• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾಯುಕ್ತ ಗಾಳಕ್ಕೆ ಪಾಲಿಕೆ ಎಸ್‌ಡಿಎ, ಕಂದಾಯ ಅಧಿಕಾರಿ

Jun 21 2024, 01:00 AM IST
ಹಿಟ್ಟಿನ ಗಿರಣಿಯ ಇ-ಸ್ವತ್ತು ಮಾಡಿಕೊಡಲು ₹15 ಸಾವಿರ ಲಂಚ ಪಡೆಯುತ್ತಿದ್ದ ನಗರ ಪಾಲಿಕೆ-1ರ ವಲಯ ಕಚೇರಿಯ ಎಸ್‌ಡಿಎ ಹಾಗೂ ಕಂದಾಯ ಅಧಿಕಾರಿ (ಪ್ರಭಾರ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಗರದಲ್ಲಿ ಗುರುವಾರ ನಡೆದಿದೆ.

ಡೆಂಘೀ ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸಿ: ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಿವಸ್ವಾಮಿ

Jun 16 2024, 01:53 AM IST

ಎಲ್ಲಾ ಇಲಾಖೆಗಳು ಒಗ್ಗಟ್ಟಿನಿಂದ ಕೈಜೋಡಿಸಿ ಆರೋಗ್ಯದ ಬಗ್ಗೆ ಅರಿವು ಮೂಡಿಸಿದಾಗ ಮಾತ್ರ ಡೆಂಘೀ ರೋಗದಿಂದ ಮುಕ್ತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಶಿವಸ್ವಾಮಿ ಸಲಹೆ ನೀಡಿದರು.  

ಅಧಿಕಾರಿ ವರ್ತನೆಯಿಂದ ಜನಪ್ರತಿನಿಧಿಗಳ ಗೌರವಕ್ಕೆ ಚ್ಯುತಿ ಬಾರದಂತೆ ನೋಡಿಕೊಳ್ಳಿ: ಬಿ.ವೈ.ರಾಘವೇಂದ್ರ

Jun 14 2024, 01:03 AM IST
ಶಿಕಾರಿಪುರದ ತಾ.ಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಿದರು.

ಬಾಳೆ ಬೆ‍ಳೆ ಹಾನಿ ಪರಿಹಾರಕ್ಕೆ 186 ಲಕ್ಷ ರು.ಪ್ರಸ್ತಾವನೆ: ಚಾಮರಾಜನಗರ ತೋಟಗಾರಿಕೆ ಅಧಿಕಾರಿ

Jun 11 2024, 01:30 AM IST
ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಬಾಳೆ ಬೆಳೆಗಾರರಿಗೆ 186 ಲಕ್ಷ ರು. ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿ ತಿಳಿಸಿದರು. ಚಾಮರಾಜಜನಗರದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ಲಂಚ ಪಡೆಯುತ್ತಿದ್ದ ಆರೋಗ್ಯ ಅಧಿಕಾರಿ ಲೋಕಾ ಬಲೆಗೆ

Jun 06 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಇಲ್ಲಿನ ನೆಹರು ನಗರದಲ್ಲಿನ ಖಾಸಗಿ ಆಸ್ಪತ್ರೆ ಮೇಲೆ ದಾಳಿ ನಡೆಸಿದ ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ, ಕ್ರಮ ಜರುಗಿಸದಿರಲು ₹30 ಸಾವಿರ ಲಂಚದ ಹಣ ಪಡೆಯುತ್ತಿದ್ದ ವೇಳೆ ಆರೋಗ್ಯ ನಿರೀಕ್ಷಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆಬಿದ್ದಿದ್ದಾರೆ.

ರೈತರಿಗೆ ಉಚಿತ ಅಲಸಂದೆ ಬಿತ್ತನೆ ಬೀಜ: ನುಗ್ಗೇಹಳ್ಳಿ ಕೃಷಿ ಅಧಿಕಾರಿ ಜಿ.ವಿ.ದಿನೇಶ್

Jun 02 2024, 01:46 AM IST
ನುಗ್ಗೇಹಳ್ಳಿ ಹೋಬಳಿ ರೈತ ಸಂಪರ್ಕ ಕೇಂದ್ರದ ವತಿಯಿಂದ ಹೋಬಳಿ ವ್ಯಾಪ್ತಿಯ ಸಮುದ್ರವಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡು ರೈತರಿಗೆ ಉಚಿತವಾಗಿ ಅಲಸಂದೆ ಬಿತ್ತನೆ ಬೀಜವನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೋಬಳಿ ಕೃಷಿ ಅಧಿಕಾರಿ ಜಿ.ವಿ.ದಿನೇಶ್ ತಿಳಿಸಿದರು. ಅಲಸಂದೆ ಬೆಳೆ ಪ್ರಾತ್ಯಕ್ಷಿಕೆಯ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ವಿತರಿಸಿ ಮಾತನಾಡಿದರು.

ವಾಲ್ಮೀಕಿ ನಿಗಮದ ಎಂಡಿ, ಅಧಿಕಾರಿ ಸೆರೆ

Jun 02 2024, 01:45 AM IST
ಅಮಾನತಾದವರನ್ನು ಬಂಧಿಸಿದ ಎಸ್‌ಐಟಿ ಸಚಿವ ನಾಗೇಂದ್ರರನ್ನು ಸಹ ಶೀಘ್ರದಲ್ಲೇ ವಿಚಾರಣೆಗೆ ನೋಟಿಸ್‌ ನೀಡಲಿದೆ ಎನ್ನಲಾಗಿದೆ.

ವೀರಪ್ಪನ್ ಹಂತಕ ಪೊಲೀಸ್‌ ಅಧಿಕಾರಿ ಸಸ್ಪೆಂಡ್‌ ಡ್ರಾಮಾ

Jun 02 2024, 01:45 AM IST
ಕರ್ನಾಟಕ-ತಮಿಳುನಾಡು ರಾಜ್ಯಗಳನ್ನು ಇನ್ನಿಲ್ಲದಂತೆ ಕಾಡಿದ್ದ ಕಾಡುಗಳ್ಳ ವೀರಪ್ಪನ್‌ನನ್ನು ಗುಂಡಿಕ್ಕಿ ಕೊಂದ ‘ಎನ್‌ಕೌಂಟರ್‌ ಸ್ಪೆಷಲಿಸ್ಟ್‌’, ತಮಿಳುನಾಡಿನ ತಿರುವಣ್ಣಾಮಲೈ ಎಡಿಎಸ್ಪಿ ಎಸ್‌. ವೆಲ್ಲದುರೈ ಅವರು ಗುರುವಾರ ಸೇವಾ ನಿವೃತ್ತಿ ಹೊಂದಿದ್ದಾರೆ.

ಅಡಕೆ ಬೆಳೆಗಾರ ಸಾಗಿಸುತ್ತಿದ್ದ ವಾಹನ ತಡೆದ ತೆರಿಗೆ ಅಧಿಕಾರಿ; ಕ್ಷಮೆಯಾಚನೆ

Jun 01 2024, 01:46 AM IST
ತಾಲೂಕಿನ ಕುಡುಗುಂಜಿಯಿಂದ ಕೃಷ್ಣಮೂರ್ತಿ ಎಂಬ ಬೆಳೆಗಾರರು ಪಿಕಪ್ ವಾಹನದಲ್ಲಿ ೪೮ ಚೀಲ ಸಿಪ್ಪೆಗೋಟು ತುಂಬಿ ಸಾಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ತರುತ್ತಿದ್ದರು. ಸಾಗರದ ಸಣ್ಣಮನೆ ಸೇತುವೆ ಬಳಿ ವಾಣಿಜ್ಯ ತೆರಿಗೆ ಇಲಾಖೆ ಜಿಲ್ಲಾಧಿಕಾರಿ ಅಶೋಕ್ ಮತ್ತಿತರರು ಪಿಕಪ್ ತಡೆದು ಆರ್ ಟಿಸಿ ನೀಡುವಂತೆ ಕೇಳಿದ್ದಾರೆ. ಇದಕ್ಕೆ ಕೃಷ್ಣಮೂರ್ತಿ ತೆರಿಗೆಯನ್ನು ಎಪಿಎಂಸಿ ಪ್ರಾಂಗಣದಲ್ಲಿ ಪಾವತಿಸುವುದಾಗಿ ಹೇಳಿದ್ದಾರೆ. ಇದಕ್ಕೆ ಒಪ್ಪದ ಮಾರಾಟ ತೆರಿಗೆ ಅಧಿಕಾರಿಗಳು ಅಡಕೆ ತುಂಬಿದ ವಾಹನ ಕಚೇರಿಯಲ್ಲಿ ತಂದು ನಿಲ್ಲಿಸಿ ಅನಗತ್ಯ ವಿಳಂಬ ಮಾಡಿದ್ದಾರೆ.

ಮೇಲುಸ್ತುವಾರಿ ಅಧಿಕಾರಿ ಇಒರನ್ನೇ ಬಿಟ್ಟು ನಡೆದ ಕಾರ್ಯಕ್ರಮ!

Jun 01 2024, 12:45 AM IST
ಕನ್ನಡಪ್ರಭ ವಾರ್ತೆ ಹುಕ್ಕೇರಿಪ್ರಸಕ್ತ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ತಾಲೂಕಿನ ಅಧಿಕಾರಿಯನ್ನೇ ದೂರವಿಟ್ಟು ಆರಂಭಿಸಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 24
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved