• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಿವಾರ ಪ್ರಕರಣ: ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯ

Apr 21 2025, 12:54 AM IST
ಧಾರ್ಮಿಕ ಸ್ವಾತಂತ್ರ‍್ಯ ಹಕ್ಕಿನ ಅಡಿಯಲ್ಲಿ ಸಿಖ್ಖರು ಕ್ರಿಪಾಣ್, ಮುಸ್ಲಿಂಮರು ಹಿಜಾಬ್, ಟೊಪ್ಪಿಗೆ, ಹಿಂದೂ ಧರ್ಮಕ್ಕೆ ಸೇರಿದ ಜನಿವಾರವನ್ನು ಧರಿಸಲು ಅರ್ಹತೆ ಪಡೆದ ಎಲ್ಲ ಸಮುದಾಯದವರು ತಮ್ಮ ತಮ್ಮ ಧಾರ್ಮಿಕ ಚಿಹ್ನೆಗಳನ್ನು ಧರಿಸಬಹುದಾಗಿದೆ. ಈ ಬಗ್ಗೆ ಪ್ರಾಥಮಿಕ ಜ್ಞಾನವಿಲ್ಲದ ಅಧಿಕಾರಿಗಳು ಉದ್ಧಟತನ ತೋರಿರುವುದು ಕ್ಷಮಾರ್ಹವಲ್ಲದ ಅಪರಾಧ.

ಕೇಂದ್ರ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಅರವಿಂದ್‌ ಶ್ರೀವಾತ್ಸವ

Apr 19 2025, 12:36 AM IST

ಕೇಂದ್ರ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ, ಕರ್ನಾಟಕ ಕೇಡರ್‌ನ ಅರವಿಂದ್‌ ಶ್ರೀವಾತ್ಸವ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

ಪರಿಷ್ಕೃತ ವೇತನಕ್ಕಾಗಿ ಪಾಲಿಕೆ ಅಧಿಕಾರಿ, ನೌಕರರ ಹೋರಾಟ

Apr 17 2025, 12:03 AM IST
7ನೇ ವೇತನ ಆಯೋಗದ ಪರಿಷ್ಕೃತ ವೇತನ ಪಾವತಿಗೆ ಅವಶ್ಯವಿರುವ ಹೆಚ್ಚುವರಿ ಅನುದಾನವನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಲ್ಲಿನ ಮಹಾನಗರಪಾಲಿಕೆ ಅಧಿಕಾರಿಗಳ ಹಾಗೂ ನೌಕರರ ಸಂಘದ ಕರೆಯ ಮೇರೆಗೆ ಅಧಿಕಾರಿ, ನೌಕರರು ಬುಧವಾರ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರು.

ಹಾಲು ಒಕ್ಕೂಟಕ್ಕೆ ಆಡಳಿತ ಅಧಿಕಾರಿ ನೇಮಿಸಲು ಆಗ್ರಹ

Apr 08 2025, 12:31 AM IST
ಹಾಲು ಉತ್ಪಾದಕರಿಂದ ಕಡಿತ ಮಾಡಿದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು, ಬಳ್ಳಾರಿ ಹಾಲು ಒಕ್ಕೂಟಕ್ಕೆ ಆಡಳಿತ ಅಧಿಕಾರಿ ನೇಮಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾಲು ಉತ್ಪಾದಕರ ರೈತ ಹೋರಾಟ ಸಮಿತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಮುಖ್ಯಮಂತ್ರಿಗಳ ಚಿನ್ನದ ಪದಕ ವಿಜೇತ ಅಧಿಕಾರಿ ಸಿಬ್ಬಂದಿಗೆ ಅಭಿನಂದನೆ

Apr 07 2025, 12:33 AM IST
ಮುಖ್ಯಮಂತ್ರಿಗಳ ಚಿನ್ನದ ಪದಕ ವಿಜೇತ ಅಧಿಕಾರಿ, ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಶುಕ್ರವಾರ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕ್ರೈಮ್‌ ರಿಪೋರ್ಟರ್ ಕಂಡಂತೆ ಐಪಿಎಸ್ ಮೇಘರಿಕ್ - ರಾಜಸ್ಥಾನ ಮೂಲದ ದಕ್ಷ ಅಧಿಕಾರಿ ಘನತೆಯ ಘಟನೆಗಳು

Apr 06 2025, 10:58 AM IST

ಕ್ರೈಮ್‌ ರಿಪೋರ್ಟರ್ ಕಂಡಂತೆ ಐಪಿಎಸ್ ಮೇಘರಿಕ್

ರಾಜಸ್ಥಾನ ಮೂಲದ ದಕ್ಷ ಅಧಿಕಾರಿಯ ಘನತೆಯ ಘಟನೆಗಳು

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಉದ್ಘಾಟನೆ

Mar 29 2025, 12:36 AM IST
ಅಂಬೇವಾಡಿಯಲ್ಲಿ ನಿರ್ಮಿಸಿದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಕಟ್ಟಡವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಉದ್ಘಾಟಿಸಿದರು.

ಮಲೇಬೆನ್ನೂರು ಪುರಸಭೆ ಬಜೆಟ್‌ ಮಂಡನೆ: ₹೨೨ ಕೋಟಿ ಆದಾಯ ನಿರೀಕ್ಷೆ-ಅಧಿಕಾರಿ

Mar 28 2025, 12:32 AM IST
ಪಟ್ಟಣದ ಪುರಸಭೆಯ ೨೦೨೫- ೨೦೨೬ನೇ ಸಾಲಿನ ಆಯ-ವ್ಯಯವನ್ನು ಅಧ್ಯಕ್ಷ ಹನುಮಂತಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಮಂಡಿಸಲಾಯಿತು.

ರಾಜಕಾರಣಿ ಅಧಿಕಾರಿ ಆಗೋದು ಅಸಾಧ್ಯ: ಶಾಸಕ ವಜ್ಜಲ್

Mar 26 2025, 01:38 AM IST
ಲಿಂಗಸುಗೂರು ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಜರುಗಿದ ಸರ್ಕಾರಿ ನೌಖರರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು.

ಜೈಲಲ್ಲಿ ಸಹ ಜೀವನ, ಡ್ರಗ್ಸ್‌ಗೆ ಬೇಡಿಕೆ ಇಟ್ಟ ಮರ್ಚಂಟ್‌ ನೇವಿ ಅಧಿಕಾರಿ ಕೊಂದ ಹಂತಕಿ !

Mar 24 2025, 12:31 AM IST
ಮರ್ಚಂಟ್‌ ನೇವಿ ಅಧಿಕಾರಿ ಪತಿ ಸೌರಭ್ ರಜಪೂತ್‌ರನ್ನು ಕ್ರೂರವಾಗಿ ಕೊಂದು ದೇಹವನ್ನು ತುಂಡರಿಸಿ ಡ್ರಂನಲ್ಲಿ ತುಂಬಿಟ್ಟ ಆರೋಪ ಹೊತ್ತಿರುವ ಆತನ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ತಮ್ಮನ್ನು ಜೈಲಿನ ಒಂದೇ ಕೋಣೆಯಲ್ಲಿಡಲು ವಿನಂತಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved