• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿ ನಿಂದಕ ಶಾಸಕ ಪುತ್ರನ ಬಂಧಿಸಿ

Feb 15 2025, 12:32 AM IST
ಭದ್ರಾವತಿ: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದವರಿಗೆ ಒಂದು ಕಾನೂನು, ಕಾಂಗ್ರೆಸ್ ಪಕ್ಷದವರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಹೀನಾಯವಾಗಿ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಸ್ಥಳೀಯ ಶಾಸಕರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವ ಮೂಲಕ ಮೊಬೈಲ್ ಸಂಭಾಷಣೆಯ ಧ್ವನಿಯನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಒಳಪಡಿಸಬೇಕೆಂದು ಚಲನಚಿತ್ರ ನಟ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ರಾಷ್ಟ್ರಪತಿ ಭವನದಲ್ಲಿ ಸಿಆರ್‌ಪಿಎಫ್‌ ಅಧಿಕಾರಿ ಪೂನಂ ಗುಪ್ತಾ, ಅವನೀಶ್‌ ಕುಮಾರ್‌ ದಾಂಪತ್ಯ ಜೀವನಕ್ಕೆ

Feb 13 2025, 12:46 AM IST
ಫೆ.12ರಂದು ರಾಷ್ಟ್ರಪತಿ ಭವನದಲ್ಲಿ ಸಿಆರ್‌ಪಿಎಫ್‌ ಮಹಿಳಾ ಅಧಿಕಾರಿ ಪೂನಂ ಗುಪ್ತಾ ಅವನೀಶ್‌ ಕುಮಾರ್‌ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶಾಸಕನ ಮಗನಿಂದ ಅಧಿಕಾರಿ ಅವಹೇಳನ: ಭಂಡಾರಿ ಖಂಡನೆ

Feb 12 2025, 12:30 AM IST
ಶಾಸಕನೇ ಆಗಿರಲಿ ಅಥವಾ ಶಾಸಕನ ಪುತ್ರನೇ ಆಗಿರಲಿ, ಕಾನೂನಿನಲ್ಲಿ ಎಲ್ಲರೂ ಒಂದೆ, ಅಧಿಕಾರಿಗಳ ಅವಹೇಳನ ಮಾಡಿದ್ದರೆ ಅದು ಖಂಡನಾರ್ಹ ಎಂದು ವಿಧಾನ ಪರಿಷತ್‌ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.

ಮೈಲಾರ ಕಪಿಲಮುನಿ ಪೀಠದ ವಂಶಸ್ಥರ ಮೇಲೆ ಅಧಿಕಾರಿ ದರ್ಪ?

Feb 09 2025, 01:31 AM IST
ಈವರೆಗೂ ನಮ್ಮ ವಂಶಸ್ಥರು ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನಡೆಸಿಕೊಂಡು ಬಂದಿದ್ದೇವೆ.

ಐಪಿಎಸ್‌ ಅಧಿಕಾರಿ ಗದ್ದೆಯಲ್ಲಿ ರಾಶಿ ರಾಶಿ ಮರಳು ಸಂಗ್ರಹ! ಗೃಹ ಸಚಿವರಿಗೆ ವಕೀಲರ ದೂರು

Feb 07 2025, 10:24 AM IST

ಬೆಳಗಾವಿಯ ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿ, ಐಪಿಎಸ್‌ ಅಧಿಕಾರಿ ರವೀಂದ್ರ ಗದಾಡಿ ಅವರ ತಂದೆ ಹೆಸರಿನಲ್ಲಿರುವ ಜಿಲ್ಲೆ ಅಥಣಿ ತಾಲೂಕಿನ ಐಗಳಿ ಗ್ರಾಮದ ಬಳಿಯ ಗದ್ದೆಯಲ್ಲಿ ಅಪಾರ ಪ್ರಮಾಣದ ಮರಳು ಸಂಗ್ರಹ ಪತ್ತೆಯಾಗಿದೆ.

ಸಮಾಜದ ಅಭಿವೃದ್ಧಿಗೆ ಶ್ರಮಿಸಿ: ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಅಭಿಮತ

Feb 02 2025, 11:48 PM IST
Work hard for the development of society: Retired IPS officer Shankar Bidari's advice

ಬಂದರು- ಮೀನುಗಾರಿಕಾ ಇಲಾಖೆ ಅಧಿಕಾರಿ ಜೀವಿಯರ್ ಡಯಾಸ್‌ಗೆ ಬೀಳ್ಕೊಡುಗೆ

Feb 02 2025, 11:48 PM IST
ಬಂದರು ಮತ್ತು ಮೀನುಗಾರಿಕಾ ಉಡುಪಿ ಉಪವಿಭಾಗದಲ್ಲಿ ಎಂಜಿನಿಯರ್ ಆಗಿ ಸುಮಾರು 29 ವರ್ಷ ಕರ್ತವ್ಯ ಸಲ್ಲಿಸಿ ನಿವೃತ್ತರಾದ ಕ್ಸೇವಿಯರ್ ಪಿ. ಡಯಾಸ್ ಅವರನ್ನು ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಕರ್ನಾಟಕ ಜಲಸಾರಿಗೆ ಮಂಡಳಿ ವತಿಯಿಂದ ನಗರದ ಅಂಬಲಪಾಡಿ ಕಾರ್ತಿಕ ಹೋಟೆಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಬೀಳ್ಕೊಡಲಾಯಿತು.

ನೋಡಲ್ ಅಧಿಕಾರಿ ಕೂಡಿ ಹಾಕಿದ ರೈತರು

Feb 02 2025, 11:46 PM IST
ತೊಗರಿ ಖರೀದಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ತಾಂತ್ರಿಕ ತೊಂದರೆ ಸರಿಪಡಿಸಲು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ವಿಎಸ್ಎಸ್) ಎದುರು ಪ್ರತಿಭಟನೆ ನಡೆಸಿದರು.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 6 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌

Feb 02 2025, 01:03 AM IST
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 6 ಕೋಟಿ ರು. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕಂದಾಯ ಅಧಿಕಾರಿ ಮೇಲೆ ದರ್ಪ: ಡೀಸಿ, ಎಡೀಸಿ ವರ್ಗಾವಣೆ ಮಾಡಿ

Feb 01 2025, 12:47 AM IST
ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದರ್ಪ ತೋರಿಸುತ್ತಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಅವರನ್ನು ವರ್ಗಾವಣೆ ಮಾಡುವಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದ ಸದಸ್ಯರು ಆಗ್ರಹಿಸಿ ತಾಲೂಕು ದಂಡಾಧಿಕಾರಿ ಮಂಜುನಾಥ್‌ಗೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved