ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಾಹಿತ್ಯ, ಭಾಷೆ, ನಾಡಿಗಾಗಿ ಹೋರಾಡಿದ ರಾಜಶೇಖರ ಅಂಗಡಿ: ಶರಣಪ್ಪ ಕೋಟ್ಯಾಳ
Mar 30 2024, 12:48 AM IST
ಇತ್ತೀಚೆಗೆ ನಿಧನರಾದ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ರಾಜಶೇಖರ ಅಂಗಡಿ ಅವರಿಗೆ ಕಾರಟಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಭವನದಲ್ಲಿ ತಾಲೂಕು ಕಸಾಪ ವತಿಯಿಂದ ನುಡಿನಮನ ಸಲ್ಲಿಸಲಾಯಿತು.
ಸಾಹಿತ್ಯ ಭವನಗಳ ನಿರ್ಮಾಣದಲ್ಲಿ ಅಂಗಡಿ ಪಾತ್ರ ಬಹುಮುಖ್ಯ: ರವೀಂದ್ರ ಬಾಕಳೆ
Mar 26 2024, 01:03 AM IST
ತಾಲೂಕಿನ ತಾವರಗೇರಾ, ಗುಮಗೇರಾ ಹಾಗೂ ಹನಮಸಾಗರದಲ್ಲಿ ಒಟ್ಟು ಮೂರು ಸಾಹಿತ್ಯ ಭವನ ನಿರ್ಮಾಣವನ್ನು ಮಾಡಿದ್ದು, ಈ ಕಾರ್ಯದಲ್ಲಿ ಕಸಾಪ ಮಾಜಿ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ ಅವರ ಪಾತ್ರ ಪ್ರಮುಖವಾದುದು.
ಕನ್ನಡದ ಕಟ್ಟಾಳು ರಾಜಶೇಖರ ಅಂಗಡಿ ಇನ್ನಿಲ್ಲ
Mar 24 2024, 01:32 AM IST
ಕನ್ನಡ ನುಡಿ, ಸಂಸ್ಕೃತಿಯ ಹರಿಕಾರ ಎನ್ನುವಷ್ಟರಮಟ್ಟಿಗೆ ಕನ್ನಡಕ್ಕಾಗಿ ದುಡಿದ ಕನ್ನಡದ ಕಟ್ಟಾಳು, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ (52) ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
ಆಜಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲಿಕನಿಗೆ ಹಿಗ್ಗಾಮುಗ್ಗಾ ಥಳಿತ: 3 ಸೆರೆ
Mar 19 2024, 01:46 AM IST
ಮೊಬೈಲ್ ಬಿಡಿಭಾಗಗಳ ಮಾರಾಟದ ಅಂಗಡಿಯಲ್ಲಿ ಭಜನೆ ಹಾಕಿ ಸ್ಪೀಕರ್ ಸೌಂಡ್ ಜೋರು ಮಾಡಿದ ವಿಚಾರಕ್ಕೆ ಅಂಗಡಿ ಮಾಲೀಕನ ಜತೆಗೆ ಕಿರಿಕ್ ತೆಗೆದು ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದೆಹಲಿಗೆ ಹಾರಿದ ಸಂಸದೆ ಮಂಗಲ ಅಂಗಡಿ
Mar 15 2024, 01:15 AM IST
ಬೆಳಗಾವಿ: ತಮಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಹಾಲಿ ಸಂಸದೆ ಮಂಗಲ ಅಂಗಡಿ ತಮ್ಮ ಇಬ್ಬರು ಪುತ್ರಿಯರೊಂದಿಗೆ ದೆಹಲಿಗೆ ತೆರಳಿದ್ದಾರೆ.
ಗೋಮಾಂಸ ಕಬಾಬ್ ಮಾರಾಟ ಅಂಗಡಿ ವಿರುದ್ಧ ದೂರು
Mar 11 2024, 01:19 AM IST
ಗೋಮಾಂಸದಿಂದ ತಯಾರಿಸಿದ ಕಬಾಬ್ ಮಾರಾಟ ಮಾಡುತ್ತಿದ್ದ ಅಂಗಡಿ ವಿರುದ್ಧ ಹಿಂದೂ ಸಂಘಟನೆ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಗೋಮಾಂಸ ನಿಷೇಧ ಕಾಯ್ಧೆ ಜಾರಿಯಲ್ಲಿದೆ. ಆದರೂ, ಭದ್ರಾವತಿ ನಗರದಲ್ಲಿ ಯಥೇಚ್ಛವಾಗಿ ಗೋಮಾಂಸ ಮಾರಾಟ ಮತ್ತು ಕಬಾಬ್ ಮಾರಾಟ ಮಳಿಗೆಗಳು ಪತ್ತೆಯಾಗುತ್ತಿದೆ ಎಂದು ಹಿಂದೂ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.
ಭಾರತ ಸಾಂಬಾರು ಬೆಳೆಗಳ ತವರೂರು: ಡಾ. ಎಸ್.ಎಸ್. ಅಂಗಡಿ
Mar 07 2024, 01:47 AM IST
ಜಿಲ್ಲೆಯಲ್ಲಿ ರೈತರು ಶುಂಠಿ, ಕರಿಬೇವು, ವಿಳ್ಯೆದೆಲೆ, ಹುಣಸೆ ಸಾಂಬಾರು ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಈ ಬೆಳೆಗಳಿಂದ ಉತ್ತಮ ಆದಾಯವನ್ನು ಪಡೆಯುತ್ತಿದ್ದಾರೆ.
ಸೈಕಲ್ ಬಳಕೆಯಿಂದ ಆರೋಗ್ಯ ವೃದ್ಧಿ: ವಿಜಯ ಅಂಗಡಿ
Mar 02 2024, 01:47 AM IST
ಪ್ರತಿನಿತ್ಯ ಸೈಕಲ್ ಬಳಸುವುದರಿಂದ ಆರೋಗ್ಯ ವೃದ್ಧಿ ಆಗುವುದಲ್ಲದೇ ಮಾಲಿನ್ಯ ತಡೆಗಟ್ಟಿ ವಾತಾವರಣವನ್ನು ಸಮತೋಲನದಲ್ಲಿ ಇಡಬಹುದು ಹಾಗೂ ಹಣ ಉಳಿತಾಯವಾಗಲಿದೆ ಎಂದು ಆಕಾಶವಾಣಿ ಮುಖ್ಯಸ್ಥ ಡಾ. ವಿಜಯ ಅಂಗಡಿ ಅಭಿಪ್ರಾಯಪಟ್ಟರು.
ಕುಡಿವ ನೀರು, ಮೇವಿಗೆ ತೊಂದರೆಯಾಗದಿರಲಿ: ಕುಷ್ಟಗಿ ತಹಸೀಲ್ದಾರ ರವಿ ಅಂಗಡಿ
Mar 01 2024, 02:19 AM IST
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಹಳ್ಳಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿ ನಿರ್ಲಕ್ಷ ವಹಿಸಬಾರದು.
ದೋಟಿಹಾಳ ಶುಖಮುನಿ ತಾತನ ಜಾತ್ರೆಗೆ ಸಿದ್ಧತೆ ಕೈಗೊಳ್ಳಿ: ತಹಸೀಲ್ದಾರ ರವಿ ಅಂಗಡಿ
Mar 01 2024, 02:18 AM IST
ಮಾ.10ರಂದು ಮಹಾರಥೋತ್ಸವ ಜರುಗುತ್ತದೆ. ಪೊಲೀಸ್ ಅಧಿಕಾರಿಗಳು ಯಾವುದೇ ತರಹದ ಅಹಿತಕರ ಘಟನೆಗಳು ಜರುಗದಂತೆ ಹಾಗೂ ತಪ್ಪು ಮಾಡಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು.
< previous
1
2
3
4
5
6
7
8
9
10
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ