• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರಪುರ, ಹುಣಸಗಿ ಅಭಿವೃದ್ಧಿಗೆ ಪ್ರತಿಯೊಬ್ಬ ಅಧಿಕಾರಿ ಮುತುವರ್ಜಿ ವಹಿಸಿ: ಶಾಸಕ ಆರ್‌ವಿಎನ್‌

Sep 15 2024, 01:53 AM IST
ಸುರಪುರ ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ಶಾಸಕ ರಾಜಾ ವೇಣುಗೋಪಾಲ ನಾಯಕ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು.

ಟೆನ್ನಿಸ್‌: ಪಾಲಿಕೆ ಅಧಿಕಾರಿ ನಾಯಕ ರಾಷ್ಟ್ರಮಟ್ಟಕ್ಕೆ ಆಯ್ಕೆ

Sep 11 2024, 01:01 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಬಿ.ಟಿ.ನಾಯಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿ ಲಾನ್ ಟೆನ್ನಿಸ್ ಸಿಂಗಲ್ಸ್ ಓಪನ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುವ ಪಾಲಿಕೆ ಅಧಿಕಾರಿ ಬಿ.ಟಿ.ನಾಯಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.

ಪ್ರತಿ 4 ಕಿ.ಮೀಗೆ ಒಬ್ಬರಂತೆ ನೋಡಲ್ ಅಧಿಕಾರಿ ನೇಮಕ: ಶಾಸಕ ರಮೇಶ ಬಂಡಿಸಿದ್ದೇಗೌಡ

Sep 10 2024, 01:43 AM IST
ಶ್ರೀರಂಗಪಟ್ಟಣದಲ್ಲಿ ಸೆ.20 ರಂದು ಆಚರಿಸಲಿರುವ ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿ ನೇಮಕ ಮಾಡಿದ್ದು, ಸ್ಥಳೀಯ ಇಲಾಖೆಗೆ ಒಬ್ಬರಂತೆ ಪ್ರತಿ 4 ಕಿ.ಮೀಗೆ ಒಬ್ಬರಂತೆ ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗುತ್ತದೆ.

ತಮ್ಮ ಡೀಸಿ ಹುದ್ದೆಗೆ ರಾಜೀನಾಮೆ ಕಾರಣ ಬಿಚ್ಚಿಟ್ಟ ಮಾಜಿ ಐಎಸ್ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌

Sep 04 2024, 01:45 AM IST
ಇಸ್ಲಾಂ, ಕ್ರಿಶ್ಚಿಯನ್‌ರ ಸೇವೆಯನ್ನೇ ಮತಾಂತರ ಎಂದು ಬಿಂಬಿಸಿ ಜನತೆಯ ನಂಬಿಕೆ, ಧೈರ್ಯ ಕುಸಿಯುವಂತೆ ಮಾಡುವ ಸಂಘಟನೆಗಳನ್ನು ದೂರ ಇರಿಸಬೇಕು. ಧರ್ಮ, ಅಪನಂಬಿಕೆಗಳನ್ನು ಹೋಗಲಾಡಿಸಲು ಮುಂದಾಗಬೇಕು ಎಂದರು.

ವಿಜಯನಗರ ಫುಡ್‌ಸ್ಟ್ರೀಟ್‌ಗೆ ಆಹಾರ ಸುರಕ್ಷತಾ ನಿಗಮದ ಅಧಿಕಾರಿ ಶ್ರೀನಿವಾಸ್ ನೇತೃತ್ವದಲ್ಲಿ ದಾಳಿ

Aug 29 2024, 02:01 AM IST
ಇಲ್ಲಿನ ವಿಜಯನಗರದ ಫುಡ್‌ ಸ್ಟ್ರೀಟ್‌ನಲ್ಲಿ ಆಹಾರ ತಯಾರಕ ಅಂಗಡಿ, ಮಳಿಗೆಗಳ ಮೇಲೆ ಆಹಾರ ಸುರಕ್ಷತಾ ನಿಗಮದ ಅಧಿಕಾರಿಗಳು ದಾಳಿ ನಡೆಸಿ ಸ್ವಚ್ಛತೆ ಪರಿಶೀಲಿಸಿದರು.

ಇಂಡಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಇಬ್ಬರು ಅಧಿಕಾರಿಗಳ ಕಿತ್ತಾಟ

Aug 20 2024, 01:49 AM IST

ಇರುವುದೊಂದೇ ಹುದ್ದೆ, ಅದಕ್ಕೆ ಇಬ್ಬರು ಅಧಿಕಾರಿಗಳ ಕಿತ್ತಾಟ. ಯಾರ ಮಾತಿಗೆ ಮಣೆ ಹಾಕಬೇಕು ಎನ್ನುವುದು ಸಿಬ್ಬಂದಿಗೆ ಗೊಂದಲ!.ಇಂಡಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಇಬ್ಬರು ಅಧಿಕಾರಿಗಳ ನಡುವೆ ನಡೆಯುತ್ತಿರುವ ಜಟಾಪಟಿ 

ತುಂಗಭದ್ರಾ ಬೋರ್ಡ್‌ನಲ್ಲಿ ಆಂಧ್ರಪ್ರದೇಶದ್ದೇ ಹಿಡಿತ : ಕಾಯಂ ಅಧಿಕಾರಿ ನಿಯೋಜನೆಗೆ ರಾಜ್ಯ ಸರ್ಕಾರ ಬೋರ್ಡ್‌ ಮೇಲೆ ಒತ್ತಡ ಹೇರಲಿ ಎಂಬ ಕೂಗು

Aug 19 2024, 12:55 AM IST

ತುಂಗಭದ್ರಾ ಮಂಡಳಿಯಲ್ಲಿ (ಟಿಬಿ ಬೋರ್ಡ್‌) ಆಂಧ್ರಪ್ರದೇಶ ಹಿತ ಕಾಪಾಡುವ ಕಾರ್ಯ ನಡೆಯುತ್ತಿದ್ದು, ಇದನ್ನು ತಪ್ಪಿಸಲು ಕರ್ನಾಟಕದ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಎಂಜಿನಿಯರ್‌ ಅವರನ್ನು ಮಂಡಳಿಯಲ್ಲಿ ಕಾಯಂ ಅಧಿಕಾರಿಯನ್ನಾಗಿ ನಿಯೋಜನೆಗೆ ರಾಜ್ಯ ಸರ್ಕಾರ ಬೋರ್ಡ್‌ ಮೇಲೆ ಒತ್ತಡ ಹೇರಲಿ ಎಂಬ ಕೂಗು  ಎದ್ದಿದೆ.

ಯುಪಿಎಸ್‌ಸಿ ಬದಲು ಆರ್‌ಎಸ್‌ಎಸ್‌ ಮೂಲಕ ಅಧಿಕಾರಿ ನೇಮಕ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ

Aug 19 2024, 12:48 AM IST
ಕೇಂದ್ರ ಸರ್ಕಾರವು ನಾಗರಿಕ ಸೇವೆಗಳಿಗೆ ಖಾಸಗಿ ವಲಯದ ವ್ಯಕ್ತಿಗಳನ್ನು ನೇರವಾಗಿ ನೇಮಿಸಿಕೊಳ್ಳುವುದಕ್ಕೆ ಮುಂದಾಗಿರುವುದು ದೇಶ ವಿರೋಧಿ ಹೆಜ್ಜೆಯಾಗಿದೆ.

ರಸ್ತೆ ಗುಂಡಿ ಮುಚ್ಚಲು ನಿರ್ಲಕ್ಷಿಸಿದರೆ ಅಧಿಕಾರಿ ವಿರುದ್ಧ ಕ್ರಮ: ತುಷಾರ್‌

Aug 18 2024, 01:51 AM IST
ಬೆಂಗಳೂರಿನಲ್ಲಿ ಮಳೆಯಿಂದ ರಸ್ತೆ ಗುಂಡಿ ಹೆಚ್ಚುತ್ತಿದ್ದು, ಮುಚ್ಚಲು ನಿರ್ಲಕ್ಷ್ಯ ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಎಚ್ಚರಿಸಿದ್ದಾರೆ.

ನಾಗರಿಕರಿಗೆ ಕಂಟಕವಾಗುತ್ತಿರುವ ಪುರಸಭೆ ಅಧಿಕಾರಿ ವರ್ಗ

Aug 17 2024, 12:52 AM IST
ಲಿಂಗಸುಗೂರು ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶಾಸಕ ಮಾನಪ್ಪ ವಜ್ಜಲ್ ಪುರಸಭೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 27
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved