• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಅಧಿಕಾರಿ ಲಿಂಗ ಪರಿವರ್ತನೆಗೆ ಹಣಕಾಸು ಇಲಾಖೆ ಒಪ್ಪಿಗೆ

Jul 10 2024, 12:40 AM IST
ತಮ್ಮ ಲಿಂಗ ಮತ್ತು ಹೆಸರು ಬದಲಾವಣೆಯನ್ನು ಮಾಡಿಕೊಳ್ಳುವುದಕ್ಕೆ ಅನುಮತಿ ನೀಡುವಂತೆ ಕೋರಿ ಭಾರತೀಯ ಕಂದಾಯ ಸೇವೆ( ಐಆರ್‌ಎಸ್‌) ಅಧಿಕಾರಿ ಸಲ್ಲಿಸಿದ್ದ ಮನವಿಗೆ ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆಯನ್ನು ನೀಡಿದೆ

ಆಸ್ಪತ್ರೆಗೆ ಬರುವ ರೋಗಿಗಳಿಗೆ ಪ್ರಾಮಾಣಿಕ ಸೇವೆ ಸಲ್ಲಿಸಿ: ಆರೋಗ್ಯ ಇಲಾಖೆ ಅಧಿಕಾರಿ ಶ್ರೀನಿವಾಸಗೌಡ

Jul 07 2024, 01:25 AM IST
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ೩.೯೪ ಕೋಟಿ ರು. ಹಣ ಬಂದಿದೆ. ಇದರಲ್ಲಿ ೨ ಕೋಟಿ ರು. ಇನ್ನೂ ಉಳಿದಿದೆ. ಈ ಯೋಜನೆಯನ್ನು ಬಳಸಿಕೊಳ್ಳಿ. ನಿಮಗೂ ಶೇ.೩೦ ರಷ್ಟು ಪ್ರೋತ್ಸಾಹ ಧನ ದೊರೆಯುತ್ತದೆ.

ಅಧಿಕಾರಿ, ಸಿಬ್ಬಂದಿಯನ್ನು ಸ್ನೇಹದಿಂದ ಕಾಣಿ

Jul 06 2024, 12:59 AM IST
ಯಾವುದೇ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸ್ನೇಹದಿಂದ ಕಾಣಬೇಕು. ಜತೆಗೆ ಎಲ್ಲರನ್ನೂ ಗೌರವಿಸುವ ಗುಣವಿದ್ದರೇ ಸರ್ಕಾರಿ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸಬಹುದು ಎಂದು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಸ್ವಚ್ಛತೆಗೆ ಆದ್ಯತೆ ನೀಡಿದರೆ ಡೆಂಘೀ ನಿಯಂತ್ರಣ: ತಾಲೂಕು ಆರೋಗ್ಯ ಅಧಿಕಾರಿ ಚಂದ್ರಶೇಖರ್

Jul 06 2024, 12:47 AM IST
ಈಗ ಡೆಂಗೀ ರೋಗ ಸಾಕಷ್ಟು ಪ್ರಮಾಣದಲ್ಲಿ ಹರಡುತ್ತಿದ್ದು ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ ಸೊಳ್ಳೆ ಉತ್ಪಾದನೆ ಆಗದಂತೆ ಎಚ್ಚರವಹಿಸಿದರೆ ಡೆಂಗೀ ರೋಗದಿಂದ ಮುಕ್ತಿ ಪಡೆಯಬಹುದು ಎಂದು ತಾಲೂಕು ಆರೋಗ್ಯ ಅಧಿಕಾರಿ ಚಂದ್ರಶೇಖರ್ ಹೇಳಿದರು. ಮಾಗಡಿಯಲ್ಲಿ ಪುರಸಭಾ ವತಿಯಿಂದ ಶುಕ್ರವಾರ ಡೆಂಘೀ ವಿರೋಧಿ ಮಾಸಾಚರಣೆ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನರ ಸಮಸ್ಯೆ ಪರಿಹರಿಸದ ಅಧಿಕಾರಿ ಎತ್ತಂಗಡಿ: ಎಚ್ಚರಿಕೆ

Jun 28 2024, 12:54 AM IST
ಜನರ ಅರ್ಜಿಗಳು ಸಲ್ಲಿಕೆಯಾದ 15 ದಿನಗಳೊಳಗೆ ಕಾನೂನು ತೊಡಕುಗಳಿರುವ ಸಮಸ್ಯೆ ಬಿಟ್ಟು ಉಳಿದ ಸಮಸ್ಯೆಗಳಿಗೆ ಅಧಿಕಾರಿಗಳು ಕೆಲಸ ನಿರ್ವಹಿಸದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಶಾಸಕ ಪುಟ್ಟಸ್ವಾಮಿ ಗೌಡ

ಬೃಹತ್‌ ಜಾಹೀರಾತು ಫಲಕಕ್ಕೆ ಅನುಮತಿ: ಅಧಿಕಾರಿ ಸಸ್ಪೆಂಡ್‌

Jun 26 2024, 12:39 AM IST
ಮುಂಬೈನಲ್ಲಿ ಮೇಲಧಿಕಾರಿಗಳ ಅನುಮತಿ ಪಡೆಯದೆ ಬೃಹತ್‌ ಜಾಹೀರಾತು ಫಲಕ ಅಳವಡಿಕೆಗೆ ಅನುಮತಿ ನೀಡಿದ್ದ ಐಪಿಎಸ್‌ ಅಧಿಕಾರಿ ಕೈಸರ್‌ ಖಾಲಿದ್‌ರನ್ನು ಅಮಾನತು ಮಾಡಲಾಗಿದೆ.

ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾಯುಕ್ತ ಅಧಿಕಾರಿ ದಿಢೀರ್ ಭೇಟಿ

Jun 26 2024, 12:39 AM IST
ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಚ್‌. ಮಂಜುನಾಥ ಚೌದರಿ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲೂಕಿನ ಹಿರಿಯ ಉಪ ನೋಂದಣಾಧಿಕಾರಿ ಕಚೇರಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾರದ ಅಧಿಕಾರಿ, ರೈತರಿಂದ ಜನಸಂಪರ್ಕ ಸಭೆ ಬಹಿಷ್ಕಾರ

Jun 24 2024, 01:36 AM IST
ನಿಯಮಾನುಸಾರ ಸೆಸ್ಕಾಂ ಜಿಲ್ಲಾ ಅಧೀಕ್ಷಕ ಎಂಜಿನಿಯರ್ ಸಮ್ಮುಖದಲ್ಲಿ ಸಭೆ ನಡೆಯಬೇಕು. ರೈತರ ಸಮಸ್ಯೆಗಳು ಸಾಕಷ್ಟಿವೆ. ಅವುಗಳನ್ನು ಪರಿಹರಿಸುವ ಶಕ್ತಿ ತಾಲೂಕು ಮಟ್ಟದ ಅಧಿಕಾರಿಗಳಿಗಿಲ್ಲ. ಕಳೆದ ನಾಲ್ಕು ತ್ರೈಮಾಸಿಕ ಸಭೆಗಳಿಗೂ ಅಧೀಕ್ಷಕ ಎಂಜಿನಿಯರ್ ಗೈರಾಗುತ್ತಿದ್ದಾರೆ. ಅವರು ಸೂಚಿಸಿದ ದಿನಾಂಕವೇ ಜನಸಂಪರ್ಕ ಸಭೆ ಆಯೋಜಿಸಿದರೂ ಅವರಾಗಲೀ ಅಥವಾ ಸೆಸ್ಕಾಂ ಆಡಳಿತ ನಿರ್ದೇಶಕರಾಗಲೀ ಬರುತ್ತಿಲ್ಲ.

ಲಂಚ ಪಡೆದು ಕೆಲಸ: ಅಬಕಾರಿ ಅಧಿಕಾರಿ ಅಮಾನತಿಗೆ ಮನವಿ

Jun 21 2024, 01:07 AM IST
ಅಬಕಾರಿ ಇಲಾಖೆ ಅಧಿಕಾರಿ ಅಮಾನತಿಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸೌಲಭ್ಯ ತಲುಪಿಸದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ

Jun 21 2024, 01:03 AM IST
ಜಿಲ್ಲೆಯ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿ ಸಂತೇಪೇಟೆ ಸರ್ಕಲ್‌ನಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಧಿಕಾರಿಗಳ ಮೇಲೆ ದೂರಿನ ಸುರಿಮಳೆಗೈದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 24
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved