ಟೆನ್ನಿಸ್: ಪಾಲಿಕೆ ಅಧಿಕಾರಿ ನಾಯಕ ರಾಷ್ಟ್ರಮಟ್ಟಕ್ಕೆ ಆಯ್ಕೆ
Sep 11 2024, 01:01 AM ISTಕನ್ನಡಪ್ರಭ ವಾರ್ತೆ ವಿಜಯಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಬಿ.ಟಿ.ನಾಯಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿ ಲಾನ್ ಟೆನ್ನಿಸ್ ಸಿಂಗಲ್ಸ್ ಓಪನ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುವ ಪಾಲಿಕೆ ಅಧಿಕಾರಿ ಬಿ.ಟಿ.ನಾಯಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.