• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂದಿನ ಎರಡ್ಮೂರು ದಿನ ಅರೇಂಜ್ ಅಲರ್ಟ್ : ಬಿಬಿಎಂಪಿ ಎಲ್ಲ ಅಧಿಕಾರಿ, ಸಿಬ್ಬಂದಿ ಸನ್ನದ್ಧರಾಗಿ: ತುಷಾರ್‌ ಗಿರಿನಾಥ್

Oct 16 2024, 01:30 AM IST
ನಿರಂತರ ಮಳೆ ಸುರಿಯುತ್ತಿದ್ದು, ಮುಂದಿನ ಎರಡ್ಮೂರು ದಿನ ಅರೇಂಜ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸನ್ನದ್ಧರಾಗಿ ಕಾರ್ಯನಿರ್ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಉಡುಪಿ ಕೃಷ್ಣನ ವಿಶೇಷ ದರ್ಶನ ಪಡೆದ ಕೇಂದ್ರ ಸರ್ಕಾರದ ನಕಲಿ ಅಧಿಕಾರಿ!

Oct 11 2024, 11:50 PM IST
ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ದೇವರ ವಿಶೇಷ ದರ್ಶನದ ಸೌಲಭ್ಯ ಪಡೆದ ವ್ಯಕ್ತಿಯ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿದ್ಯಾರ್ಥಿಗಳು ತಮ್ಮಲ್ಲಿರುವ ಸ್ಫೂರ್ತಿಯ ತಾವೇ ಎಚ್ಚರಿಸಿಕೊಳ್ಳಬೇಕು: ಕ್ಷೇತ್ರ ಪ್ರಚಾರ ಅಧಿಕಾರಿ ಎಸ್.ಟಿ. ಶೃತಿ

Oct 09 2024, 01:30 AM IST
ವಿದ್ಯಾರ್ಥಿಗಳು ತಮ್ಮಲ್ಲಿರುವ ಸ್ಫೂರ್ತಿಯನ್ನು ತಾವೇ ಎಚ್ಚರಿಸಿಕೊಳ್ಳುವ ಗುಣ ಬೆಳೆಸಿಕೊಂಡರೇ ಮುಂದೆ ಹೆಚ್ಚಿನ ಸಾಧನೆ ಮಾಡುವ ಅವಕಾಶ ಸಿಗುತ್ತದೆ ಎಂದು ಭಾರತ ಮತ್ತು ಪ್ರಚಾರ ಸಚಿವಾಲಯ ಮೈಸೂರಿನ ಕ್ಷೇತ್ರ ಪ್ರಚಾರ ಅಧಿಕಾರಿ ಎಸ್.ಟಿ. ಶೃತಿ ತಿಳಿಸಿದರು. ಹಾಸನದಲ್ಲಿ ದೇವಾಂಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆದಾಯಕ್ಕಿಂತ ಶೇ.578 ಅಕ್ರಮ ಆಸ್ತಿ: ಪಾಲಿಕೆ ಅಧಿಕಾರಿ ಸಸ್ಪೆಂಡ್‌

Oct 09 2024, 01:30 AM IST
ಆದಾಯಕ್ಕಿಂತ 578% ಅಧಿಕ ಆಸ್ತಿ ಮಾಡಿದ್ದ ಬಿಬಿಎಂಪಿ ಕಂದಾಯ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ರಾಮನಗರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಯ ಅನಿರ್ದಿಷ್ಟಾವಧಿ ಧರಣಿ

Oct 08 2024, 01:11 AM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ಪದಾಧಿಕಾರಿಗಳು ಸೋಮವಾರದಿಂದ ರಾಮನಗರದಲ್ಲಿ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

₹5 ಸಾವಿರ ಲಂಚ ಪಡೆವಾಗ ಸಿಕ್ಕಿಬಿದ್ದ ಅಧಿಕಾರಿ

Oct 02 2024, 01:14 AM IST
ಮರಳಿ ಕೆಲಸಕ್ಕೆ ತೆಗೆದುಕೊಳ್ಳಲು ಲಂಚದ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದಾಗ ಬಾಗಲಕೋಟೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ರಾಜಶ್ರೀ ಪೋಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

ಐಪಿಎಸ್ ಅಧಿಕಾರಿ ಎಮ.ಚಂದ್ರಶೇಖರ್‌ ಅಮಾನತಿಗೆ ಜೆಡಿಎಸ್‌ ಆಗ್ರಹ

Oct 02 2024, 01:12 AM IST
ಚಿಂಚೋಳಿಯಲ್ಲಿ ಅಧಿಕಾರಿ ಎಮ.ಚಂದ್ರಶೇಖರರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ತಾಲೂಕು ಜೆಡಿಎಸ್ ಮುಖಂಡರು ಮನವಿ ಸಲ್ಲಿಸಿದರು.

ಐಪಿಎಸ್‌ ಅಧಿಕಾರಿ ಅಮಾನತಿಗೆ ಜೆಡಿಎಸ್‌ ಆಗ್ರಹ

Oct 02 2024, 01:09 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಐಪಿಎಸ್ ಅಧಿಕಾರಿ ಚಂದ್ರಶೇಖರ ಅವರು ಬಳಸಿದ ಅವಹೇಳನಕಾರಿ ಪದ ಬಳಕೆ ಖಂಡಿಸಿ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್‌ನಿಂದ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಿಗ ಐಎಎಸ್‌ ಅಧಿಕಾರಿ ತೇಜಸ್ವಿ ಪ್ರಯತ್ನದಿಂದ ಜಲಜೀವನ್‌ ಮಿಷನ್‌ಗೆ ಅಂತಾರಾಷ್ಟ್ರೀಯ ಮನ್ನಣೆ

Oct 02 2024, 01:09 AM IST
ಜಲಜೀವನ ಯೋಜನೆ ಮಧ್ಯಪ್ರದೇಶದಲ್ಲಿ ಸಮರ್ಪಕವಾಗಿ ಜಾರಿಯಾದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಜತೆಗೆ ಅಂತಾರಾಷ್ಟ್ರೀಯ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮಾನ್ಯತೆ ಪಡೆದುಕೊಂಡಿದೆ.

ಉಗ್ರಾಣದ ಕಡಲೆ, ಹೆಸರು ಚೀಲಗಳು ಪತ್ತೆ: ಅಧಿಕಾರಿ ಬಂಧನ

Oct 01 2024, 01:30 AM IST
ಕೆಲವೇ ದಿನಗಳಲ್ಲಿ ಆರೋಪಿ ಅಧಿಕಾರಿಯನ್ನು ಬಂಧಿಸಲಾಗಿದ್ದು, ಆತನ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 26
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved