• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿ, ಸಹಾಯಕರ ಮುಷ್ಕರ

Sep 28 2024, 01:15 AM IST
ಗ್ರಾಮ ಆಡಳಿತ ಅಧಿಕಾರಿಗಳ ಹಾಗೂ ಗ್ರಾಮ ಸಹಾಯಕರ ಕುಂದುಕೊರತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರ ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಗ್ರಾಮಾಡಳಿತ ಅಧಿಕಾರಿ ಹುದ್ದೆಗೆ ತಾಂತ್ರಿಕ ಹುದ್ದೆ ವೇತನ ನಿಗದಿ ಮಾಡಿ

Sep 27 2024, 01:24 AM IST
ಹೊಸಕೋಟೆ: ಗ್ರಾಮಾಡಳಿತ ಅಧಿಕಾರಿಗಳ ಹುದ್ದೆಗೆ, ತಾಂತ್ರಿಕ ಹುದ್ದೆಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು ಎಂದು ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ನ್ಯಾನಮೂರ್ತಿ ತಿಳಿಸಿದರು.

ಸರ್ಕಾರಿ ಕಚೇರಿಯಲ್ಲಿ ಅಧಿಕಾರಿ ಹುಟ್ಟುಹಬ್ಬ ಆಚರಣೆ

Sep 27 2024, 01:18 AM IST
ಸರ್ಕಾರಿ ಕಚೇರಿಗಳಲ್ಲಿ ಜನ್ಮದಿನಾಚರಣೆ ನಿಷೇಧ ಇದ್ದರೂ ಬೆಳಗಾವಿಯ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಯೊಬ್ಬರು ಕಚೇರಿಯಲ್ಲಿಯೇ ಕೇಕ್‌ ಕತ್ತರಿಸಿ ತಮ್ಮ ಜನ್ಮದಿನ ಆಚರಿಸಿಕೊಂಡಿರುವುದು ಈಗ ವಿವಾದಕ್ಕೆಡೆ ಮಾಡಿಕೊಟ್ಟಿದೆ.

ಕ್ರಿಯಾಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಬಳಕೆ ಉತ್ತೇಜಿಸಿ: ಶಿಶು ಅಭಿವೃದ್ಧಿ ಅಧಿಕಾರಿ ಸಕಲೇಶ್ವರ್

Sep 26 2024, 10:20 AM IST
ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಬಳಕೆಯನ್ನು ಉತ್ತೇಜಿಸಬೇಕು ಎಂದು ಶಿಶು ಅಭಿವೃದ್ಧಿ ಅಧಿಕಾರಿ ಸಕಲೇಶ್ವರ್ ಹೇಳಿದರು. ಯಳಂದೂರಿನಲ್ಲಿ ಮಾತೃ ವಂದನ ಸಪ್ತಾಹ ಹಾಗೂ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಕಿ ಉಳಿದೋರಿಗೂ ಗ್ಯಾರಂಟಿ ಕೊಡಿಸಲು ಗ್ರಾಪಂ ಮಟ್ಟದಲ್ಲಿ ನೋಡಲ್‌ ಅಧಿಕಾರಿ

Sep 19 2024, 01:54 AM IST
ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವುದು ನಮ್ಮ ಗುರಿ. ಆದರೆ ಯಾರಿಗೆ ಈ ಯೋಜನೆಗಳ ಅಗತ್ಯವಿಲ್ಲ ಅನಿಸುತ್ತದೆಯೋ ಅಂಥವರು ಸ್ವಯಂ ಪ್ರೇರಣೆಯಿಂದ ಯೋಜನೆಯಿಂದ ವಾಪಸಾಲು ಅವಕಾಶ ಕಲ್ಪಿಸುವ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಳಿ ಮಾತುಕತೆ ನಡೆಸಲಾಗುವುದು ಎಂದು ಪುಷ್ಪಾ ಅಮರನಾಥ್‌ ತಿಳಿಸಿದರು.

ಸುರಪುರ, ಹುಣಸಗಿ ಅಭಿವೃದ್ಧಿಗೆ ಪ್ರತಿಯೊಬ್ಬ ಅಧಿಕಾರಿ ಮುತುವರ್ಜಿ ವಹಿಸಿ: ಶಾಸಕ ಆರ್‌ವಿಎನ್‌

Sep 15 2024, 01:53 AM IST
ಸುರಪುರ ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ಶಾಸಕ ರಾಜಾ ವೇಣುಗೋಪಾಲ ನಾಯಕ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು.

ಟೆನ್ನಿಸ್‌: ಪಾಲಿಕೆ ಅಧಿಕಾರಿ ನಾಯಕ ರಾಷ್ಟ್ರಮಟ್ಟಕ್ಕೆ ಆಯ್ಕೆ

Sep 11 2024, 01:01 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಬಿ.ಟಿ.ನಾಯಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿ ಲಾನ್ ಟೆನ್ನಿಸ್ ಸಿಂಗಲ್ಸ್ ಓಪನ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುವ ಪಾಲಿಕೆ ಅಧಿಕಾರಿ ಬಿ.ಟಿ.ನಾಯಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.

ಪ್ರತಿ 4 ಕಿ.ಮೀಗೆ ಒಬ್ಬರಂತೆ ನೋಡಲ್ ಅಧಿಕಾರಿ ನೇಮಕ: ಶಾಸಕ ರಮೇಶ ಬಂಡಿಸಿದ್ದೇಗೌಡ

Sep 10 2024, 01:43 AM IST
ಶ್ರೀರಂಗಪಟ್ಟಣದಲ್ಲಿ ಸೆ.20 ರಂದು ಆಚರಿಸಲಿರುವ ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿ ನೇಮಕ ಮಾಡಿದ್ದು, ಸ್ಥಳೀಯ ಇಲಾಖೆಗೆ ಒಬ್ಬರಂತೆ ಪ್ರತಿ 4 ಕಿ.ಮೀಗೆ ಒಬ್ಬರಂತೆ ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗುತ್ತದೆ.

ತಮ್ಮ ಡೀಸಿ ಹುದ್ದೆಗೆ ರಾಜೀನಾಮೆ ಕಾರಣ ಬಿಚ್ಚಿಟ್ಟ ಮಾಜಿ ಐಎಸ್ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌

Sep 04 2024, 01:45 AM IST
ಇಸ್ಲಾಂ, ಕ್ರಿಶ್ಚಿಯನ್‌ರ ಸೇವೆಯನ್ನೇ ಮತಾಂತರ ಎಂದು ಬಿಂಬಿಸಿ ಜನತೆಯ ನಂಬಿಕೆ, ಧೈರ್ಯ ಕುಸಿಯುವಂತೆ ಮಾಡುವ ಸಂಘಟನೆಗಳನ್ನು ದೂರ ಇರಿಸಬೇಕು. ಧರ್ಮ, ಅಪನಂಬಿಕೆಗಳನ್ನು ಹೋಗಲಾಡಿಸಲು ಮುಂದಾಗಬೇಕು ಎಂದರು.

ವಿಜಯನಗರ ಫುಡ್‌ಸ್ಟ್ರೀಟ್‌ಗೆ ಆಹಾರ ಸುರಕ್ಷತಾ ನಿಗಮದ ಅಧಿಕಾರಿ ಶ್ರೀನಿವಾಸ್ ನೇತೃತ್ವದಲ್ಲಿ ದಾಳಿ

Aug 29 2024, 02:01 AM IST
ಇಲ್ಲಿನ ವಿಜಯನಗರದ ಫುಡ್‌ ಸ್ಟ್ರೀಟ್‌ನಲ್ಲಿ ಆಹಾರ ತಯಾರಕ ಅಂಗಡಿ, ಮಳಿಗೆಗಳ ಮೇಲೆ ಆಹಾರ ಸುರಕ್ಷತಾ ನಿಗಮದ ಅಧಿಕಾರಿಗಳು ದಾಳಿ ನಡೆಸಿ ಸ್ವಚ್ಛತೆ ಪರಿಶೀಲಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 24
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved