• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀಡುಬಿಟ್ಟಿರುವ ಅಧಿಕಾರಿ,ಸಿಬ್ಬಂದಿಯ ಎತ್ತಂಗಡಿ: ಡೀಸಿ

Jan 31 2024, 02:15 AM IST
ನಾಗರಿಕರು ಕೆಲವು ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಲವಾರು ವರ್ಷಗಳಿಂದ ಇಲ್ಲೇ ಬೀಡು ಬಿಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಅವರು ಸ್ಥಳೀಯರೇ ಆಗಿರುವುದರಿಂದ ಸಾರ್ವಜನಿಕರಿಗೆ ಸೂಕ್ತ ಸೇವೆ ನೀಡುತ್ತಿಲ್ಲ ಎಂದೂ ಕೇಳಿಬಂದಿತು. ಹಾಗಾಗಿ ಹಲವು ವರ್ಷಗಳಿಂದ ಕಚೇರಿಗಳಲ್ಲಿರುವವರ ಕುರಿತು ಮಾಹಿತಿ ಸಂಗ್ರಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಗೋಣಿಕೊಪ್ಪ ಪಂಚಾಯಿತಿ ಅಧಿಕಾರಿ ಮೇಲೆ ಅಧಿಕಾರ ದುರುಪಯೋಗ ಆರೋಪ

Jan 28 2024, 01:15 AM IST
ಗೋಣಿಕೊಪ್ಪ ಗ್ರಾಪಂ ಪಿಡಿಒ ಒಬ್ಬರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿಯ ಚುನಾಯಿತ ಸದಸ್ಯರು ಆಧಾರ ಸಮೇತ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಉತ್ತರ ಕನ್ನಡ ಜಿಪಂ ಸಿಇಒಗೆ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿ

Jan 26 2024, 01:47 AM IST
ರಾಜ್ಯಮಟ್ಟದ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಗುರುವಾರ ಪ್ರಶಸ್ತಿ ಸ್ವೀಕರಿಸಿದರು.

ಪಾಲಿಕೆ ಅಧಿಕಾರಿ, ಪ್ರಭಾವಿಗಳಿಂದ ಭೂಮಿ ಕಬಳಿಕೆ ಯತ್ನ!

Jan 24 2024, 02:04 AM IST
ಪಾಲಿಕೆ ಅಧಿಕಾರಿ, ಪ್ರಭಾವಿಗಳಿಂದ ಭೂಮಿ ಕಬಳಿಕೆ ಯತ್ನ! ಸತ್ಯಾಸತ್ಯತೆ ಪತ್ತೆಹಚ್ಚಲು ಪಾಲಿಕೆ ಮುಖ್ಯ ಆಯುಕ್ತರಿಗೆ ಹೈಕೋರ್ಟ್‌ ನಿರ್ದೇಶನ

ಏಡ್ಸ್ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದೇ ದೊಡ್ಡ ಔಷಧಿ: ನರ್ಸಿಂಗ್‌ ಅಧಿಕಾರಿ ಜಮೀರ್ ಅಲಿ

Jan 19 2024, 01:49 AM IST
ಎಚ್ಐವಿ ಸೊಂಕಿತರಿಂದ ರಕ್ತ ಪಡೆಯುವುದು, ಸಂಸ್ಕರಣೆ ಮಾಡದೇ ಸೂಜಿ, ಸಿರಿಂಜ್ ಬಳಕೆ ಮಾಡುವುದರಿಂದ ರೋಗ ಬರುತ್ತದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ನರ್ಸಿಂಗ್‌ ಅಧಿಕಾರಿ ಜಮೀರ್‌ ಅಲಿ ತಿಳಿಸಿದರು.

ದಾವಣಗೆರೆ: ಭ್ರಷ್ಟ, ವಕ್ಫ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯ

Jan 14 2024, 01:32 AM IST
ಹರಿಹರ ತಾಲೂಕು ಮಲೆಬೆನ್ನೂರಿನ ಜಾಮೀಯ ಮಸೀದಿಯಲ್ಲಿ 1.97 ಕೋಟಿ ರು. ಅಧಿಕ, ಹೊನ್ನಾಳಿ ಪಠಾಣ್ ವಾಡಿ ಮಸೀದಿಯಲ್ಲಿ 16.57 ಲಕ್ಷ ರು. ಅಧಿಕ ಹಾಗೂ ಸಾಸ್ವೇಹಳ್ಳಿಯ ಜಾಮೀಯಾ ಮಸೀದಿಯಲ್ಲಿ ಆದ ಹಣದ ದುರ್ಬಳಕೆ ಬಗ್ಗೆ ಸಮಗ್ರ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುಬೇಕು.

ಮನೆಗೆ ಅಡ್ಡಿ ಎಂದು 3 ಮರಕ್ಕೆ ಆ್ಯಸಿಡ್‌ ಹಾಕಿದ ನಿವೃತ್ತ ಅಧಿಕಾರಿ: ಆರೋಪ

Jan 13 2024, 01:31 AM IST
ನಿವೃತ್ತ ಎಂಜಿನಿಯರ್‌ರೊಬ್ಬರು ತಮ್ಮ ಮನೆಗೆ ಅಡ್ಡವಾಗಲಿದೆ ಎಂಬ ಕಾರಣಕ್ಕೆ ಸುಮಾರು ಮೂರು ಮರಗಳಿಗೆ ರಾತ್ರಿ ವೇಳೆಯಲ್ಲಿ ಆ್ಯಸಿಡ್‌ ಹಾಕಿ ನಾಶ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಾನಗರ ಪಾಲಿಕೆ ಅಧಿಕಾರಿ ಕಾಂಗ್ರೆಸ್‌ ಪಕ್ಷದ ಪಾಲು, ಕಮಲಕ್ಕೆ ಸೋಲು

Jan 10 2024, 01:45 AM IST
ವಿಜಯಪುರ ಮಹಾನಗರ ಪಾಲಿಕೆಗೆ ಕಾಂಗ್ರೆಸ್‌ನ ಮಹೇಜಬಿನ್ ಹೊರ್ತಿ ನೂತನ ಮೇಯರ್‌, ದಿನೇಶ ಹಳ್ಳಿ ಉಪಮೇಯರ್‌ ಆಗಿ ಅವಿರೋಧ ಆಯ್ಕೆ ಆಗಿದ್ದಾರೆ.

ಮಕ್ಕಳ ಶಿಕ್ಷಣದ ಬಲವರ್ಧನೆಗೆ ಗ್ರಂಥಾಲಯ ಪರಿಣಾಮಕಾರಿ: ಟಾಟಾ ಟ್ರಸ್ಟ್ ಹಿರಿಯ ಅಧಿಕಾರಿ ಬಾಬಿ

Jan 08 2024, 01:45 AM IST
ಮಕ್ಕಳ ಶಿಕ್ಷಣದ ಬಲವರ್ಧನೆಗೆ ಹೆಚ್ಚು ಪರಿಣಾಮಕಾರಿಯನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಮಕ್ಕಳು ಪ್ರತಿದಿನ ಶಾಲೆಗೆ ಬಂದು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ನಿಮಗಾಗಿ ಒಂದು ಪ್ರತ್ಯೇಕ ಗ್ರಂಥಾಲಯವನ್ನು ಮಾಡಿದೆ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು.

ಜನರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಸವಾಲಿನ ಕೆಲಸ: ಆರ್‌ಟಿಒ ಅಧಿಕಾರಿ ಮಲ್ಲಿಕಾರ್ಜುನ್‌

Jan 05 2024, 01:45 AM IST
ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಜನರಿಗೆ ನೀರಿನ ಸಮಸ್ಯೆಯಾಗಬಾರದು. ದನಕರುಗಳಿಗೆ ನೀರಿನ ಅಭಾವವಾಗಬಾರದು ಎಂಬ ತತ್ವದಡಿ ಕ್ಷೇತ್ರದ ಕಲ್ಪನೆಗಳನ್ನು ಗ್ರಾಮೀಣಾಭಿವೃದ್ಧಿ ಹೆಸರಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಬಿಲ್ಲರಾಮನಹಳ್ಳಿ ಮತ್ತು ಸಾಧುಗೋನಹಳ್ಳಿ ಗ್ರಾಮಗಳ ಕೆರೆಯನ್ನು ಮೂರು ತಿಂಗಳಿನಿಂದಲೂ ಅಭಿವೃದ್ಧಿ ಮಾಡಲಾಗುತ್ತಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved