• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನವರು ಅಗತ್ಯ ಕಲೆ, ಸಂಸ್ಕೃತಿ ಮೈಗೂಡಿಸಿಕೊಳ್ಳುವಲ್ಲಿ ವಿಫಲ: ಆರ್.ಟಿ.ಒ ಅಧಿಕಾರಿ ಸಂಘದ ಮಲ್ಲಿಕಾರ್ಜುನ್

Nov 01 2025, 01:45 AM IST
ತಾಲೂಕಿನಲ್ಲಿ ರಂಗಭೂಮಿ ಚಟುವಟಿಕೆಗಳು ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿವೆ. ಇದರಿಂದ ಯುವ ಕಲಾವಿದರು ಹೊರ ಬರುತ್ತಿದ್ದಾರೆ. ಕೆಲವು ರಂಗಭೂಮಿ ಸಂಘಟಕರು ಎಲ್ಲಾ ನಾಟಕ ತಂಡದ ಕಲಾವಿದರನ್ನು ಒಗ್ಗೂಡಿಸಿ, ಪಟ್ಟಣದಲ್ಲಿ ಕಳೆದ ಹತ್ತಾರು ದಿನಗಳಿಂದ ನಾಟಕೋತ್ಸವದ ಹೆಸರಿನಲ್ಲಿ ನಾಟಕಗಳನ್ನು ಅಭಿನಯಿಸುತ್ತಾ ಕಲಾಭಿಮಾನಿಗಳಿಗೆ ನಾಟಕಗಳತ್ತ ಆಕರ್ಷಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.

ಮಗಳ ಮರಣ ಪತ್ರ ನೀಡಲು ಲಂಚ : ವ್ಯವಸ್ಥೆ ಮೇಲೆ ನಿವೃತ್ತ ಅಧಿಕಾರಿ ಕಿಡಿ

Oct 31 2025, 04:45 AM IST
ಅನಾರೋಗ್ಯ ಹಿನ್ನೆಲೆಯಲ್ಲಿ ಮೃತಪಟ್ಟ ತಮ್ಮ ಮಗಳ ಮೃತದೇಹ ಸಾಗಿಸಲು ಹಾಗೂ ಮರಣ ಪತ್ರ ನೀಡಲು ಜಿಬಿಎ ಹಾಗೂ ಪೊಲೀಸರು ಲಂಚ ಪಡೆದರು ಎಂದು ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ (ಬಿಪಿಸಿಎಲ್‌) ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಓ) ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ಮನವಿ ಸ್ವೀಕರಿಸದ ಕೆಪಿಟಿಸಿಎಲ್‌ ಅಧಿಕಾರಿ

Oct 08 2025, 01:01 AM IST
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ರೈತರು ಇಟ್ಟಗಿ ಕೆಪಿಟಿಸಿಎಲ್‌ ಕಚೇರಿಗೆ ಆಗಮಿಸಿ ಮನವಿ ಪತ್ರ ಸಲ್ಲಿಸಲು ಹೋದಾಗ ಮನವಿ ಸ್ವೀಕರಿಸದೇ ಬೇಜವಾಬ್ದಾರಿಯಿಂದ ವರ್ತಿಸಿದ ಕೆಪಿಟಿಸಿಎಲ್ ಕಾರ್ಯಪಾಲಕ ಎಂಜಿನಿಯರ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಗುಂಡಿಕ್ಕಿಕೊಂಡು ಹರ್ಯಾಣ ಐಪಿಎಸ್‌ ಅಧಿಕಾರಿ ಆತ್ಮ*ತ್ಯೆ

Oct 08 2025, 01:00 AM IST
ಹರ್ಯಾಣದ ಹಿರಿಯ ಪೊಲೀಸ್‌ ಅಧಿಕಾರಿ ವೈ. ಪೂರಣ್‌ ಕುಮಾರ್‌ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ತಮಗೆ ತಾವೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮತ್ತೆ ಶಾರುಖ್‌ ಪುತ್ರ ವರ್ಸಸ್‌ ಡ್ರಗ್ಸ್‌ ಅಧಿಕಾರಿ ವಾರ್‌!

Sep 26 2025, 01:03 AM IST
4 ವರ್ಷಗಳ ಹಿಂದೆ ಮಾದಕ ವಸ್ತು ಹೊಂದಿದ್ದ ಆರೋಪದಲ್ಲಿ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್ ಖಾನ್‌ ಬಂಧಿಸಿ ಭಾರೀ ಸುದ್ದಿಯಾಗಿದ್ದ ಐಆರ್‌ಎಸ್‌ ಅಧಿಕಾರಿ ಸಮೀರ್‌ ವಾಂಖೆಡೆ ಇದೀಗ ಮತ್ತೆ ಕಿಂಗ್‌ ಖಾನ್‌ ಕುಟುಂಬದ ವಿರುದ್ಧ ಸಮರ ಸಾರಿದ್ದಾರೆ.

ಮಹಿಳೆಯ 10 ಗ್ರಾಂ ಚಿನ್ನದ ಸರ ಮರಳಿಸಿದ ಸಾರಿಗೆ ಅಧಿಕಾರಿ

Sep 12 2025, 01:00 AM IST
ಮಹಾಲಿಂಗಪುರ ನಗರದ ಬಸ್ ನಿಲ್ದಾಣದಲ್ಲಿ ಮಹಿಳೆ ಕಳೆದುಕೊಂಡಿದ್ದ ಸಿಕ್ಕ 10 ಗ್ರಾಂ ಚಿನ್ನದ ಸರವನ್ನು ವಾರಸುದಾರರಿಗೆ ಮರಳಿಸುವ ಮೂಲಕ ಮಹಾಲಿಂಗಪುರ ಬಸ್‌ ನಿಲ್ದಾಣದ ನಿಯಂತ್ರಣಾಧಿಕಾರಿ ಎಸ್‌.ಪಿ. ಜಂಬಗಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಗ್ರಾಮದ ಅಭಿವೃದ್ಧಿಗಳಿಗಿಲ್ಲ ಅಧಿಕಾರಿ

Sep 10 2025, 01:05 AM IST
ರಾಜ್ಯದಲ್ಲೇ ಅತೀ ದೊಡ್ಡ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗಡಿಜಿಲ್ಲೆ ಬೆಳಗಾವಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಖಾಲಿಯಿರುವುದರಿಂದ ಗ್ರಾಮದ ಅಭಿವೃದ್ಧಿ ತೊಡಕಾಗಿದ್ದು, ಹಲವು ಸಮಸ್ಯೆಗಳು ಉದ್ಭವಿಸಿವೆ.

ಲಂಚ: ಲೋಕಾಯುಕ್ತ ಗಾಳಕ್ಕೆ ಬಿದ್ದ ಸಹಕಾರ ಅಧಿಕಾರಿ

Sep 03 2025, 01:00 AM IST
ನಂದಿನಿ ಹಾಲು ಒಕ್ಕೂಟ ಸಹಕಾರ ಸಂಘದ ಆಡಳಿತ ಮಂಡಳಿ ರಚಿಸಲು ಚುನಾವಣೆ ದಿನಾಂಕ ನಿಗದಿಪಡಿಸಲು ₹5 ಸಾವಿರಕ್ಕೆ ಬೇಡಿಕೆಯಿಟ್ಟು, ₹3 ಸಾವಿರ ಲಂಚದ ಹಣ ಪಡೆಯುತ್ತಿದ್ದ ವೇಳೆ ಸಹಕಾರ ಸಂಘಗಳ ಸಿಡಿಒ ಅಧಿಕಾರಿ ಲೋಕಾಯುಕ್ತರ ಗಾಳಕ್ಕೆ ಸಿಕ್ಕಿ ಬಿದ್ದಿದ್ದಾರೆ.

ಜನಪ್ರತಿನಿಧಿಗಳು, ಅಧಿಕಾರಿ ಒಟ್ಟಿಗೆ ಸೇರಿ ಸಮಸ್ಯೆ ಬಗೆಹರಿಸಬೇಕು: ಕೋಟಾ ಶ್ರೀನಿವಾಸ್‌ ಪೂಜಾರಿ

Aug 30 2025, 01:00 AM IST
ಚಿಕ್ಕಮಗಳೂರುಸಮಸ್ಯೆ ಪರಿಹಾರ ಮಾಡುವಾಗ ಸಮಸ್ಯೆ ಸೃಷ್ಠಿ ಮಾಡುವವರೂ ಜೊತೆಗಿರಬೇಕು. ಇಲ್ಲದಿದ್ದಲ್ಲಿ ಸಮಸ್ಯೆ ಪರಿಹಾರವಾಗುವುದಿಲ್ಲ. ಮಲೆನಾಡಿನಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳಲ್ಲಿ ಕೆಲವು ಕೇಂದ್ರ, ಇನ್ನು ಕೆಲವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಹೀಗಾಗಿ ರಾಜ್ಯ, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಮುಂದಿನ ಪೀಳಿಗೆಗೆ ಇಲ್ಲಿನ ಸಮಸ್ಯೆ ಇರದಂತೆ ನೋಡಿಕೊಳ್ಳಬೇಕು ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಗಿರೀಶ ಮಟ್ಟೆಣ್ಣವರ್ ಪರಿಚಯಿಸಿದ ಮಾನವ ಹಕ್ಕುಗಳ ಅಧಿಕಾರಿ, ರೌಡಿಶೀಟರ್!

Aug 26 2025, 01:05 AM IST
ಧರ್ಮಸ್ಥಳ ಪ್ರಕರಣ ಕುರಿತಾಗಿ ವಿಡಿಯೋ ನೋಡಿದ್ದೇನೆ. ಈ ವ್ಯಕ್ತಿಯನ್ನು ಮಾನವ ಹಕ್ಕು ಅಧಿಕಾರಿ ಎಂದು ಹೇಳಲಾಗಿದೆ. ಆತ ಮಾನವ ಹಕ್ಕು ಅಧಿಕಾರಿ ಅಲ್ಲ, ಅವನು ಹುಬ್ಬಳ್ಳಿಯ ರೌಡಿಶೀಟರ್ ಮದನ್ ಬುಗಡಿ. ಕಳೆದ ಡಿಸೆಂಬರ್‌ನಲ್ಲಿ ಮದನ್ ರೌಡಿ ಪರೇಡ್‌ನಲ್ಲಿ ಭಾಗಿಯಾಗಿದ್ದ. ಆತನ ವಿರುದ್ಧ ಕೊಲೆ ಸೇರಿ ಒಟ್ಟು 7 ಪ್ರಕರಣಗಳು ದಾಖಲಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 27
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved