹ ಸ್ಥಿತಿ ಬಂದಿದೆ. ಕಳೆದೆರಡು ದಿನದಿಂದ ಊಟ ಸೇರುತ್ತಿಲ್ಲ. ನಿದ್ರೆ ಬರುತ್ತಿಲ್ಲ. ಮಾಡಿರುವ ಸಾಲ ತೀರಿಸಿ ಕುಟುಂಬ ನಿರ್ವಹಿಸುವುದಾದರೂ ಹೇಗೆ..?

ಕ್ರೀಡೆಯತ್ತ ಆಸಕ್ತಿ ಬೆಳೆಸಿಕೊಳ್ಳಿ: ಎಂ.ಬಿ.ಅಂಗಡಿ

Aug 29 2024, 12:45 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಶೈಕ್ಷಣಿಕ ಕ್ಷೇತ್ರದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ವೀರೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ಅಂಗಡಿ ಹೇಳಿದರು. ಪಟ್ಟಣದ ವೀರೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಆವರಣದಲ್ಲಿ ಮಂಗಳವಾರ ನಡೆದ ನಾಲತವಾಡ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಇಂದು ಉತ್ತಮ ಭವಿಷ್ಯವಿದೆ, ಅತ್ಯಂತ ಕಡು ಬಡ ಮಕ್ಕಳೆ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ.

ಕೃಷ್ಣನ ನೀತಿ, ರೀತಿ ತಿಳಿದು ಅನುಸರಿಸಿ: ಪ್ರಾಧ್ಯಾಪಕಿ ಬೋರಮ್ಮ ಎಚ್. ಅಂಗಡಿ ಸಲಹೆ

Aug 27 2024, 01:37 AM IST
ಶ್ರೀ ಕೃಷ್ಣ ಮತ್ತು ಸುಧಾಮನ ಗೆಳತನ ಇಡೀ ವಿಶ್ವದಲ್ಲಿ ಮಾದರಿ ಗೆಳೆತನವಾಗಿ ನಿಂತಿದೆ, ಅಂತಸ್ತಿನ ಅಂತರವನ್ನು ಮರೆತು ನಾವಿಬ್ಬರೂ ಒಂದೇ ಎಂದು ಬದುಕಿದ ಗೆಳೆತನವದು, ಅಂತಹ ಕೃಷ್ಣನ ಹಾದಿಯ ಕತೆಗಳನ್ನು ಹೇಳುತ್ತಾ ಅದರಂತೆ ನಡೆಯಲು ಪೋಷಕರು ಮಕ್ಕಳಲ್ಲಿ ತಿಳಿ ಹೇಳಬೇಕು.

ಪೆಟ್ಟಿಗೆ ಅಂಗಡಿ ಹಾವಳಿ ಪಾದಚಾರಿ ಸಂಚಾರಕ್ಕೆ ತೊಂದರೆ

Aug 26 2024, 01:35 AM IST
ನಗರವು ಜಿಲ್ಲೆಯಾಗುವ ಎಲ್ಲಾ ಅರ್ಹತೆ, ಅನುಕೂಲ ಇದ್ದರೂ ಒಂದಿಲ್ಲೊಂದು ಸಮಸ್ಯೆಗಳಿಂದ ನಲುಗುತ್ತಿದೆ. ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ನಗರದೆಲ್ಲೆಡೆ ಪೆಟ್ಟಿಗೆ ಅಂಗಡಿಗಳು, ಫುಟ್‌ಪಾತ್ ವ್ಯಾಪಾರಿಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದು, ಪಾದಚಾರಿಗಳ ಓಡಾಟಕ್ಕೆ ಜಾಗ ಬಿಡದೆ ಆವರಿಸಿಕೊಂಡಿರುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.

ದೆಹಲಿಯಂತೆಯೇ ರಾಜಧಾನಿ ಬೆಂಗಳೂರಿನ ವಿಜಯನಗರದಲ್ಲಿ ಪಾಲಿಕೆ ಬಜಾರ್ ನಿರ್ಮಾಣ : ಒಟ್ಟು 79 ಅಂಗಡಿ

Aug 25 2024, 07:47 AM IST

ದೆಹಲಿಯಂತೆಯೇ ರಾಜಧಾನಿ ಬೆಂಗಳೂರಿನ ವಿಜಯನಗರದಲ್ಲಿ ಪಾಲಿಕೆ ಬಜಾರ್ ನಿರ್ಮಾಣಗೊಂಡಿದೆ. ಭಾನುವಾರ ಉದ್ಘಾಟನೆಯಾಗಲಿದೆ. ಇದು ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಅವರ ಕನಸಿನ ಯೋಜನೆಯಾಗಿದ್ದು ಭಾನುವಾರ ಲೋಕಾರ್ಪಣೆಯಾಗಲಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved