• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಗದ ಸೌಲಭ್ಯ: ನಿವೃತ್ತ ಅಧಿಕಾರಿ ನೇಣು

Aug 11 2024, 01:30 AM IST
ನಿವೃತ್ತಿ ಬಳಿಕ ತಮಗೆ ಸಿಗಬೇಕಾದ ಸೌಲಭ್ಯಗಳಿಗೆ ಇಲಾಖೆ ತಡೆ ನೀಡಿದ್ದರಿಂದ ಜಿಗುಪ್ಸೆಗೊಂಡು ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೇಜಿ ಗಟ್ಟಲೇ ಚಿನ್ನದ ಆಮಿಷವೊಡ್ಡಿ ವಂಚನೆ! ಬ್ಯಾಂಕ್‌ ಅಧಿಕಾರಿ ಸೇರಿ ಏಳು ಮಂದಿ ಆರೋಪಿಗಳು ಅರೆಸ್ಟ್

Aug 10 2024, 01:40 AM IST

ಕೋಟ್ಯಂತರ ರುಪಾಯಿ ಪಡೆದು ವಂಚಿಸಿದ ಆರೋಪದಡಿ ನಿವೃತ್ತ ಬ್ಯಾಂಕ್‌ ಅಧಿಕಾರಿ ಸೇರಿ ಏಳು ಮಂದಿ ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕರು ಮಕ್ಕಳ ಮನಸ್ಸನ್ನು ಅರಿಯಲು ಮುಂದಾಗಿ: ಹಿಂದುಳಿದ ಜಿಲ್ಲಾ ಅಧಿಕಾರಿ ಜಲಲಪ್ಪ

Aug 09 2024, 12:53 AM IST
ಮಕ್ಕಳಿಗೆ ಬೇಕಾದ ಸೌಲಭ್ಯಗಳನ್ನು ಇಲಾಖೆ ಕೊಡುತ್ತದೆ.

ಮಂಗಳೂರು- ಬೆಂಗಳೂರು ಪ್ಯಾಸೆಂಜರ್‌ ರೈಲು ಶುರು : ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆ

Aug 09 2024, 12:52 AM IST
ಈ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೈಲುಗಳು ಓಡಾಟಕ್ಕೆ ಮುಕ್ತವಾಗಿದೆ ಎಂದು ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬರೇಗಾರ ಸೇವೆಯಿಂದ ವಜಾ

Aug 05 2024, 12:42 AM IST
ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ನೇಮಕವಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ಬರೇಗಾರ ಅವರನ್ನು ಸೇವೆಯಿಂದ ವಜಾಗೊಳಿಸಿ ತೋಟಗಾರಿಕಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಅಧಿಕಾರಿ-ಸಿಬ್ಬಂದಿ ಕರ್ತವ್ಯಲೋಪ ವಿರುದ್ಧ ಗಮನಕ್ಕೆ ತನ್ನಿ

Aug 05 2024, 12:32 AM IST
ಚನ್ನಗಿರಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮಾಜ ಜವಾಬ್ದಾರಿಯುತ ನಾಗರಿಕರು ಕೈ ಜೋಡಿಸಬೇಕಾಗಿದೆ. ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಆಗಾಗ್ಗೆ ಮಾಹಿತಿಯನ್ನು ನೀಡಬೇಕು. ಆ ಮೂಲಕ ಸಮಾಜಘಾತುಕ ದುಷ್ಟಶಕ್ತಿಗಳನ್ನು ಮಟ್ಟಹಾಕಲು ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.

ವಯನಾಡು ತಾತ್ಕಾಲಿಕ ಸೇತುವೆಗೆ ಮಹಿಳಾ ಅಧಿಕಾರಿ ನೇತೃತ್ವ : ಪ್ರವಾಹಕ್ಕ ಸೇತುವೆ ಕೊಚ್ಚಿಹೋಗಿದ್ದ ಹಳೆ ಸೇತುವೆ

Aug 03 2024, 12:33 AM IST
ಚೂರಲ್‌ಮಲೆಯಲ್ಲಿ ಭೂಕುಸಿತ, ಪ್ರವಾಹಕ್ಕ ಸೇತುವೆ ಕೊಚ್ಚಿಹೋಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಸೇನೆ ತಾತ್ಕಾಲಿಕ ಸೇತುವೆಯೊಂದನ್ನು ನಿರ್ಮಿಸಿದೆ.

ತಾಯಿಯ ಎದೆಹಾಲು ಮಗುವಿಗೆ ಅಮೃತ: ಆರೋಗ್ಯ ಅಧಿಕಾರಿ ಡಾ.ರಮೇಶ್ ಬಾಬು

Aug 02 2024, 12:53 AM IST
ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು ಮುಖ್ಯವಾಗಿರುವುದರಿಂದ ತಾಯಂದಿರ ಸ್ತನಪಾನದ ಪ್ರಾಮುಖ್ಯತೆಯನ್ನು ಉತ್ತೇಜಿಸುತ್ತದೆ ಮತ್ತು ಪ್ರಪಂಚದಾದ್ಯಂತ ಮಹಿಳೆಯರಿಗೆ ತಮ್ಮ ಶಿಶುಗಳಿಗೆ ನಿರ್ದಿಷ್ಟ ಅವಧಿಯವರೆಗೆ ಹಾಲುಣಿಸಲು ಪ್ರೋತ್ಸಾಹಿಸುವ ಉದ್ದೇಶವನ್ನು ಈ ದಿನವೂ ಹೊಂದಿದೆ.

ಅಧಿಕಾರ ದುರ್ಬಳಕೆ ಮಾಡಿ ದರ್ಪ ಮೆರೆದಿದ್ದ ವಿವಾದಿತ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ವಜಾ

Aug 01 2024, 12:16 AM IST
ಕಾಯಂ ನೇಮಕಾತಿಗೂ ಮೊದಲೇ ಅಧಿಕಾರ ದುರ್ಬಳಕೆ ಮಾಡಿ ದರ್ಪ ಮೆರೆದಿದ್ದಲ್ಲದೆ, ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ನೇಮಕ ಆಗಿದ್ದಕ್ಕೆ ಸುದ್ದಿಯಾಗಿದ್ದ ಮಹಾರಾಷ್ಟ್ರದ ವಿವಾದಿತ ಪ್ರೊಬೆಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ಕೇಂದ್ರೀಯ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಕೊನೆಗೂ ವಜಾಗೊಳಿಸಿದೆ.

ನಕಲಿ ಸಿಬಿಐ ಅಧಿಕಾರಿ ಬಂಧನ

Jul 31 2024, 01:05 AM IST
ಬೆಳಗಾವಿ: ನಿರುದ್ಯೋಗಿಗಳಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರುಪಾಯಿ ಪಡೆದು ಪಂಗನಾಮ ಹಾಕಿದ ಖತರನಾಕ್ ನಕಲಿ ಸಿಬಿಐ ಅಧಿಕಾರಿಯನ್ನು ಮಾಳಮಾರುತಿ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 26
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved