ಸಾಹಿತ್ಯದ ಮೇಲಿನ ಅತ್ಯಾಚಾರ ನಿಲ್ಲಲಿ: ನರಹಳ್ಳಿ ಬಾಲಸುಬ್ರಹ್ಮಣ್ಯ
Nov 21 2024, 01:04 AM ISTಸಾಹಿತ್ಯ ಸಮ್ಮೇಳನಗಳಲ್ಲಿ ಸಾಹಿತಿಗಳು, ಲೇಖಕರಿಗೆ ಮೊದಲ ಪ್ರಾಶಸ್ತ್ಯವಿರಬೇಕು. ಆದರೆ, ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಸಾಹಿತಿಗಳು, ಲೇಖಕರನ್ನು ಬಿಟ್ಟು ಬೇರೆಯವರು ವಿಜೃಂಭಿಸುತ್ತಿದ್ದಾರೆ. ಮರಾಠಿ ಸಾಹಿತ್ಯ ಸಮ್ಮೇಳನಗಳಲ್ಲಿ ಸಾಹಿತಿಗಳನ್ನು ಹೊರತುಪಡಿಸಿ ಉಳಿದವರ್ಯಾರಿಗೂ ವೇದಿಕೆಯಲ್ಲಿ ಅವಕಾಶವಿರುವುದಿಲ್ಲ. ಮುಖ್ಯಮಂತ್ರಿಯಾದವರೇ ಕೆಳಗೆ ಕುಳಿತಿರುತ್ತಾರೆ.