• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಪಿಎಂಸಿ ಅಧಿಕಾರಿ ಅಮಾನತು: ಆಹೋರಾತ್ರಿ ಧರಣಿ ಅಂತ್ಯ

Nov 30 2023, 01:15 AM IST
ಉಡುಪಿ ಎಪಿಎಂಸಿ ಅಧಿಕಾರಿ ಅಮಾನತು ಬಳಿಕ ಅಹೋರಾತ್ರಿ ಧರಣಿ ಕೈಬಿಟ್ಟ ಪ್ರತಿಭಟನಾಕಾರರು

ಅಕ್ಷರ ದಾಸೋಹ ಅಧಿಕಾರಿ ಅಮಾನತಿಗೆ ಒತ್ತಾಯ

Nov 25 2023, 01:15 AM IST
ಕನಗಂಡನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರನ್ನು ಶಿಸ್ತು ಕ್ರಮದಡಿ ಅಮಾನತುಗೊಳಿಸಿದ ನಂತರ, ಅಕ್ಷರ ದಾಸೋಹ, ಹುಣಸಗಿ ಕ್ಲಸ್ಟರ್ ಸಿ.ಆರ್.ಪಿ.ಯನ್ನು ಅಮಾನತುಗೊಳಿಸಲು ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಮಾದಿಗ ದಂಡೋರ ಸಮಿತಿ ಸದಸ್ಯರು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು

ಬಿಜೆಪಿ ಕಾರ್ಯಕರ್ತರಿಗೆ ಕಿರಿಕಿರಿ: ಪೊಲೀಸ್‌ ಅಧಿಕಾರಿ ತರಾಟೆಗೆ

Nov 13 2023, 01:15 AM IST
ಬಿಜೆಪಿ ಕಾರ್ಯಕರ್ತರಿಗೆ ಅನವಶ್ಯಕವಾಗಿ ಕಿರಿಕಿರಿ ಮಾಡಲಾಗುತ್ತಿದೆ ಎಂಬ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಧಾರವಾಡ ಶಹರ ಪೊಲೀಸ್‌ ಠಾಣೆ ಪಿಐ ಎನ್‌.ಸಿ. ಕಾಡದೇವರಮಠ ಅವರನ್ನು ಕಾರ್ಯಕರ್ತರ ಎದುರಿನಲ್ಲೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆಯಿತು.

ಮಂಗಳೂರು: ಕತ್ತು ಸೀಳಿಕೊಂಡು ಬ್ಯಾಂಕ್‌ ಅಧಿಕಾರಿ ಆತ್ಮಹತ್ಯೆ

Nov 10 2023, 01:02 AM IST
ಮಂಗಳೂರ: ಕತ್ತು ಸೀಳಿಕೊಂಡು ಬ್ಯಾಂಕ್ಕ್‌ ಅಧಿಕಾರಿ ಆತ್ಮಹತ್ಯೆ

ಸಂವಿಧಾನ ಶಿಲ್ಪಿಗೆ ಅವಮಾನ: ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

Nov 10 2023, 01:01 AM IST
ನ. ೩ರಂದು ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗ ನಗರದ ಜಿಮ್ಸ್ ಪಕ್ಕದಲ್ಲಿರುವ ಆಸ್ಪತ್ರೆ ಉದ್ಘಾಟನೆ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಗೌರವಿಸಲು ಆಗಮಿಸಿದ್ದ ದಲಿತ ಸಿಬ್ಬಂದಿಯನ್ನು ಗದಗ ಜಿಮ್ಸ್ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ ನಿಂದಿಸಿ ಆವಾಚ್ಯ ಶಬ್ದಗಳಿಂದ ನಿಂದಿಸಿ, ಗದರಿಸಿ ಹೊರಗೆ ಹೋಗುವಂತೆ ಬೆದರಿಕೆ ಹಾಕಿದ್ದಾರೆ ಎಂದು ಸಂಘಟನೆ ಮುಖಂಡರು ಆರೋಪಿಸಿ ದಲಿತ ಸಂಘಟನೆಗಳ ಮುಖಂಡರು ಗುರುವಾರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಗಣಿ ಅಧಿಕಾರಿ ಪ್ರತಿಮಾ ಹತ್ಯೆ: ತೀರ್ಥಹಳ್ಳಿಯಲ್ಲಿ ಅಂತ್ಯಸಂಸ್ಕಾರ

Nov 07 2023, 01:30 AM IST
ತುಡುಕಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ

ಮಕ್ಕಳ ಸಂಖ್ಯೆ ಗೊತ್ತಿಲ್ಲೆಂದರೆ ನೀವೆಂತಹ ಅಧಿಕಾರಿ

Nov 05 2023, 01:15 AM IST
ಮಕ್ಕಳಿದ್ದಾಗ ಪಠ್ಯ, ಪಠ್ಯೇತರ ಒಳಗೊಂಡು ಯಾವುದೇ ಚಟುವಟಿಕೆಯಲ್ಲಿ ಪೈಪೋಟಿ ಇರುವುದಿಲ್ಲ. ೧೦ಕ್ಕಿಂತ ಕಡಿಮೆ ಇದ್ದರೆ ಕ್ಲಸ್ಟರ್ ಮಾಡಿ ಸೇರಿಸಬೇಕು. ಸಾರಿಗೆ ಒಳಗೊಂಡು ಮೂಲ ಸೌಕರ್ಯದ ವ್ಯವಸ್ಥೆ ಆಗಬೇಕು.

ಕೆಬಿಜೆಎನ್‌ಎಲ್ ಎಂಜಿನೀಯರ್‌ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Oct 31 2023, 01:16 AM IST
ಶಹಾಪುರ ತಾಲೂಕಿನ ಭೀಮರಾಯನಗುಡಿಯ ಕೆಬಿಜೆಎಎನ್‌ಎಲ್-ಕಾರ್ಯಪಾಲಕ ಇಂಜಿನಿಯರ್ ತಿಪ್ಪಣ್ಣಗೌಡ ಅನ್ನದಾನಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿರುವುದು.

ಕಂದಾಯ ಅಧಿಕಾರಿ ಮನೆ- ಕಚೇರಿ ಮೇಲೆ ಲೋಕಾಯುಕ್ತ ದಾಳಿ

Oct 31 2023, 01:15 AM IST
ಲೋಕಾಯುಕ್ತ ಎಸ್ಪಿ ಎಂ.ಎನ್. ಶಶಿಧರ್ ಮತ್ತು ಹೊಸಪೇಟೆಯ ಸಿಪಿಐ ಸುರೇಶ್ ಬಾಬು ಅವರು ದಾಳಿಯ ನೇತೃತ್ವ ವಹಿಸಿದ್ದರು

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ

Oct 14 2023, 01:00 AM IST
ಸ್ಮಶಾನದಲ್ಲಿ ₹15 ಸಾವಿರ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved