• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯೆ ಅತ್ಯಾಚಾರ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Aug 21 2024, 12:30 AM IST
ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ತಾಲೂಕಿನ ವೈದ್ಯರು ಮತ್ತು ವಿವಿಧ ಸಂಘ-ಸಂಸ್ಥೆಗಳು ಪಟ್ಟಣದಲ್ಲಿ ಸೋಮವಾರ ರಾತ್ರಿ ಪಂಜಿನ ಮೆರವಣಿಗೆ, ಪ್ರತಿಭಟನೆ ನಡೆಸಿದರು.

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ದಲಿತ ನರ್ಸ್ ಮೇಲೆ ವೈದ್ಯರಿಂದ ಅತ್ಯಾಚಾರ : ಮೂವರು ಸೆರೆ

Aug 20 2024, 12:58 AM IST
ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ದಲಿತ ನರ್ಸ್ ಮೇಲೆ ವೈದ್ಯ ಅತ್ಯಾಚಾರ ಎಸಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಹೋದ್ಯೋಗಿ ನರ್ಸ್ ಮತ್ತು ವಾರ್ಡ್ ಬಾಯ್ ಸಹಕಾರದೊಂದಿಗೆ ವೈದ್ಯ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ ಖಂಡಿಸಿ ಪ್ರತಿಭಟನೆ

Aug 20 2024, 12:58 AM IST
ಕೊಲ್ಕತ್ತಾದಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಮೇಲಿನ ಹಲ್ಲೆ ಖಂಡಿಸಿ ದಾವಣಗೆರೆಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಕೋಲ್ಕತಾದ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಅತ್ಯಾಚಾರ - ಕೊಲೆ : ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ

Aug 20 2024, 12:48 AM IST

ಕೋಲ್ಕತಾದ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಧೋರಣೆಯನ್ನು ಪ್ರಶ್ನಿಸಿ ಕಲ್ಕತಾ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿತ್ತು.  

ಕೋಲ್ಕತಾ ವೈದ್ಯೆ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ, ಪ್ರತಿಭಟನೆ

Aug 20 2024, 12:48 AM IST
ಕೋಲ್ಕತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಮೇಲಿನ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ನೇತೃತ್ವದಲ್ಲಿ ನೂರಾರು ನರ್ಸಿಂಗ್ ವಿದ್ಯಾರ್ಥಿಗಳು ಬಳ್ಳಾರಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕೊಲ್ಕತ್ತಾ ಅತ್ಯಾಚಾರ ಖಂಡಿಸಿ ಕೆಎಂಸಿ ವಿದ್ಯಾರ್ಥಿಗಳ ಕ್ಯಾಂಡಲ್ ಮಾರ್ಚ್

Aug 20 2024, 12:48 AM IST
ಕೆಎಂಸಿಯ 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ಮೌನವಾಗಿ ಕೈಯಲ್ಲಿ ಕ್ಯಾಂಡಲ್ ಮತ್ತು ಖಂಡನಾ ಫಲಕಗಳನ್ನು ಹಿಡಿದು ನಡಿಗೆ ಮೂಲಕ, ಈ ಕ್ರೂರತೆಯ ವಿರುದ್ಧ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು.

ಬಂಗಾಳದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ : ಟಿಎಂಸಿ ಸಂಸದರಿಂದ ಜೀವ ಬೆದರಿಕೆ

Aug 20 2024, 12:48 AM IST
ಬಂಗಾಳದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಟಿಎಂಸಿ ಸಂಸದ ಅರೂಪ್ ಚಕ್ರವರ್ತಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಹಿಳಾ ವೈದ್ಯರು ತಮ್ಮ ಬಾಯ್‌ಫ್ರೆಂಡ್‌ಗಳನ್ನು ಭೇಟಿ ಮಾಡಲೆಂದೇ ಬಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಭ್ರೂಣಹತ್ಯೆ, ಅತ್ಯಾಚಾರ ವಿಚಾರಣೆಗೆ ಮಹಿಳಾ ನ್ಯಾಯಾಲಯ ಸ್ಥಾಪಿಸಿ: ಸುನಂದಾ ಜಯರಾಂ

Aug 20 2024, 12:48 AM IST
ಅತ್ಯಾಚಾರ, ಭ್ರೂಣ ಹತ್ಯೆಯಂತಹ ಪ್ರಕರಣಗಳು ಹೆಚ್ಚುತ್ತಿದ್ದರೂ ಆಳುವ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದು ಹೀಗೇ ಮುಂದುವರೆದರೆ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ .

ಅತ್ಯಾಚಾರ, ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

Aug 20 2024, 12:46 AM IST
ಕೋಲ್ಕತಾದಲ್ಲಿನ ಕಾರ್ಯನಿರತ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ವೈದ್ಯರಾದ ಡಾ. ರವೀಂದ್ರ ಕನಿಕೇರಿ ಹಾಗೂ ಡಾ. ಜಂಭುನಾಥ ಅವರು ಕಂಪ್ಲಿಯಲ್ಲಿ ಆಗ್ರಹಿಸಿದರು.

ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ

Aug 19 2024, 12:53 AM IST
, ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved