• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡುವಂತೆ ಅಧಿಕಾರಿ ವರ್ಗಕ್ಕೆ ಸೂಚಿಸಿ: ಸಂದೇಶ್‌ ಸ್ವಾಮಿ

Mar 06 2025, 12:32 AM IST
ಸರ್ಕಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ, ಶಿಫಾರಸ್ಸು ಇದ್ದವರಿಗಷ್ಟೇ ತ್ವರಿತವಾಗಿ ಸ್ಪಂದಿಸುತ್ತಾರೆ. ಇಲ್ಲವೇ ಮಧ್ಯವರ್ತಿಗಳ ಮೂಲಕ ಹೋಗಬೇಕು. ಬಡ ಹಾಗೂ ಮಧ್ಯಮ ವರ್ಗದ ಜನ ನೇರವಾಗಿ ಅರ್ಜಿ ನೀಡಿದರೆ ಆರು ತಿಂಗಳಾದರೂ ಅವರ ಕೆಲಸವಾಗುವುದಿಲ್ಲ. ಆದರೆ, ಮಧ್ಯವರ್ತಿಗಳ ಮೂಲಕ ಕೇವಲ ಆರು ದಿನಗಳಲ್ಲೇ ಆ ಕೆಲಸವಾಗುತ್ತದೆ.

‘ಲಂಚ’ ಹೆಚ್ಚಳ; ಅಧಿಕಾರಿ ವರ್ಷಸ್‌ ಏಜೆಂಟ್‌ ವಾರ್‌!

Mar 06 2025, 12:30 AM IST
ಕಳೆದ ಮೂರ್ನಾಲ್ಕು ದಿನಗಳಿಂದ ಕಚೇರಿಯಿಂದ ದೂರ ಉಳಿದಿರುವ ಏಜೆಂಟರು (ಮಧ್ಯವರ್ತಿಗಳು) ಆರ್‌ಟಿಒ ಕಚೇರಿ ಅಧಿಕಾರಿ, ಸಿಬ್ಬಂದಿಯ ಕೈಕಾವು ಮಾಡುವ ಕಾರ್ಯದ ಹಣದ ಮೊತ್ತವನ್ನು ಏರಿಕೆ ಮಾಡಿದ ತೀರ್ಮಾನ, ಕಿರಿಕಿರಿಯನ್ನು ಖಂಡಿಸಿ ಅನಧಿಕೃತ ಮುಷ್ಕರಕ್ಕೆ ಮುಂದಾಗಿದ್ದಾರೆ.

ಬಡವರ ಪರವಾಗಿ ಕೆಲಸ ಮಾಡದ ರಾಜಕಾರಣಿ, ಅಧಿಕಾರಿ ವರ್ಗ: ಬೆಳತೂರು ವೆಂಕಟೇಶ್

Feb 24 2025, 12:34 AM IST
ಚುನಾವಣೆ ವೇಳೆ ಹಣ ಪಡೆದು ರಾಜಕಾರಣಿಗಳಿಗೆ ಮತ ಹಾಕುತ್ತೇವೆ. ನಮ್ಮಿಂದ ಮತ ಪಡೆದು ಗೆದ್ದ ಅವರು ನಮ್ಮ ಕಷ್ಟವನ್ನು ಕೇಳಲ್ಲ. ಆದ್ದರಿಂದ ಮತ ಮಾರಿಕೊಳ್ಳದೇ ನಮ್ಮ ಹಕ್ಕನ್ನು ಚಲಾಯಿಸಿದರೆ ರಾಜಕಾರಣಿಗಳನ್ನು ಧೈರ್ಯವಾಗಿ ಪ್ರತಿಯೊಬ್ಬರೂ ಪ್ರಶ್ನೆ ಮಾಡಬಹುದು.

ದೇಗುಲ ನೌಕರರಿಗೆ ಸರ್ಕಾರದಿಂದಲೇ ವೇತನ - ದೇಗುಲಗಳಲ್ಲಿದ್ದಾರೆ 131 ಸರ್ಕಾರಿ ಅಧಿಕಾರಿ, ಸಿಬ್ಬಂದಿ

Feb 23 2025, 11:25 AM IST

ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಕರ್ತವ್ಯದಲ್ಲಿರುವ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಇನ್ನು ಮುಂದೆ ಸರ್ಕಾರವೇ ವೇತನ ನೀಡಲಿದ್ದು, ಇದರಿಂದ ದೇವಸ್ಥಾನಗಳ ಆದಾಯ ಕಡಿತವಾಗುವುದು ತಪ್ಪಲಿದೆ.

ರಾಜ್ಯ ಅರಣ್ಯ ಪಡೆಗೆ ಮೊದಲ ಸಲ ಮಹಿಳಾ ಅಧಿಕಾರಿ ನೇಮಕ - ಐಎಫ್‌ಎಸ್‌ ಅಧಿಕಾರಿ ಮೀನಾಕ್ಷಿಗೆ ಜವಾಬ್ದಾರಿ

Feb 21 2025, 10:53 AM IST

ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರನ್ನಾಗಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ

ಅಧಿಕಾರಿ ನಿಂದಕ ಶಾಸಕ ಪುತ್ರನ ಬಂಧಿಸಿ

Feb 15 2025, 12:32 AM IST
ಭದ್ರಾವತಿ: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದವರಿಗೆ ಒಂದು ಕಾನೂನು, ಕಾಂಗ್ರೆಸ್ ಪಕ್ಷದವರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಹೀನಾಯವಾಗಿ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಸ್ಥಳೀಯ ಶಾಸಕರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವ ಮೂಲಕ ಮೊಬೈಲ್ ಸಂಭಾಷಣೆಯ ಧ್ವನಿಯನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಒಳಪಡಿಸಬೇಕೆಂದು ಚಲನಚಿತ್ರ ನಟ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ರಾಷ್ಟ್ರಪತಿ ಭವನದಲ್ಲಿ ಸಿಆರ್‌ಪಿಎಫ್‌ ಅಧಿಕಾರಿ ಪೂನಂ ಗುಪ್ತಾ, ಅವನೀಶ್‌ ಕುಮಾರ್‌ ದಾಂಪತ್ಯ ಜೀವನಕ್ಕೆ

Feb 13 2025, 12:46 AM IST
ಫೆ.12ರಂದು ರಾಷ್ಟ್ರಪತಿ ಭವನದಲ್ಲಿ ಸಿಆರ್‌ಪಿಎಫ್‌ ಮಹಿಳಾ ಅಧಿಕಾರಿ ಪೂನಂ ಗುಪ್ತಾ ಅವನೀಶ್‌ ಕುಮಾರ್‌ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶಾಸಕನ ಮಗನಿಂದ ಅಧಿಕಾರಿ ಅವಹೇಳನ: ಭಂಡಾರಿ ಖಂಡನೆ

Feb 12 2025, 12:30 AM IST
ಶಾಸಕನೇ ಆಗಿರಲಿ ಅಥವಾ ಶಾಸಕನ ಪುತ್ರನೇ ಆಗಿರಲಿ, ಕಾನೂನಿನಲ್ಲಿ ಎಲ್ಲರೂ ಒಂದೆ, ಅಧಿಕಾರಿಗಳ ಅವಹೇಳನ ಮಾಡಿದ್ದರೆ ಅದು ಖಂಡನಾರ್ಹ ಎಂದು ವಿಧಾನ ಪರಿಷತ್‌ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.

ಮೈಲಾರ ಕಪಿಲಮುನಿ ಪೀಠದ ವಂಶಸ್ಥರ ಮೇಲೆ ಅಧಿಕಾರಿ ದರ್ಪ?

Feb 09 2025, 01:31 AM IST
ಈವರೆಗೂ ನಮ್ಮ ವಂಶಸ್ಥರು ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನಡೆಸಿಕೊಂಡು ಬಂದಿದ್ದೇವೆ.

ಐಪಿಎಸ್‌ ಅಧಿಕಾರಿ ಗದ್ದೆಯಲ್ಲಿ ರಾಶಿ ರಾಶಿ ಮರಳು ಸಂಗ್ರಹ! ಗೃಹ ಸಚಿವರಿಗೆ ವಕೀಲರ ದೂರು

Feb 07 2025, 10:24 AM IST

ಬೆಳಗಾವಿಯ ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿ, ಐಪಿಎಸ್‌ ಅಧಿಕಾರಿ ರವೀಂದ್ರ ಗದಾಡಿ ಅವರ ತಂದೆ ಹೆಸರಿನಲ್ಲಿರುವ ಜಿಲ್ಲೆ ಅಥಣಿ ತಾಲೂಕಿನ ಐಗಳಿ ಗ್ರಾಮದ ಬಳಿಯ ಗದ್ದೆಯಲ್ಲಿ ಅಪಾರ ಪ್ರಮಾಣದ ಮರಳು ಸಂಗ್ರಹ ಪತ್ತೆಯಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved