• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು- ಬೆಂಗಳೂರು ಪ್ಯಾಸೆಂಜರ್‌ ರೈಲು ಶುರು : ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆ

Aug 09 2024, 12:52 AM IST
ಈ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೈಲುಗಳು ಓಡಾಟಕ್ಕೆ ಮುಕ್ತವಾಗಿದೆ ಎಂದು ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬರೇಗಾರ ಸೇವೆಯಿಂದ ವಜಾ

Aug 05 2024, 12:42 AM IST
ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ನೇಮಕವಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ಬರೇಗಾರ ಅವರನ್ನು ಸೇವೆಯಿಂದ ವಜಾಗೊಳಿಸಿ ತೋಟಗಾರಿಕಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಅಧಿಕಾರಿ-ಸಿಬ್ಬಂದಿ ಕರ್ತವ್ಯಲೋಪ ವಿರುದ್ಧ ಗಮನಕ್ಕೆ ತನ್ನಿ

Aug 05 2024, 12:32 AM IST
ಚನ್ನಗಿರಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮಾಜ ಜವಾಬ್ದಾರಿಯುತ ನಾಗರಿಕರು ಕೈ ಜೋಡಿಸಬೇಕಾಗಿದೆ. ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಆಗಾಗ್ಗೆ ಮಾಹಿತಿಯನ್ನು ನೀಡಬೇಕು. ಆ ಮೂಲಕ ಸಮಾಜಘಾತುಕ ದುಷ್ಟಶಕ್ತಿಗಳನ್ನು ಮಟ್ಟಹಾಕಲು ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.

ವಯನಾಡು ತಾತ್ಕಾಲಿಕ ಸೇತುವೆಗೆ ಮಹಿಳಾ ಅಧಿಕಾರಿ ನೇತೃತ್ವ : ಪ್ರವಾಹಕ್ಕ ಸೇತುವೆ ಕೊಚ್ಚಿಹೋಗಿದ್ದ ಹಳೆ ಸೇತುವೆ

Aug 03 2024, 12:33 AM IST
ಚೂರಲ್‌ಮಲೆಯಲ್ಲಿ ಭೂಕುಸಿತ, ಪ್ರವಾಹಕ್ಕ ಸೇತುವೆ ಕೊಚ್ಚಿಹೋಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಸೇನೆ ತಾತ್ಕಾಲಿಕ ಸೇತುವೆಯೊಂದನ್ನು ನಿರ್ಮಿಸಿದೆ.

ತಾಯಿಯ ಎದೆಹಾಲು ಮಗುವಿಗೆ ಅಮೃತ: ಆರೋಗ್ಯ ಅಧಿಕಾರಿ ಡಾ.ರಮೇಶ್ ಬಾಬು

Aug 02 2024, 12:53 AM IST
ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು ಮುಖ್ಯವಾಗಿರುವುದರಿಂದ ತಾಯಂದಿರ ಸ್ತನಪಾನದ ಪ್ರಾಮುಖ್ಯತೆಯನ್ನು ಉತ್ತೇಜಿಸುತ್ತದೆ ಮತ್ತು ಪ್ರಪಂಚದಾದ್ಯಂತ ಮಹಿಳೆಯರಿಗೆ ತಮ್ಮ ಶಿಶುಗಳಿಗೆ ನಿರ್ದಿಷ್ಟ ಅವಧಿಯವರೆಗೆ ಹಾಲುಣಿಸಲು ಪ್ರೋತ್ಸಾಹಿಸುವ ಉದ್ದೇಶವನ್ನು ಈ ದಿನವೂ ಹೊಂದಿದೆ.

ಅಧಿಕಾರ ದುರ್ಬಳಕೆ ಮಾಡಿ ದರ್ಪ ಮೆರೆದಿದ್ದ ವಿವಾದಿತ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ವಜಾ

Aug 01 2024, 12:16 AM IST
ಕಾಯಂ ನೇಮಕಾತಿಗೂ ಮೊದಲೇ ಅಧಿಕಾರ ದುರ್ಬಳಕೆ ಮಾಡಿ ದರ್ಪ ಮೆರೆದಿದ್ದಲ್ಲದೆ, ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ನೇಮಕ ಆಗಿದ್ದಕ್ಕೆ ಸುದ್ದಿಯಾಗಿದ್ದ ಮಹಾರಾಷ್ಟ್ರದ ವಿವಾದಿತ ಪ್ರೊಬೆಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ಕೇಂದ್ರೀಯ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಕೊನೆಗೂ ವಜಾಗೊಳಿಸಿದೆ.

ನಕಲಿ ಸಿಬಿಐ ಅಧಿಕಾರಿ ಬಂಧನ

Jul 31 2024, 01:05 AM IST
ಬೆಳಗಾವಿ: ನಿರುದ್ಯೋಗಿಗಳಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರುಪಾಯಿ ಪಡೆದು ಪಂಗನಾಮ ಹಾಕಿದ ಖತರನಾಕ್ ನಕಲಿ ಸಿಬಿಐ ಅಧಿಕಾರಿಯನ್ನು ಮಾಳಮಾರುತಿ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸರ್ಕಾರಿ ಅಧಿಕಾರಿ, ಸಿಬ್ಬಂದಿಗೆ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್

Jul 31 2024, 01:01 AM IST
ಕಾವೇರಿ ಹಾಗೂ ಹೇಮಾವತಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ನದಿಗಳ ಪಾತ್ರದಲ್ಲಿ ಬರುವ ಗ್ರಾಮ ಪಂಚಾಯ್ತಿಗಳಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಈಗಾಗಲೇ ಸೂಚಿಸಲಾಗಿದ್ದು, ಅದರಂತೆ ಪ್ರವಾಹ ಪರಿಸ್ಥಿತಿ ಕಡಿಮೆಯಾಗುವವರೆಗೂ ಸಹ ನದಿ ಪಾತ್ರದ ಗ್ರಾಮ ಪಂಚಾಯ್ತಿಗಳಲ್ಲಿ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಿ.

ಬಂಜಾರಾ ಸಮಾಜ ನಿಂದಿಸಿದ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ

Jul 30 2024, 12:45 AM IST
ಓರ್ವ ಅಧಿಕಾರಿ ಬಂಜಾರಾ ಸಮಾಜಕ್ಕೆ ನಿಂದನೆ ಮಾಡಿದ್ದಾನೆ. ಸರ್ಕಾರಿ ಅಧಿಕಾರಿ ಜಾತಿ ನಿಂದನೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ? ಇದರಿಂದ ನಮ್ಮ ಸಮಾಜದ ಜನರ ಮನಸ್ಸಿಗೆ ನೋವಾಗಿದೆ. ಆತನ ಮೇಲೆ ಕಾನೂನು ರೀತಿಯಲ್ಲಿ ಶಿಕ್ಷೆ ಆಗಬೇಕಿದೆ ಎಂದು ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಜಿಲ್ಲಾಧ್ಯಕ್ಷ ರಾಜು ಜಾಧವ್‌ ಆಗ್ರಹಿಸಿದರು.

ಐಎಎಸ್‌ ಅಧಿಕಾರಿ ಆಗುವ ಕನಸು ಕಂಡಿದ್ದ ಮೂವರ ಜೀವಕ್ಕೆ ಎರವಾದ ಕಟ್ಟಡ ನಿಯಮ ಉಲ್ಲಂಘನೆ

Jul 29 2024, 12:47 AM IST
ದಿಲ್ಲಿಯ ರಾವ್ಸ್‌ ಐಎಎಸ್ ಕೋಚಿಂಗ್‌ ಸೆಂಟರ್‌ ನೆಲಮಾಳಿಗೆಯಲ್ಲಿ ಮೂವರು ಐಎಎಸ್‌ ಆಕಾಂಕ್ಷಿಗಳು ಪ್ರವಾಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಕ್ಕೆ ಸೆಂಟರ್‌ ಆಡಳಿತ ಮಂಡಳಿಯ ದಿವ್ಯ ನಿರ್ಲಕ್ಷ್ಯವೇ ಕಾರಣ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 24
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved