• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾನಗರ ಪಾಲಿಕೆ ಅಧಿಕಾರಿ ಕಾಂಗ್ರೆಸ್‌ ಪಕ್ಷದ ಪಾಲು, ಕಮಲಕ್ಕೆ ಸೋಲು

Jan 10 2024, 01:45 AM IST
ವಿಜಯಪುರ ಮಹಾನಗರ ಪಾಲಿಕೆಗೆ ಕಾಂಗ್ರೆಸ್‌ನ ಮಹೇಜಬಿನ್ ಹೊರ್ತಿ ನೂತನ ಮೇಯರ್‌, ದಿನೇಶ ಹಳ್ಳಿ ಉಪಮೇಯರ್‌ ಆಗಿ ಅವಿರೋಧ ಆಯ್ಕೆ ಆಗಿದ್ದಾರೆ.

ಮಕ್ಕಳ ಶಿಕ್ಷಣದ ಬಲವರ್ಧನೆಗೆ ಗ್ರಂಥಾಲಯ ಪರಿಣಾಮಕಾರಿ: ಟಾಟಾ ಟ್ರಸ್ಟ್ ಹಿರಿಯ ಅಧಿಕಾರಿ ಬಾಬಿ

Jan 08 2024, 01:45 AM IST
ಮಕ್ಕಳ ಶಿಕ್ಷಣದ ಬಲವರ್ಧನೆಗೆ ಹೆಚ್ಚು ಪರಿಣಾಮಕಾರಿಯನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಮಕ್ಕಳು ಪ್ರತಿದಿನ ಶಾಲೆಗೆ ಬಂದು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ನಿಮಗಾಗಿ ಒಂದು ಪ್ರತ್ಯೇಕ ಗ್ರಂಥಾಲಯವನ್ನು ಮಾಡಿದೆ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು.

ಜನರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಸವಾಲಿನ ಕೆಲಸ: ಆರ್‌ಟಿಒ ಅಧಿಕಾರಿ ಮಲ್ಲಿಕಾರ್ಜುನ್‌

Jan 05 2024, 01:45 AM IST
ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಜನರಿಗೆ ನೀರಿನ ಸಮಸ್ಯೆಯಾಗಬಾರದು. ದನಕರುಗಳಿಗೆ ನೀರಿನ ಅಭಾವವಾಗಬಾರದು ಎಂಬ ತತ್ವದಡಿ ಕ್ಷೇತ್ರದ ಕಲ್ಪನೆಗಳನ್ನು ಗ್ರಾಮೀಣಾಭಿವೃದ್ಧಿ ಹೆಸರಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಬಿಲ್ಲರಾಮನಹಳ್ಳಿ ಮತ್ತು ಸಾಧುಗೋನಹಳ್ಳಿ ಗ್ರಾಮಗಳ ಕೆರೆಯನ್ನು ಮೂರು ತಿಂಗಳಿನಿಂದಲೂ ಅಭಿವೃದ್ಧಿ ಮಾಡಲಾಗುತ್ತಿದೆ.

ದೇಶದ ಪ್ರಗತಿ ಆರೋಗ್ಯಲ್ಲಿ ಅಡಗಿದೆ: ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ

Jan 02 2024, 02:15 AM IST
ಜನಜಾಗೃತಿ ಮೂಡಿಸುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ ಚಾಲನೆ ನೀಡಿದರು. ಆರೋಗ್ಯಕರವಾದ ಮನಸ್ಸಿದ್ದರೆ ಸದೃಢ ಆರೋಗ್ಯ ಸಾಧ್ಯ ಎಂದರು.

ನಾಗರಹೊಳೆ ವನ್ಯಜೀವಿ ಅಧಿಕಾರಿ, ಕೊಡಗು ಜಿಲ್ಲಾ ರೈತರ ಸಭೆ

Dec 17 2023, 01:45 AM IST
ಸಭೆಯಲ್ಲಿ ದಕ್ಷಿಣ ಕೊಡಗಿನ ಹಲವಾರು ಹೋಬಳಿಗಳ ರೈತ ಸಂಘದ ಸದಸ್ಯರು ಹಾಗೂ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸೋಲಾರ್ ಬೇಲಿ ಅಳವಡಿಕೆ, ರೈಲ್ವೆ ಬ್ಯಾರಿಕೇಡ್, ಆನೆ ಮಾನವನ ಸಂಘರ್ಷ ಹಾಗೂ ಹುಲಿ, ಕಾಡುಕೋಣ ಮತ್ತು ಮಂಗಗಳ ದಾಳಿ ಬಗ್ಗೆ ಚರ್ಚಿಸಲಾಯಿತು.

ರೈತರ ಮೇಲೆ ದೌರ್ಜನ್ಯ: ಅಧಿಕಾರಿ ಅಮಾನತಿಗೆ ಆಗ್ರಹ

Dec 16 2023, 02:00 AM IST
ಕನಕಪುರ: ಬೆಳಗಾವಿಯಲ್ಲಿ ಭೂಮಿ ಉಳಿವಿಗಾಗಿ ಚಳವಳಿ ನಡೆಸುತ್ತಿದ್ದ ರೈತರ ಮೇಲೆ ದೌರ್ಜನ್ಯವೆಸಗಿರುವ ಅಲ್ಲಿಯ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸುವಂತೆ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ ಕುಮಾರಸ್ವಾಮಿ ಆಗ್ರಹಿಸಿದರು.

ಹಕ್ಕು ಪತ್ರ ವಿತರಣೆ ಭರವಸೆ ನೀಡಿದ ಅಧಿಕಾರಿ

Dec 15 2023, 01:30 AM IST
ಹಕ್ಕು ಪತ್ರ ವಿತರಣೆ ಭರವಸೆ ನೀಡಿದ ಅಧಿಕಾರಿ

ಸೆಸ್ಕಾಂ ಅಧಿಕಾರಿ ಲೋಕಾಯುಕ್ತ ಬಲೆಗೆ

Dec 14 2023, 01:30 AM IST
ಸೆಸ್ಕಾಂ ಅಧಿಕಾರಿ ಲೋಕಾಯುಕ್ತ ಬಲೆಗೆಲಂಚ ಸ್ವೀಕಾರ: ಚಂದ್ರಶೇಖರ್‌ ನ್ಯಾಯಂಗ ಬಂಧನಕ್ಕೆ ‌

ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿ ಮನೆ- ಕಚೇರಿ ಮೇಲೆ ಲೋಕಾ ದಾಳಿ

Dec 06 2023, 01:15 AM IST
ಪರಿಶೀಲನೆ ವೇಳೆ ಚಂದ್ರಶೇಖರ್ ಅವರಿಗೆ ಸೇರಿದ 6 ನಿವೇಶನಗಳು, ₹1.47 ಲಕ್ಷ ನಗದು, 110 ಗ್ರಾಂ ಚಿನ್ನ, 330 ಗ್ರಾಂ ಬೆಳ್ಳಿ, ಒಂದು ಕಾರು ಇರುವುದು ಗೊತ್ತಾಗಿದೆ. ಹಗರಿಬೊಮ್ಮನಹಳ್ಳಿ, ಹೊಸಪೇಟೆಯ ಶ್ರೀರಾಮನಗರ ಹಾಗೂ ಕೊಪ್ಪಳದಲ್ಲಿ ಒಂದು ನಿವೇಶನ ಇರುವುದು ತಿಳಿದುಬಂದಿದೆ. ಇನ್ನು ಪರಿಶೀಲನೆ ಕಾರ್ಯ ನಡೆದಿದೆ ಎಂದು ಲೋಕಾಯುಕ್ತ ಎಸ್ಪಿ ಶಶಿಧರ್ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

ಎಪಿಎಂಸಿ ಅಧಿಕಾರಿ ಅಮಾನತು: ಆಹೋರಾತ್ರಿ ಧರಣಿ ಅಂತ್ಯ

Nov 30 2023, 01:15 AM IST
ಉಡುಪಿ ಎಪಿಎಂಸಿ ಅಧಿಕಾರಿ ಅಮಾನತು ಬಳಿಕ ಅಹೋರಾತ್ರಿ ಧರಣಿ ಕೈಬಿಟ್ಟ ಪ್ರತಿಭಟನಾಕಾರರು
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved