ಬಾಕಿ ಉಳಿದೋರಿಗೂ ಗ್ಯಾರಂಟಿ ಕೊಡಿಸಲು ಗ್ರಾಪಂ ಮಟ್ಟದಲ್ಲಿ ನೋಡಲ್ ಅಧಿಕಾರಿ
Sep 19 2024, 01:54 AM ISTಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವುದು ನಮ್ಮ ಗುರಿ. ಆದರೆ ಯಾರಿಗೆ ಈ ಯೋಜನೆಗಳ ಅಗತ್ಯವಿಲ್ಲ ಅನಿಸುತ್ತದೆಯೋ ಅಂಥವರು ಸ್ವಯಂ ಪ್ರೇರಣೆಯಿಂದ ಯೋಜನೆಯಿಂದ ವಾಪಸಾಲು ಅವಕಾಶ ಕಲ್ಪಿಸುವ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಳಿ ಮಾತುಕತೆ ನಡೆಸಲಾಗುವುದು ಎಂದು ಪುಷ್ಪಾ ಅಮರನಾಥ್ ತಿಳಿಸಿದರು.