• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾನ ಜಾಗೃತಿಗಾಗಿ ಅಧಿಕಾರಿ, ನೌಕರರಿಂದ ವಾಕಥಾನ್

Feb 27 2024, 01:32 AM IST
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮತದಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಂದ ನಗರದಲ್ಲಿ ಸೋಮವಾರ ವಾಕಥಾನ್ ನಡೆಯಿತು

ಅನ್ಯಭಾಷಾ ನಾಮಫಲಕ ಒಡೆದ ಬಿಬಿಎಂಪಿ ಅಧಿಕಾರಿ ಅಮಾನತು!

Feb 25 2024, 01:46 AM IST
ಟಿ.ಸಿ.ಪಾಳ್ಯದಲ್ಲಿ ಮಳಿಗೆಗಳ ಮೇಲಿದ್ದ ಇಂಗ್ಲಿಷ್‌ ನಾಮಫಲಕಗಳನ್ನು ಒಡೆದು ಹಾಕಿದ ಹಿನ್ನೆಲೆಯಲ್ಲಿ ವಿಶ್ವನಾಥ್‌ ಅವರನ್ನು ಅಮಾನತುಗೊಳಿಸಿ ಮಹದೇವಪುರ ಜಂಟಿ ಆಯುಕ್ತರು ಆದೇಶಿಸಿದ್ದಾರೆ.

ಅಧಿಕಾರಿ-ಸಿಬ್ಬಂದಿಗೆ ಸರ್ಕಾರಿ ಸೇವೆ ಪಾಠ

Feb 18 2024, 01:31 AM IST
ತಾಲೂಕು ಪಂಚಾಯಿತಿಯಲ್ಲಿ ಸಿಇಒ ಶಿಂಧೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ, ಬೇಸಿಗೆಯಲ್ಲಿ ಜನ ಹಾಗೂ ಜಾನುವಾರುಗಳ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

ಜೆರೋಸಾ ಶಾಲೆ ಘಟನೆ ತನಿಖೆಗೆ ಐಎಎಸ್ ಅಧಿಕಾರಿ ನೇಮಕ: ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌

Feb 18 2024, 01:30 AM IST
ಕಲಬುರಗಿಯ ಜಿಲ್ಲಾ ಹೆಚ್ಚುವರಿ ಆಯುಕ್ತ, ಐಎಎಸ್‌ ಅಧಿಕಾರಿ ಆಕಾಶ್‌ ಶಂಕರ್‌ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಲೋಕಾಯುಕ್ತ ಅಧಿಕಾರಿ ಎಂದ್ಹೇಳಿ ಮಹಿಳಾ ಅಧಿಕಾರಿಗೆ 1 ಲಕ್ಷ ರು. ವಂಚನೆ!

Feb 17 2024, 01:18 AM IST
ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಗೆ ಆಗಮಿಸಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡು, ವಂಚಿಸಿದ್ದಾನೆ.

ಸಂಚಾರಿ ನಿಯಮ ಪಾಲಿಸಿ,ಅಮೂಲ್ಯ ಜೀವ ಉಳಿಸಿ: ಸಾರಿಗೆ ಅಧಿಕಾರಿ ಗಾಯಿತ್ರಿ

Feb 15 2024, 01:15 AM IST
ಚಾಲಕರ ತಪ್ಪುಗಳಿಂದ ಅಪಘಾತಗಳಾಗಿ ಅಮಾಯಕರು ಜೀವ ಕಳೆದುಕೊಂಡು ಅವರ ಕುಟುಂಬದಸ್ಥರು ಬೀದಿ ಪಾಲಾಗುತ್ತಿದ್ದಾರೆ. ಆದ್ದರಿಂದ ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು.

ಸಿರವಾರ: ಶಿಶು ಪಾಲನಾ ಕೇಂದ್ರಕ್ಕೆ ಅಧಿಕಾರಿ ಭೇಟಿ, ಪರಿಶೀಲನೆ

Feb 15 2024, 01:15 AM IST
ಸಿರವಾರ ತಾಲೂಕಿನಲ್ಲಿರುವ ಕೂಸಿನ ಮನೆ ಕೇಂದ್ರಗಳಿಗೆ ರಾಜ್ಯ ಮೊಬೈಲ್ ಕ್ರಷ್ ಸಂಸ್ಥೆಯ ತರಬೇತುದಾರರಾದ ವಿಜಯಲಕ್ಷ್ಮೀ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೂಸಿನ ಮನೆಯ ಆರೈಕೆದಾರರು ವಿದ್ಯಾರ್ಹತೆ ಹಾಗೂ ತರಬೇತಿ ಪಡೆದ ಬಗ್ಗೆ ಮಾಹಿತಿ ಪಡೆದರು. ಆರೈಕೆದಾರರು ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಂಚಾರಿ ನಿಯಮ ಪಾಲನೆಯಿಂದ ಅಪಘಾತಗಳ ತಡೆ ಸಾಧ್ಯ: ಆರ್‌ಟಿಒ ಅಧಿಕಾರಿ ಮಲ್ಲಿಕಾರ್ಜುನ್

Feb 13 2024, 12:45 AM IST
ರಸ್ತೆ ಅಪಘಾತಗಳು ಸಂಭವಿಸಿ ಸಾವು-ನೋವು ಉಂಟಾಗಲು ವಾಹನ ಚಾಲಕರ ಅಜಾಗರೂಕತೆಯೇ ಮುಖ್ಯ ಕಾರಣ. ದ್ವಿಚಕ್ರ ಸೇರಿದಂತೆ ಯಾವುದೇ ವಾಹನ ಚಾಲನೆ ಮಾಡುವ ವ್ಯಕ್ತಿ ಚಾಲನಾ ಪರವಾನಗಿ ಜೊತೆಗೆ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ವಾಹನ ಚಾಲನೆ ಸಮಯದಲ್ಲಿ ಮೊಬೈಲ್ ಬಳಕೆ ಮಾಡುವುದು, ಮದ್ಯಪಾನ ಸೇವನೆ, ರಸ್ತೆಯಲ್ಲಿ ಅಡ್ಡಾದಿಡ್ಡಿ ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸಿ, ಇಡೀ ಕುಟುಂಬವೇ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.

444 ವಿವಿಧ ಆರೋಗ್ಯ ಅಧಿಕಾರಿ, ಸಿಬ್ಬಂದಿ ನೇಮಕಕ್ಕೆ ಸಂದರ್ಶನ: ಪಾಲಿಕೆ

Feb 12 2024, 01:33 AM IST
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಎನ್‌ಯುಎಚ್‌ಎಂ, ಆರ್‌ಸಿಎಚ್‌ ಸೇರಿದಂತೆ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ 444 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫೆ.13, 14 ಮತ್ತು 15 ರಂದು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನೇಮಕಾತಿ ನಡೆಯಲಿದೆ.

ಬಿಸಿಎಂ ಅಧಿಕಾರಿ ಹರೀಶ್ ವಿರುದ್ದ ಕ್ರಮ ಕೈಗೊಳ್ಳಿ: ರಾಜಶೇಖರ್

Feb 12 2024, 01:31 AM IST
ಕಾನೂನು ಬಾಹಿರವಾಗಿ ತಾಲೂಕು ಬಿಸಿಎಂ ಅಧಿಕಾರಿಯಾಗಿರುವ ಹರೀಶ್ ಅವರನ್ನು ಸರ್ಕಾರ ವಾಪಸ್ ಮಂಡ್ಯ ಜಿಲ್ಲೆಗೆ ಎಫ್‌ಡಿಎ ಆಗಿ ಹೋಗುವಂತೆ ಆದೇಶ ಮಾಡಿದ್ದರೂ ಸಹ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮಕೈಗೊಳ್ಳಲು ವಿಫಲವಾಗಿರುವುದನ್ನು ಖಂಡಿಸಿ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಬಸವನಪುರ ರಾಜಶೇಖರ್ ಎಚ್ಚರಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved