ಐಪಿಎಸ್ ಅಧಿಕಾರಿ ಅಮಾನತಿಗೆ ಜೆಡಿಎಸ್ ಆಗ್ರಹ
Oct 02 2024, 01:09 AM ISTಕನ್ನಡಪ್ರಭ ವಾರ್ತೆ ವಿಜಯಪುರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಐಪಿಎಸ್ ಅಧಿಕಾರಿ ಚಂದ್ರಶೇಖರ ಅವರು ಬಳಸಿದ ಅವಹೇಳನಕಾರಿ ಪದ ಬಳಕೆ ಖಂಡಿಸಿ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ನಿಂದ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.