ನೀರಾವರಿ ಇಲಾಖೆ ಅಧಿಕಾರಿ ಎಳೆದಾಡಿದ ಸಂತ್ರಸ್ತರು
Mar 13 2024, 02:02 AM ISTಬೆಳಗಾವಿ: ನೀರಾವರಿ ಇಲಾಖೆಯಿಂದ ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಪರಿಹಾರ ನೀಡಲು ಉದಾಸೀನ ತೋರುತ್ತಿರುವ ಅಧಿಕಾರಿಗಳ ನಡೆಗೆ ಬೇಸತ್ತ ಸಂತ್ರಸ್ತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಮಂಗಳವಾರ ಕಚೇರಿಗೆ ಆಗಮಿಸಿದ ನೀರಾವರಿ ಇಲಾಖೆ ಎಂಡಿ ರಾಜೇಶ ಅಮ್ಮಿನಭಾವಿ ಅವರನ್ನು ಸಂತ್ರಸ್ತರು ಎಳೆದಾಡಿದ ಪ್ರಸಂಗ ನಡೆಯಿತು.