• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡುಗೆ ಸಹಾಯಕಿ ಹುದ್ದೆ ನೇಮಕಕ್ಕೆ ₹50 ಸಾವಿರ ಬೇಡಿಕೆ

Jun 25 2024, 12:30 AM IST
ಮಹಿಳೆಯೊಬ್ಬರು ಅಡುಗೆ ತಯಾರಿಕಾ ಹುದ್ದೆಗೆ ಅರ್ಜಿ ಸಲ್ಲಿಸಿ ಆ ವಾರ್ಡ್‌ನ ಮಹಿಳಾ ಪಪಂ ಸದಸ್ಯೆಯ ಮನೆಗೆ ಹೋಗಿ, ನಾನು ಅಡುಗೆ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದು, ನನ್ನನ್ನು ಕೆಲಸಕ್ಕೆ ನೇಮಿಸಿ ಎಂದು ವಿನಂತಿಸಿದಾಗ, ₹50 ಸಾವಿರ ಹಣ ನೀಡಿದರೆ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಮಹಿಳಾ ಸದಸ್ಯೆ ಹೇಳಿ ಕಳುಹಿಸಿದ್ದಾರೆ.

ಅಡುಗೆ ವಿಚಾರಕ್ಕೆ ಬೈದಿದ್ದ ತಂದೆ: ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ

Jun 14 2024, 01:04 AM IST
ವೃತ್ತಿಯಲ್ಲಿ ಮಹದೇವಪ್ಪ ದಂಪತಿ ಟೈಲರಿಂಗ್ ಕೆಲಸ ಮಾಡುತ್ತಿದ್ದಾರೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಬಂದ ಪ್ರಿಯಾಂಕಾಳನ್ನು ಅಡುಗೆ ಮಾಡುವ ವಿಚಾರದಲ್ಲಿ ತಂದೆ ಮಹದೇವಪ್ಪ ಪ್ರಶ್ನಿಸಿ ಕಟು ಮಾತುಗಳಿಂದ ಬೈದಿದ್ದಾರೆ. ಇದರಿಂದ ಬೇಸತ್ತ ಪ್ರಿಯಾಂಕ ಡೆತ್ ನೋಟ್ ಬರೆದಿಟ್ಟು ಸಂಜೆ 6 ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಳು.

ಅಡುಗೆ ಮನೆಗೆ ನುಗ್ಗಿದ ಕಾಳಿಂಗ ಸರ್ಪ

May 25 2024, 12:47 AM IST
ನರಸಿಂಹರಾಜಪುರ: ತಾಲೂಕಿನ ಶೆಟ್ಟಿಕೊಪ್ಪದಲ್ಲಿ ಶುಕ್ರವಾರ ಸಂಜೆ 6.30ರ ಸಮಯದಲ್ಲಿ 12ಅಡಿ ಉದ್ದದ ಕಾಳಿಂಗ ಸರ್ಪ ಡಿ. ಮಂಜುನಾಥ ಗೌಡ ಎಂಬುವರ ಮನೆಯ ಅಡುಗೆ ಮನೆಗೆ ನುಗ್ಗಿ ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ನಡೆಯಿತು.

ಅಡುಗೆ ಎಣ್ಣೆ ಕಳ್ಳತನ ಪ್ರಕರಣದ ಪತ್ತೆ ಹಚ್ಚುವಲ್ಲಿ ಖಾಕಿ ಯಶಸ್ವಿ

May 18 2024, 12:31 AM IST
ಬಸವಕಲ್ಯಾಣದಲ್ಲಿ 16 ಲಕ್ಷಕ್ಕೂ ಅಧಿಕ ಮೌಲ್ಯದ ಪ್ರತಿಷ್ಠಿತ ಕಂಪನಿಯ ಅಡುಗೆ ಎಣ್ಣೆ, ಲಾರಿ ಹಾಗೂ ಆರೋಪಿಯನ್ನು ಪೊಲೀಸ್‌ರು ಬಂಧಿಸಿದರು.

ಪ್ರಧಾನಿ ಮೋದಿಗೆ ಕೈಯ್ಯಾರೆ ಅಡುಗೆ ಮಾಡುವೆ: ಮಮತಾ

May 15 2024, 01:38 AM IST
ತೇಜಸ್ವಿ ಯಾದವ್‌ ಕುಟುಕಿದ ಪ್ರಧಾನಿಗೆ ಟಾಂಗ್‌ ನೀಡಿದ ಮಮತಾ ತಾವೇ ಅಡುಗೆ ಮಾಡಿ ಬಡಿಸಿದರೂ ಪ್ರಧಾನಿ ಅದನ್ನು ತಿನ್ನಲು ಮೀನಮೇಷ ಎಣಿಸುತ್ತಾರೆ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ.

ಹರಿಮಂದಿರ್‌ ತಖ್ತ್‌ಗೆ ಭೇಟಿ ನೀಡಿ ಅಡುಗೆ ಮಾಡಿ ಬಡಿಸಿದ ಮೋದಿ

May 14 2024, 01:11 AM IST
ಗುರು ಗೋವಿಂದ ಸಿಂಗ್‌ ಅವರ ಜನ್ಮಸ್ಥಳವಾಗಿರುವ ಗುರುದ್ವಾರಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಮಂತ್ರಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ.

ಅಡುಗೆ ಕೆಲಸ ಮಾಡುವಾಕೆ ಪುತ್ರಗೆ 9ನೇ ರ್‍ಯಾಂಕ್

Apr 13 2024, 01:16 AM IST

 ಅವರಿವರ ಮನೆಯಲ್ಲಿ ಅಡುಗೆ ಮಾಡಿ ಜೀವನ ಸಾಗಿಸುತ್ತಿರುವ ಮಹಿಳೆ ಮಗ ವಿಜ್ಞಾನ ವಿಷಯದಲ್ಲಿ ರಾಜ್ಯಕ್ಕೆ 9ನೇ ರ್‍ಯಾಂಕ್ ಗಳಿಸಿದ್ದಾನೆ.  

ಮಹಿಳೆ ಅಡುಗೆ ಮನೆಗೆ ಸೀಮಿತ ಎಂಬುದು ಸಂಘದ ಸಂಸ್ಕೃತಿ

Apr 04 2024, 01:03 AM IST
ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಘನತೆ, ಗೌರವವಿದೆ. ಮನು ಸಂಸ್ಕೃತಿಯ ಆರ್‌ಎಸ್‌ಎಸ್‌, ಬಿಜೆಪಿಯವರು ಮಹಿಳೆಯು ಅಡುಗೆ ಮನೆಗೇ ಸೀಮಿತವೆಂಬ ಸಿದ್ಧಾಂತದಲ್ಲೇ ಬಂದಿದ್ದಾರೆ ಎಂದು ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ಅಡುಗೆ ಮನೆಯಿಂದ ಅಂತರಿಕ್ಷಕ್ಕೂ ಮಹಿಳೆ ಪ್ರವೇಶ

Apr 01 2024, 01:00 AM IST

  ಹೆಣ್ಣುಮಕ್ಕಳು ಅಡುಗೆ ಮಾಡೋಕಷ್ಟೇ ಲಾಯಕ್ಕು ಅಂದರೆ ಹೇಗೆ? ಹೆಣ್ಣುಮಕ್ಕಳು ರಾಕೆಟ್ ಉಡಾವಣೆ ಮಾಡುತ್ತಾರೆ, ಆಕಾಶದಲ್ಲೂ ಹಾರಾಡುತ್ತಾರೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ದಾವಣಗೆರೆಯಲ್ಲಿ ತೀಕ್ಷ್ಣವಾಗಿ ಉತ್ತರಿಸಿದರು.

ಅಡುಗೆ ಮಾಡೋಕೆ ಲಾಯಕ್ಕು ಅಂದೋರಿಗೆ ಫಲಿತಾಂಶವೇ ಉತ್ತರ

Mar 31 2024, 02:04 AM IST
ಮಾತನಾಡೋಕೆ ಬರಲ್ಲ, ಅಡುಗೆ ಮಾಡೋಕೆ ಲಾಯಕ್ಕು ಎಂಬುದಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕರಿಗೆ ಸರಿಯಾದ ಉತ್ತರ ನೀಡುವ ಮೂಲಕ ಹೆಣ್ಣು ಅಡುಗೆ ಮಾಡುವುದಕ್ಕಷ್ಟೇ ಅಲ್ಲ, ಸಂಸತ್ತಿನಲ್ಲಿ ಅಧಿಕಾರವನ್ನೂ ಮಾಡುತ್ತಾರೆ ಎಂಬುದನ್ನು ಸಾಬೀತುಪಡಿಸಲು ದಾವಣಗೆರೆ ಕ್ಷೇತ್ರದ ಫಲಿತಾಂಶ ಉತ್ತರವಾಗಬೇಕು ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved