• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಾಫಿಂಗ್‌ ಬುದ್ಧ ಚಿತ್ರದಲ್ಲಿ ಮಾಜಿ ಪೊಲೀಸ್ ಅಧಿಕಾರಿ ಎಸ್‌ಕೆ ಉಮೇಶ್‌ ನಟನೆ

May 10 2024, 11:45 PM IST
ನಿವೃತ್ತ ಪೊಲೀಸ್ ಅಧಿಕಾರಿ ಎಸ್‌ ಕೆ ಉಮೇಶ್‌ ರೀಲ್‌ನಲ್ಲೂ ಪೊಲೀಸ್ ಇನ್ಸ್‌ಪೆಕ್ಟರ್‌ ಆಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.

ಅಧಿಕಾರಿ ಹಂತದಲ್ಲಿ ಕಾಮಗಾರಿ ಬದಲಾಯಿಸಿದರೆ ಶಿಸ್ತು ಕ್ರಮ

May 08 2024, 01:08 AM IST
ಜಿಲ್ಲಾಧಿಕಾರಿ ವೆಂಕಟೇಶ್ ಖಡಕ್ ಎಚ್ಚರಿಕೆ । ಸಿಇಸಿಯಿಂದ ಕೆಎಂಇಆರ್‌ಸಿ ಕಾಮಗಾರಿಗಳ ಮೇಲ್ವಿಚಾರಣೆ

ಬೆಸ್ಕಾಂ ಅಧಿಕಾರಿ, ಗುತ್ತಿಗೆದಾರರಿಂದ ಕೋಟ್ಯಾಂತರ ರು. ಅವ್ಯವಹಾರ: ಶಾಸಕ ಎಂ.ಟಿ.ಕೃಷ್ಣಪ್ಪ

May 03 2024, 01:02 AM IST
ಇಲ್ಲಿನ ಬೆಸ್ಕಾಂನ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಕೋಟ್ಯಾಂತರ ರು. ಅವ್ಯವಹಾರ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲು ಲೋಕಾಯುಕ್ತಕ್ಕೆ ದೂರು ಸಲ್ಲಿಸಿ, ತನಿಖೆಗಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ಲೋಕಸಭಾ ಚುನಾವಣೆ: ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ತರಬೇತಿ

May 02 2024, 12:16 AM IST
ಮತದಾನ ದಿನದ ಹಿಂದಿನ ದಿನದಂದು ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚುನಾವಣಾ ಮಾಸ್ಟರ್ ಟ್ರೇನರ್ ಅವರು ತರಬೇತಿ ನೀಡಿದರು.

ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಿ: ಚುನಾವಣಾ ಅಧಿಕಾರಿ ಮಂಜುನಾಥ್

Apr 26 2024, 12:56 AM IST
ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತಕಟ್ಟೆಗೆ ಬಂದು ಮತವನ್ನು ಚಲಾಯಿಸಿ ತಮ್ಮ ಹಕ್ಕು ಮತ್ತು ಕರ್ತವ್ಯವನ್ನು ನಿಭಾಯಿಸಬೇಕು ಎಂದು ಚುನಾವಣಾ ಅಧಿಕಾರಿ ಮಂಜುನಾಥ್ ಹಾಗೂ ತಹಸೀಲ್ದಾರ್ ಮಮತ ಎಂ. ತಿಳಿಸಿದರು. ಬೇಲೂರಿನ ವೈಡಿಡಿ ಕಾಲೇಜಿನಲ್ಲಿ ಇವಿಎಂ ಹಾಗೂ ವಿವಿ ಪ್ಯಾಟ್‌ಗಳ ಜತೆ ಸಿಬ್ಬಂದಿ ಮತಗಟ್ಟೆಗೆ ತೆರಳಲು ನಡೆಯುತ್ತಿರುವ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿ ಮಾತನಾಡಿದರು.

ಅಕ್ರಮ ಮರಳುಗಾರಿಕೆ ತಡೆಯಲುಹೋದ ಅಧಿಕಾರಿ ಮೇಲೆ ಹಲ್ಲೆ ಯತ್ನ

Apr 25 2024, 01:08 AM IST
ಆರೋಪಿತರು, ಅಧಿಕಾರಿಗಳಿಗೆ ಲಂಚಕೋರಿ, ಮುಂತಾದ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲು ಕೈ ತೋರಿಸಿದ್ದಾರೆ. ಅಲ್ಲದೇ ಮತ್ತೊಮ್ಮೆ ಬಂದರೆ ಲಾರಿ ಹತ್ತಿಸಿ ಸಾಯಿಸುತ್ತೇವೆ ಎಂದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.

ಬೇಲೂರು ವೈಡಿಡಿ ಕಾಲೇಜಲ್ಲಿ ಅಂಚೆ ಮತದಾನ: ಸಹಾಯಕ ಚುನಾವಣಾ ಅಧಿಕಾರಿ

Apr 21 2024, 02:23 AM IST
ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡುವ ೧೧೦ ಸಿಬ್ಬಂದಿಗೆ ಇದೇ ಭಾನುವಾರ ೨೧ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ರ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಎಂ.ಎನ್. ಮಂಜುನಾಥ್ ಮತ್ತು ತಹಸೀಲ್ದಾರ್ ಮಮತಾ ಎಂ. ತಿಳಿಸಿದರು. ಬೇಲೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಧಿಕಾರಿ ಮೇಲೆ ಅನಾಮಧೇಯ ಪತ್ರ ಬರೆದು ಕಿರುಕುಳ: ಖಂಡನೆ

Apr 21 2024, 02:22 AM IST
ಕುಶಾಲನಗರ ಉಪನೋಂದಣಿ ಕಚೇರಿಯಲ್ಲಿ ಸಬ್‌ ರಿಜಿಸ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿರುವಅಧಿಕಾರಿ ಮೇಲೆ ಅನಾಮಧೇಯ ಪತ್ರಗಳನ್ನು ಬರೆದು ಕಿರುಕುಳ ನೀಡುತ್ತಿರುವುದು ಖಂಡನೀಯ ಎಂದು ವಕೀಲರು ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ಎತ್ತಿಹಿಡಿಯುವ ಗ್ರಂಥವೇ ಭಾರತದ ಸಂವಿಧಾನ: ಸಹಾಯಕ ಚುನಾವಣಾ ಅಧಿಕಾರಿ ಎಸ್.ಧರ್ಮಪಾಲ್

Apr 16 2024, 01:07 AM IST
ಸಂವಿಧಾನ ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿ ಹಿಡಿಯುವ ಅತ್ಯಂತ ಪವಿತ್ರ ಹಾಗೂ ಶಾಶ್ವತ ಗ್ರಂಥವಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಎಸ್.ಧರ್ಮಪಾಲ್ ತಿಳಿಸಿದರು. ಅರಕಲಗೂಡಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿವೃತ್ತ ಪೊಲೀಸ್‌ ಅಧಿಕಾರಿ ಮನೇಲಿ 1/2 ಕೇಜಿ ಚಿನ್ನ ಕದ್ದಿದ್ದ ರೌಡಿಗಳ ಸೆರೆ

Apr 13 2024, 01:48 AM IST
ಚಿನ್ನದ ಮಳಿಗೆ ಬಳಿ ಅನುಮಾಸ್ಪದವಾಗಿ ಓಡಾಡುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ನಿವೃತ್ತ ಪೊಲೀಸ್‌ ಅಧಿಕಾರಿ ಮನೆಯಲ್ಲಿ ಅರ್ಧ ಕೇಜಿ ಚಿನ್ನ ಕಳ್ಳತನ ಮಾಡಿದ ವಿಷಯ ಬೆಳಕಿಗೆ ಬಂದಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved