ಇರುವುದೊಂದೇ ಹುದ್ದೆ, ಅದಕ್ಕೆ ಇಬ್ಬರು ಅಧಿಕಾರಿಗಳ ಕಿತ್ತಾಟ. ಯಾರ ಮಾತಿಗೆ ಮಣೆ ಹಾಕಬೇಕು ಎನ್ನುವುದು ಸಿಬ್ಬಂದಿಗೆ ಗೊಂದಲ!.ಇಂಡಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಇಬ್ಬರು ಅಧಿಕಾರಿಗಳ ನಡುವೆ ನಡೆಯುತ್ತಿರುವ ಜಟಾಪಟಿ
ತುಂಗಭದ್ರಾ ಮಂಡಳಿಯಲ್ಲಿ (ಟಿಬಿ ಬೋರ್ಡ್) ಆಂಧ್ರಪ್ರದೇಶ ಹಿತ ಕಾಪಾಡುವ ಕಾರ್ಯ ನಡೆಯುತ್ತಿದ್ದು, ಇದನ್ನು ತಪ್ಪಿಸಲು ಕರ್ನಾಟಕದ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಎಂಜಿನಿಯರ್ ಅವರನ್ನು ಮಂಡಳಿಯಲ್ಲಿ ಕಾಯಂ ಅಧಿಕಾರಿಯನ್ನಾಗಿ ನಿಯೋಜನೆಗೆ ರಾಜ್ಯ ಸರ್ಕಾರ ಬೋರ್ಡ್ ಮೇಲೆ ಒತ್ತಡ ಹೇರಲಿ ಎಂಬ ಕೂಗು ಎದ್ದಿದೆ.
ಅಧಿಕಾರಿಗಳು ಹಾಗೂ ರಾಜಕಾರಣಿಗಳ ನಿರ್ಲಕ್ಷ್ಯದಿಂದ ಪ್ರತಿಬಾರಿ ಕೊಡೇಕಲ್ ಬಳಿ ಬಸವಸಾಗರ ಜಲಾಶಯ ಭರ್ತಿಯಾದಾಗ ಹೆಚ್ಚುವರಿ ನೀರು ವ್ಯರ್ಥವಾಗುತ್ತಲೇ ಇದೆ. ನೀರಿನ ಕ್ರೂಢಿಕರಣ ಸಮಸ್ಯೆ ಇರುವುದರಿಂದ 2ನೇ ಬೆಳೆಗೆ ಜಲಾಶಯದ ನೀರು ಸಮರ್ಪಕವಾಗಿ ಸಾಕಾಗುತ್ತಿಲ್ಲ.
ಕೋಟ್ಯಂತರ ರುಪಾಯಿ ಪಡೆದು ವಂಚಿಸಿದ ಆರೋಪದಡಿ ನಿವೃತ್ತ ಬ್ಯಾಂಕ್ ಅಧಿಕಾರಿ ಸೇರಿ ಏಳು ಮಂದಿ ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.